ಎಲೆಕೋಸಿನ ಹೋಳಿಗೆ


Team Udayavani, Nov 9, 2019, 4:35 AM IST

ss-14

ಹಬ್ಬ ಬಂತೆಂದರೆ ಸಾಕು, ಏನು ಮಾಡುವುದು? ಎಂಬುದು ಹೆಂಗಸರಿಗೆ ಯಾವಾಗಲೂ ಇರುವ ಸಮಸ್ಯೆ. ಮಾಡಿದ್ದೇ ಮಾಡಿದರೆ ಮನೆಯಲ್ಲಿ ತಿನ್ನುವವರು ಯಾರೂ ಇಲ್ಲ ಎಲ್ಲರೂ ಏನಾದರೂ ಹೊಸ ಬಗೆಯನ್ನು ತಿನ್ನಲು ಬಯಸುವುದು ಸಹಜ ಅದಕ್ಕಾಗಿ ಹೊಸದೊಂದು ಬಗೆಯ ರೆಸಿಪಿ ಇಲ್ಲಿದೆ.

ಬೇಕಾಗುವ ಸಾಮಗ್ರಿ
ಸಣ್ಣಗೆ ಹೆಚ್ಚಿದ ಎಲೆಕೋಸು – 1 ಬೌಲ್‌
ಪುಟಾಣಿ ಪುಡಿ- 3 ಚಮಚ
ಅರಿಶಿನ ಪುಡಿ – 1 ಚಿಟಿಕೆ
ಏಲಕ್ಕಿ ಪುಡಿ – 1 ಅರ್ಧ ಚಮಚ
ಉಪ್ಪು – ರುಚಿಗೆ ತಕ್ಕಷ್ಟು
ಎಣ್ಣೆ -3 ಚಮಚ
ಮೈದಾ ಹಿಟ್ಟು – 1ಬೌಲ್‌
ಬೆಲ್ಲ – 1 ಬೌಲ್‌

ಮಾಡುವ ವಿಧಾನ
ಮೈದಾ ಹಿಟ್ಟಿಗೆ ಉಪ್ಪು, ಅರಿಶಿನ ಪುಡಿ, ನೀರು ಹಾಕಿ ಕಲಸಿ ಇಡಿ. ಎಲೆಕೋಸನ್ನು ಒಂದು ಕುದಿ ಬೇಯಿಸಿ ಮಿಕ್ಸಿಯಲ್ಲಿ ರುಬ್ಬಿ ಇಟ್ಟುಕೊಳ್ಳಿ, ಅನಂತರ ಒಂದು ಪಾತ್ರೆಯಲ್ಲಿ ಬೆಲ್ಲವನ್ನು ಕುದಿಯಲು ಇಡಿ. ಅದು ಕುದಿಯುತ್ತಿರುವಾಗ ರುಬ್ಬಿದ ಎಲೆಕೋಸು ಹಾಕಿ ತಿರುವಿಕೊಂಡು, ಪುಟಾಣಿ ಪುಡಿ ಮತ್ತು ಏಲಕ್ಕಿ ಪುಡಿಯನ್ನು ಕುದಿಯುತ್ತಿರುವ ಎಲೆಕೋಸಿಗೆ ಹಾಕಿ ಚೆನ್ನಾಗಿ ತಿರುವಿ ಕೆಳಗಿಳಿಸಿಡಿ. ಈ ಮಿಶ್ರಣ ಆರಿದ ಅನಂತರ ಮೈದಾ ಹಿಟ್ಟಿನಿಂದ ಉಂಡೆ ಮಾಡಿ ಅದರೊಳಗೆ ಎಲೆಕೋಸಿನ ಹೂರಣ ತುಂಬಿಸಿ ಲಟ್ಟಿಸಿ ಕಾದ ತವಾದಲ್ಲಿ ಬೇಯಿಸಿದರೆ ರುಚಿ ರುಚಿಯಾದ ಎಲೆಕೋಸಿನ ಹೋಳಿಗೆ ಸವಿಯಲು ಸಿದ್ಧ.

ಪ್ರೀತಿ ಭಟ್‌ ಗುಣವಂತೆ (ಸಂಗ್ರಹ)

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಸ್ವಾದಿಷ್ಟಕರ ಹಲ್ವ

ಸ್ವಾದಿಷ್ಟಕರ ಹಲ್ವ

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.