ಬೋಳಾರಿಗೆ ಕುದ್ಕನ ಮದಿಮೆ!


Team Udayavani, Jul 19, 2018, 3:09 PM IST

19-july-12.jpg

ಜಿ.ಆರ್‌.ಕೆ. ಕಂಬೈನ್‌ ಲಾಂಛನದಡಿಯಲ್ಲಿ ನಿರ್ಮಾಣವಾಗಲಿರುವ ‘ಕುದ್ಕನ ಮದ್ಮೆ’ ತುಳು ಚಿತ್ರಕ್ಕೆ ಇತ್ತೀಚೆಗೆ ಸುರತ್ಕಲ್‌ ಇಡ್ಯಾ ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮುಹೂರ್ತ ನೆರವೇರಿದೆ. ಕರಾವಳಿ ಭಾಗದಲ್ಲಿ ಬಹಳಷ್ಟು ಫೇಮಸ್‌ ಆದ ‘ಕುದ್ಕನ ಮದ್ಮೆ’ಎಂಬ ಡೈಲಾಗ್‌ ಆಧಾರಿತವಾಗಿ ಈ ಸಿನೆಮಾ ಮೂಡಿಬರಲಿದೆ. ಅಂದಹಾಗೆ, ಇದರಲ್ಲಿ ‘ಕುದ್ಕ’ನ ಪಾತ್ರ ಯಾರು ಮಾಡಲಿದ್ದಾರೆ ಎಂಬ ಪ್ರಶ್ನೆ ಕೋಸ್ಟಲ್‌ವುಡ್‌ನ‌ಲ್ಲಿ ಕೇಳಿಬಂದಿತ್ತು. ಸದ್ಯಕ್ಕೆ ದೊರೆತ ಮಾಹಿತಿ ಪ್ರಕಾರ ಕುದ್ಕನ ರೋಲ್‌ನಲ್ಲಿ ಅರವಿಂದ ಬೋಳಾರ್‌ ಕಾಣಿಸಿಕೊಳ್ಳುವುದು ಬಹುತೇಕ ಫೈನಲ್‌ ಆಗಿದೆ. 

ಮದುವೆಯಾಗಿ ಎರಡು ಮಕ್ಕಳಿರುವವನೊಬ್ಬ ಕೊನೆಯ ಕಾಲದಲ್ಲಿ ಇನ್ನೊಂದು ಮದುವೆಯಾಗಲು ಹೋಗುವ ಕಥೆಯಾಧಾರಿತವಾಗಿ ಕುದ್ಕನ ಮದುವೆ ರೆಡಿಯಾಗಲಿದೆ. ನಾದ ಮೃದಂಗ ಕಿರುಚಿತ್ರಕ್ಕೆ ‘ಪಿರ್ಕಿಬಿತ್ತಿಲ್‌’ ಧಾರಾವಾಹಿ ಮತ್ತು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ‘ರಂಗೋಳು’ ಚಿತ್ರ ನಿರ್ದೇಶಕರಾದ ಎ.ವಿ. ಜಯರಾಜ್‌ ‘ಕುದ್ಕನ ಮದ್ಮೆ ನಿರ್ದೇಶಿಸಲಿದ್ದಾರೆ. ಕನ್ನಡ ಮತ್ತು ತುಳು ಭಾಷೆಯ ಚಲನಚಿತ್ರಗಳಲ್ಲಿ ಛಾಯಾಗ್ರಹಣ ಮಾಡಿರುವ ಮಹಾಬಲೇಶ್ವರ ಹೊಳ್ಳ ಕೆಮ ರಾಮ್ಯಾನ್‌ ಆಗಿದ್ದಾರೆ. ಚಿತ್ರಕತೆ ಸುಧನ್‌ ಶ್ರೀಧರ್‌, ಸಂಕಲನ ಸುಬ್ರಹ್ಮಣ್ಯ ಹೊಳ್ಳ, ಪಿ.ಆರ್‌.ಒ. ಮಹೇಶ್‌ ಮೂರ್ತಿ ಸುರತ್ಕಲ್‌ ಆಗಿದ್ದಾರೆ. ಇನ್ನುಳಿದಂತೆ, ದೇವಿಪ್ರಕಾಶ್‌ ಉರ್ವಸ್ಟೋರ್‌, ಅರುಣ್‌ ಶೆಟ್ಟಿ, ಅಶೋಕ್‌ ಶೆಟ್ಟಿ ಅಂಬ್ಲಿಮೊಗರು, ನವೀನ್‌ ಶೆಟ್ಟಿ ಮುಂತಾದವರು ಅಭಿನಯಿಸಲಿದ್ದು, ಇನ್ನೂ ಹಲವು ಖ್ಯಾತ ಕಲಾವಿದರು ಚಿತ್ರದಲ್ಲಿ ಅಭಿನಯಿಸಲಿದ್ದಾರೆ.

ಟಾಪ್ ನ್ಯೂಸ್

bjp jds

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!

1-kamakhya

Assam; ಅತೀ ಪುರಾತನ ಶಕ್ತಿ ಕೇಂದ್ರ ಮಾ ಕಾಮಾಖ್ಯಾ ದೇವಾಲಯ

AANE 2

Elephant; ರಾಜ್ಯದಲ್ಲಿ 9 ತಿಂಗಳಲ್ಲಿ 59 ಆನೆ ಸಾ*ವು

Zakir Naik

Zakir Naik ವಿವಾದ; ಎಲ್ಲರೂ ಅಲ್ಲಾಹನನ್ನಷ್ಟೇ ಪ್ರಾರ್ಥಿಸಿದರೆ ಶಾಂತಿ…

HDK (4)

Fear..!; ಲಕ್ಷ ಸಿದ್ದು ಬಂದರೂ ಹೆದರೆನು: ಕುಮಾರಸ್ವಾಮಿ ತಿರುಗೇಟು

1-ahmad

Maharashtra; ಅಹ್ಮದ್‌ನಗರ ಇನ್ನು ಮುಂದೆ ‘ಅಹಿಲ್ಯಾನಗರ’

Donald-Trumph

Iran ಅಣ್ವಸ್ತ್ರ ಕೇಂದ್ರದ ಮೇಲೆ ದಾಳಿ ಮಾಡಿ: ಇಸ್ರೇಲ್‌ಗೆ ಟ್ರಂಪ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-uv-fusion

UV Fusion: ಮೃಗಗಳ ಜಗತ್ತು

14-uv-fusion

Women: ಕ್ಷಮಯಾ ಧರಿತ್ರಿ

13-constitution

Constitution: ವಿಶ್ವಕ್ಕೆ ಮಾದರಿ ನಮ್ಮ ಸಂವಿಧಾನ

9-uv-fusion

UV Fusion: ಸ್ವಕಲಿಕೆ ಮತ್ತು ಆತ್ಮಸ್ತೈರ್ಯ

8-uv-fusion-1

UV Fusion: ಭೂತ ಭವಿಷ್ಯ ಬಿಟ್ಟು ಈ ಕ್ಷಣ ಜೀವಿಸಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

bjp jds

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!

1-kamakhya

Assam; ಅತೀ ಪುರಾತನ ಶಕ್ತಿ ಕೇಂದ್ರ ಮಾ ಕಾಮಾಖ್ಯಾ ದೇವಾಲಯ

AANE 2

Elephant; ರಾಜ್ಯದಲ್ಲಿ 9 ತಿಂಗಳಲ್ಲಿ 59 ಆನೆ ಸಾ*ವು

Zakir Naik

Zakir Naik ವಿವಾದ; ಎಲ್ಲರೂ ಅಲ್ಲಾಹನನ್ನಷ್ಟೇ ಪ್ರಾರ್ಥಿಸಿದರೆ ಶಾಂತಿ…

HDK (4)

Fear..!; ಲಕ್ಷ ಸಿದ್ದು ಬಂದರೂ ಹೆದರೆನು: ಕುಮಾರಸ್ವಾಮಿ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.