ಉದ್ಯೋಗ ಕ್ಷೇತ್ರದಲ್ಲಿ ಜಾಣತನ ಇರಲಿ


Team Udayavani, Oct 22, 2018, 1:14 PM IST

22-october-12.gif

ಉದ್ಯೋಗ ಅಂತ ಬಂದರೆ, ಪುರುಷರಿಗೆ ಮಾತ್ರಲ್ಲದೆ, ಮಹಿಳೆಗೂ ಅನಿವಾರ್ಯವಾಗಿರುತ್ತದೆ. ಕೌಟುಂಬಿಕ ಜಗತ್ತಿನ ಜತೆ ವೃತ್ತಿಕ್ಷೇತ್ರವನ್ನೂ ನಿಭಾಯಿಸಲು ಮಹಿಳೆಯರು ಸಾಕಷ್ಟು ಜಾಣತನಗಳನ್ನು ಅಳವಡಿಸಿಕೊಳ್ಳಬೇಕಾಗಿದೆ. ಎರಡನ್ನೂ ಸರಿದೂಗಿಸುವ ಮಧ್ಯೆ ಬೇಸತ್ತು ಹೋಗದೆ ಜವಾಬ್ದಾರಿಗಳನ್ನು ಹೊರಲೇಬೇಕಾಗಿದೆ. ಒತ್ತಡದ ಬದುಕಿನಲ್ಲಿ ಸಾಕಷ್ಟು ಏಳುಬೀಳುಗಳನ್ನು ಅನುಭಸಲೇಬೇಕಾಗಿದೆ.

ಆತ್ಮೀಯತೆ ಇರಲಿ
ಎಂಜಿನಿಯರ್‌, ಆಸ್ಪತ್ರೆ, ಕ್ರೀಡೆ ಹೀಗೆ ಯಾವುದೇ ವೃತ್ತಿಕ್ಷೇತ್ರವನ್ನು ಗಮನಿಸಿದರೂ ಮಹಿಳೆಯರಿಗೆ ಹಲವಾರು ಸವಾಲುಗಳು ಇದ್ದೇ ಇವೆ. ಯಾವುದೇ ಕ್ಷೇತ್ರದಲ್ಲಿಯೂ ಪುರುಷರಿಗಿರುವ ಪ್ರಾಧಾನ್ಯ ಮಹಿಳೆಯರಿಗೆ ನೀಡುವುದಿಲ್ಲ. ಇವುಗಳ ನಿವಾರಣೆಗೆ ಮಹಿಳೆಯರು ತಮ್ಮ ಸಹೋದ್ಯೋಗಿಗಳ ಜತೆ ಆತ್ಮೀಯತೆಯಿಂದ ಬೆರೆತು ಸುಖ-ದುಃಖಗಳಲ್ಲಿ ಭಾಗಿಯಾಗಿ.

ಭದ್ರತೆ ಅಗತ್ಯ
ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲಾಗುವ ಅಪರಾಧಗಳು ಹೆಚ್ಚು. ತಾವು ಕಚೇರಿಗೆ ಬರುವಾಗ ಸ್ವಂತ ಗಾಡಿಯಿಲ್ಲದೆ, ಬರುವ ಸಂದರ್ಭದಲ್ಲಿ ತಮ್ಮ ಜಾಗರೂಕತೆ ಅತೀ ಅಗತ್ಯವಾಗಿದೆ. ತಮ್ಮ ಭದ್ರತಾ ದೃಷ್ಟಿಯಿಂದ ಕಚೇರಿಯ ಸೆಕ್ಯೂರಿಟಿ ಗಾರ್ಡ್‌ಗಳನ್ನು ಪರಿಚಯಿಸಿಕೊಳ್ಳಿ, ಅಥವಾ ಕಚೇರಿಯ ಗಾಡಿಯಲ್ಲಿಯೇ ಮನೆಗೆ ತೆರಳುವ ವ್ಯವಸ್ಥೆ ಮಾಡಿಕೊಳ್ಳಿ. ಗಾಡಿಯಲ್ಲಿ ಪ್ರಯಾಣಿಸುವಿರಾದರೆ ಸೆಕ್ಯೂರಿಟಿ ಗಾರ್ಡ್‌, ಅಥವಾ ಡ್ರೈವರ್  ಅನ್ನು ನೇಮಿಸಿಕೊಳ್ಳುವುದು ಸೂಕ್ತ.

ಶಿಫ್ಟ್ ಗಳನ್ನು ಬದಲಾಯಿಸಿಕೊಳ್ಳಿರಿ
ಅಶೋಕ್‌ ಯೂನಿವರ್ಸಿಟಿಯಲ್ಲಿನ ಸಂಶೋಧನೆಯಲ್ಲಿ, ಶೇ. 73 ರಷ್ಟು ಭಾರತೀಯ ಮಹಿಳೆಯರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗವನ್ನು ಬಿಡುವುದು ಮಗು ಹುಟ್ಟಿದ ಅನಂತರ ಎನ್ನುವುದು ತಿಳಿದುಬಂದಿದೆ. 30 ನೇ ವಯಸ್ಸಿನ ಅನಂತರ ಕೆಲಸವನ್ನು ಬಿಡುವವರೇ ಹೆಚ್ಚಾಗಿದ್ದಾರೆ. ಇದರಿಂದ ಮನೆಯಲ್ಲಿಯೇ ಇದ್ದು, ಕೆಲಸ ನಿರ್ವಹಿಸುವ ಆಯ್ಕೆಯನ್ನು ಮಾಡಿಕೊಂಡರೆ, ಉತ್ತಮ. ಶಿಫ್ಟ್ ಗಳನ್ನು ಬದಲಾಯಿಸಿಕೊಂಡರೂ ಒಳ್ಳೆಯದೇ.

ಸಮಾನತೆ ಇರಲಿ
ಭಾರತದಲ್ಲಿ ವಿವಿಧ ರಂಗಗಳಲ್ಲಿಯೂ ಪುರುಷರಷ್ಟೇ ಮಹಿಳೆಯರಿಗೂ ಪ್ರಾಧಾನ್ಯತೆ ಸಿಗಬೇಕು ಎನ್ನುವುದು ಹಲವು ವರ್ಷ ಹಿಂದಿನಿಂದಲೇ ಕೇಳಿಬರುತ್ತಿರುವ ಮಾತಾದರೂ ಇಂದು ಪುರುಷರಿಗಿಂತ ಮಹಿಳೆಯರಿಗೆ ಶೇ. 20ರಷ್ಟು ಸಂಬಳ ಕಡಿಮೆ ಎಂದು ಮಾನ್ವರ್‌ ಸ್ಯಾಲರಿ ಇಂಡಕ್ಸ್‌ ನ ವರದಿಯ ಮೂಲಕ ತಿಳಿದುಬಂದಿದೆ.

 ಶ್ರುತಿ ನೀರಾಯ

ಟಾಪ್ ನ್ಯೂಸ್

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Langoti Man Movie Review

Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.