ಅಡಿಕೆಗೆ ಆಶಾದಾಯಕ ಬೆಳವಣಿಗೆ ಇಲ್ಲ


Team Udayavani, Apr 14, 2019, 6:00 AM IST

j-22

ಅಡಿಕೆಗೆ ಸಂಬಂಧಿಸಿದಂತೆ ಆಶಾದಾಯಕ ಬೆಳವಣಿಗೆಯ ಮಾರುಕಟ್ಟೆ ಇನ್ನೂ ಸಿಕ್ಕಿಲ್ಲ. ಕಳೆದ ವಾರಕ್ಕಿಂತ 3 ರೂ. ಮಾತ್ರ ಹೆಚ್ಚಳವಾಗಿದೆ. ಬರ್ಮಾ ಸೇರಿದಂತೆ ವಿದೇಶಗಳಿಂದ ಆಮದಾಗುವ ಅಡಿಕೆಗೆ ಆಮದು ಶುಲ್ಕ ಏರಿಕೆ ಮಾಡಬೇಕೆಂಬ ಒತ್ತಾಯ ಹಾಗೆಯೇ ಇದೆ.

ಸ್ಥಳೀಯ ಅಡಿಕೆಯ ಆವಕವನ್ನು ಬೆಳೆಗಾರರು ತಡೆ ಹಿಡಿದಿದ್ದಾರೆ. ಅಡಿಕೆ ಧಾರಣೆ ಮತ್ತು ಆಮದು ವಿಚಾರ ಈ ಬಾರಿಯ ಲೋಕಸಭಾ ಸ್ಪರ್ಧೆಯಲ್ಲಿ ಜಿಲ್ಲೆಯ ಚರ್ಚೆಯ ವಿಷಯವೂ ಹೌದು. ಈ ಎಲ್ಲವನ್ನೂ ಬದಿಗೊತ್ತಿ ಧಾರಣೆ ಏರಿಕೆಯ ನಿರೀಕ್ಷೆಯಲ್ಲಿ ಬೆಳೆಗಾರರು ಇದ್ದಾರೆ.

ಕಾಳುಮೆಣಸು ಏರಿಕೆ
ಕಾಳುಮೆಣಸು ಧಾರಣೆಯಲ್ಲಿ ಒಂದಷ್ಟು ಚೇತರಿಕೆ ಕಂಡಿದೆ. ವಾರದ ನಡಿಗೆಯನ್ನು ಗಮನಿಸುವಾಗ ಕಾಳುಮೆಣಸು ಕೆ.ಜಿ.ಗೆ 310 ರೂ.ವರೆಗೆ ಧಾರಣೆ ಪಡೆದುಕೊಂಡಿದೆ. ಹಿಂದಿನ ವಾರ ಕೆ.ಜಿ.ಗೆ 305 ರೂ.ನಂತೆ ಖರೀದಿ ನಡೆಸಿತ್ತು. ಎರಡು ವಾರಗಳ ಹಿಂದೆ 310 ರೂ. ನಲ್ಲಿತ್ತು ಧಾರಣೆ. ಈಗ ಮತ್ತೆ ಇದೇ ಧಾರಣೆಯೆಡೆಗೆ ಸಾಗುತ್ತಿದೆ.

ರಬ್ಬರ್‌ ಕುಸಿತ
ಹಿಂದಿನ ವಾರ ಧಾರಣೆ ಏರಿಸಿಕೊಂಡು ಅಚ್ಚರಿ ಮೂಡಿಸಿದ್ದ ರಬ್ಬರ್‌, ಈ ವಾರ ಸುಮಾರು 1 ರೂ. ನಷ್ಟು ಕುಸಿತ ಕಂಡಿದೆ. ಆರ್‌ಎಸ್‌ಎಸ್‌4 ದರ್ಜೆ 1.5 ರೂ. ಕುಸಿತ ಕಂಡು 124 ರೂ., ಆರ್‌ಎಸ್‌ಎಸ್‌5 ದರ್ಜೆ 1 ರೂ. ಕುಸಿತ ಕಂಡು 118 ರೂ., 50 ಪೈಸೆ ಕುಸಿದಿರುವ ಲಾಟ್‌ 113 ರೂ.ನಲ್ಲಿ ಖರೀದಿ ನಡೆಸಿದೆ. ತಲಾ 1 ರೂ. ಏರಿಸಿಕೊಂಡಿರುವ ಸ್ನ್ಯಾಪ್‌ 1 ದರ್ಜೆ 88 ರೂ. ಹಾಗೂ ಸ್ನ್ಯಾಪ್‌ 2 ದರ್ಜೆ 80 ರೂ.ನಲ್ಲಿ ಖರೀದಿ ನಡೆಸಿವೆ.

ತೆಂಗು ಧಾರಣೆ
ತೆಂಗಿಗೆ ಹಿಂದಿನ ವಾರದ ಧಾರಣೆಯೇ ಮುಂದುವರೆದಿದೆ. ಈ ವಾರ ತೆಂಗಿನಕಾಯಿ ಕೆ.ಜಿ.ಗೆ 32 ರೂ.ನಿಂದ 34 ರೂ.ವರೆಗೆ ವ್ಯವಹಾರ ಕುದುರಿಸಿದೆ. ಹಿಂದಿನ ವಾರ ಇದೇ ಧಾರಣೆ ಇತ್ತು. ಅದರ ಹಿಂದಿನ ವಾರ 1 ರೂ. ಏರಿಕೆ ಕಂಡಿತ್ತು.

ಕೊಕ್ಕೋ ಸ್ಥಿರ
ಕೊಕ್ಕೋ ಧಾರಣೆಯಲ್ಲಿ ಇಳಿಕೆ ಕಂಡಿದೆ. ಕಳೆದ ಕೆಲ ಸಮಯಗಳಿಂದ ಕೊಕ್ಕೋ ಧಾರಣೆ ಸ್ಥಿರವಾಗಿ ಕ್ರಮಿಸುತ್ತಿತ್ತು. ಹಸಿ ಕೊಕ್ಕೋ ಕೆ.ಜಿ.ಗೆ 65 ರೂ., ಒಣ ಕೊಕ್ಕೋ ಕೆ.ಜಿ.ಗೆ 195 ರೂ.ನಲ್ಲಿ ಖರೀದಿ ನಡೆದಿತ್ತು. ಈ ವಾರದ ಹಸಿ ಕೊಕ್ಕೋ 60 ರೂ.ಗೆ ಇಳಿಕೆ ಕಂಡಿದೆ. ಕೃಷಿ ಉತ್ಪನ್ನಗಳ ಪೈಕಿ ಸ್ಥಿರತೆ ಸಾಧಿಸಿದ ಏಕೈಕ ಉತ್ಪನ್ನವೆಂದರೆ ಅದು ಕೊಕ್ಕೋ ಮಾತ್ರ.

ಅಡಿಕೆ ಧಾರಣೆ
ಹಿಂದಿನ ವಾರ 275 ರೂ. ನಲ್ಲಿದ್ದ ಅಡಿಕೆ ಧಾರಣೆ ಈ ವಾರವೂ ಮುಂದುವರೆದಿದೆ. ಉಳಿದಂತೆ ಹೊಸ ಅಡಿಕೆ 220 ರೂ.ನಿಂದ 228 ರೂ., ಡಬಲ್‌ ಚೋಲು 300 ರೂ. ನಿಂದ 310 ರೂ.ವರೆಗೆ ಖರೀದಿ ನಡೆಸಿದೆ. ಪಠೊರಾ ಹೊಸ 150 ರೂ.ನಿಂದ 190 ರೂ. ವರೆಗೆ ಹಾಗೂ ಹಳೆಯದು 210 ರೂ.ಗೆ ಖರೀದಿ ನಡೆಸುತ್ತಿದೆ. ಉಳ್ಳಿಗಡ್ಡೆ 130 ರೂ. ಹಾಗೂ ಹಳೆಯದು 150 ರೂ., ಕರಿಗೋಟು 100 ರೂ.ನಿಂದ 140 ರೂ.ವರೆಗೆ ಧಾರಣೆ ಪಡೆಯುತ್ತಿವೆ.

ಟಾಪ್ ನ್ಯೂಸ್

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.