ಮಲಾನಿ ಎಂಬ ಮೂಕವಿಸ್ಮಿತ !


Team Udayavani, May 16, 2019, 6:00 AM IST

Mooka-Vismitha

ನಟ ಸಂದೀಪ್‌ ಮಲಾನಿ ಮುಖ್ಯ ಪಾತ್ರದಲ್ಲಿರುವ ಗುರುದತ್ತ್ ಶ್ರೀಕಾಂತ್‌ ನಿರ್ದೇಶನದ “ಮೂಕ ವಿಸ್ಮಿತ’ ಸಿನೆಮಾ ಈ ವಾರದಲ್ಲಿ ರಾಜ್ಯಾದ್ಯಂತ ತೆರೆಕಾಣಲಿದೆ. ಟಿ.ಪಿ. ಕೈಲಾಸಂ ಅವರ “ಟೊಳ್ಳು ಗಟ್ಟಿ’ ನಾಟಕ ಕೃತಿ ಆಧಾರಿತ ವಾಣಿಜ್ಯಿಕ ಮತ್ತು ಸೃಜನಶೀಲಾತ್ಮಕ ಚಿತ್ರ ಇದು.

ಕುಟುಂಬ ಸಮೇತರಾಗಿ ಎಲ್ಲರೂ ನೋಡಬಹುದಾದ ಚಿತ್ರ. ಬಹುತೇಕ ಹೊಸ ಮುಖಗಳನ್ನೇ ಚಿತ್ರಕ್ಕೆ ಆಯ್ಕೆ ಮಾಡಲಾಗಿದೆ. 20 ಮಂದಿ ಕಲಾವಿದರ ಕೂಡುವಿಕೆಯಲ್ಲಿ 50 ಲಕ್ಷ ರೂ. ವೆಚ್ಚದೊಳಗೆ ಚಿತ್ರ ನಿರ್ಮಿಸಲಾಗಿದೆ. ಚಿತ್ರದಲ್ಲಿ ಮಲಾನಿ ಬ್ರಾಹ್ಮಣ ಪಾತ್ರ ಮಾಡಿದ್ದು, ಸ್ವಾಭಿಮಾನ ಬದುಕಿಗೆ ಸಂಬಂಧಿತ ಕಥೆ.

1950ರ ಆಸುಪಾಸಿನ ಸೆಟ್‌ನಲ್ಲಿ ಚಿತ್ರೀಕರಣ ಮಾಡಲಾಗಿದೆ. ಚಿತ್ರದಲ್ಲಿ 4 ಹಾಡುಗಳಿದ್ದು, ಸಾಗರ, ಶಿವಮೊಗ್ಗ, ಜೋಗ್‌ಫಾಲ್ಸ್‌ ಆಸುಪಾಸಿನಲ್ಲಿ ಚಿತ್ರೀಕರಣ ಮಾಡಲಾಗಿದೆ. ಪ್ರಾಯಕ್ಕೆ ಬಂದ ಗಂಡು ಮಕ್ಕಳಿರುವಾಗ ಕಥೆಯ ಪ್ರಮುಖ ಪಾತ್ರಧಾರಿ 55ನೇ ವಯಸ್ಸಿನಲ್ಲಿ ಮಗುವಿನ ತಂದೆಯಾಗುವುದು ಸಿನೆಮಾದ ಕಥೆ. ಇದರಿಂದ ಸಮಾಜದಲ್ಲಿ ಹುಟ್ಟಿಕೊಳ್ಳುವ ಸಮಸ್ಯೆಗಳನ್ನು ಚಿತ್ರಕಥೆಯಲ್ಲಿ ಹೆಣೆಯಲಾಗಿದೆ. ಜೈಗುರು ಕ್ರಿಯೇಷನ್ಸ್‌ ಈ ಚಿತ್ರ ನಿರ್ಮಾಣ ಮಾಡಿದ್ದು, ಸಿದ್ದು ಕ್ಯಾಮೆರಾಮೆನ್‌ ಆಗಿದ್ದಾರೆ.

ಟಾಪ್ ನ್ಯೂಸ್

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

16-digital-arrest

Digital Arrest: ಡಿಜಿಟಲ್‌ ಅರೆಸ್ಟ್‌ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು

17-bus

Emotions: ಭಾವನೆಗಳ ಬಸ್‌ ನಿಲ್ದಾಣ

14-uv-fusion

Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ

12-uv-fusion

Success: ಯಶಸ್ವಿ ಜೀವನಕ್ಕೆ ಸೂತ್ರಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.