ಮೌನ ಮಾತಿಗಿಂತ ಉತ್ತಮ


Team Udayavani, Oct 14, 2019, 5:35 AM IST

mouna-kanive

ಎಷ್ಟೋ ಬಾರಿ ಬದುಕಿನಲ್ಲಿ ನಡೆಯುವ ಘಟನೆಗಳಿಗೆ ಮಾತನಾಡಿ ಪ್ರಯೋಜನವಿರುವುದಿಲ್ಲ. ಅದು ಗೊತ್ತಿದ್ದರೂ ನಾವು ಸೋಲ ಬಾರದು ಎಂಬ ಕಾರಣಕ್ಕೆ ಮಾತನ್ನು ಮುಂದುವರಿಸುತ್ತಾ ಹೋಗು ತ್ತೇವೆ. ಅದು ಘಟನೆಗಳಿಗೆ ಅಂತ್ಯ ಹಾಡುವುದರ ಬದಲು ಸಂಬಂಧಕ್ಕೆ ಪೂರ್ಣವಿರಾಮವನ್ನಿಟ್ಟು ಬಿಡುತ್ತದೆ.

ಎಲ್ಲ ಘಟನೆಗಳು ಹಾಗೆ ನಾವು ಅಂದುಕೊಳ್ಳುತ್ತೇವೆ: ಮಾತನಾಡಿ ಜಯಿಸಬಹುದು ಎಂದು. ಆದರೆ ಆ ಒಂದು ಘಟನೆಯಲ್ಲಿ ನಾವು ಜಯಿಸಬಹುದು. ಆದರೆ ಆ ವ್ಯಕ್ತಿಯ ಜತೆಗಿನ ಸಂಬಂಧ ಉಳಿಸಿಕೊಳ್ಳುವುದರಲ್ಲಿ ನಾವು ಎಡವಿರುತ್ತೇವೆ. ಆಗ ಅದು ನಮ್ಮ ಅರಿವಿಗೆ ಬಾರದಿದ್ದರೂ ಕೂಡ ಮುಂದೆ ಒಮ್ಮೆಯಾದರೂ ಅನಿಸುತ್ತದೆ-ಅಂದು ನಾನು ಗೆದ್ದು ಬೀಗುವುದಕ್ಕಿಂತ ಸೋತು ಸಂಬಂಧ ಉಳಿಸಿಕೊಳ್ಳಬಹುದಿತ್ತು ಎಂದು. ಆದರೆ ಆಗ ಕಾಲ ಮಿಂಚಿ ಹೋಗಿರುತ್ತದೆ. ಅದೇ ಎಲ್ಲರೂ ಹೇಳುವಂತೆ ಮಾತನಾಡಿದ ಮೇಲೆ ಅದನ್ನು ಹಿಂಪಡೆಯಲು ಸಾಧ್ಯವಿಲ್ಲ. ಅದಕ್ಕಾಗಿ ಮಾತನಾಡುವಾಗ ಯಾವತ್ತೂ ಯೋಚಿಸಿ ಮಾತನಾಡಬೇಕು. ಯಾಕೆಂದರೆ ನಾಲಿಗೆ ನೀವು ಹೇಳಿದಂತೆ ಹೊರಳುತ್ತದೆ. ಅದಕ್ಕೆ ಸರಿ-ತಪ್ಪು ಎಂಬ ಅರಿವಿರುವುದಿಲ್ಲ. ಅದರ ತಿಳಿವಳಿಕೆ ಇರಬೇಕಾದದ್ದು ನಿಮಗೆ. ಹಾಗಾಗಿ ಮಾತಿಗಿಂತ ಕಷ್ಟವಾದರೂ ಸರಿ ಮೌನವಾಗಿರುವುದು ಲೇಸು.
ಕೆಲವು ಬಾರಿ ಜಗಳಗಳು ಬಂದಾಗ ಸಿಟ್ಟಿನಲ್ಲಿ ನಾವು ಮುಂದೆ ಇರುವವರ ಮೇಲೆ ರೇಗಾಡಿ ಬಿಡುತ್ತೇವೆ.

ಆದರೆ ಮನಸ್ಸು ಶಾಂತವಾದ ಮೇಲೆ ಮನಸ್ಸಿಗೆ ಅರಿವಾಗುತ್ತದೆ-ನಾವು ಹಾಗೆ ಮಾಡಬಾರದಾಗಿತ್ತು ಎಂದು ಆದರೆ ಕಾಲ ಮಿಂಚಿ ಹೋಗಿರುತ್ತದೆ. ಹಾಗಾಗಿ ಮಾತನಾಡುವುದಕ್ಕಿಂತ ಮೊದಲು ಮೌನವಾಗಿದ್ದು ಬಿಟ್ಟರೆ ಕೆಲವು ಸಂದರ್ಭಗಳನ್ನು ಇನ್ನು ಕೆಲವು ಬಾರಿ ಸಂಬಂಧಗಳನ್ನು ಉಳಿಸಿಕೊಳ್ಳುವುದರಲ್ಲಿ ನಾವು ಯಶಸ್ವಿಯಾಗುತ್ತೇವೆ. ಮಾತನಾಡುವಾಗ ಇನ್ನೊಬ್ಬರ ಮನಸ್ಸಿಗೆ ನೋವಾಗದಂತೆ ಮಾತನಾಡಬೇಕು. ಇಲ್ಲವಾದಲ್ಲಿ ಮೌನವಾಗಿದ್ದು ಬಿಡಬೇಕು. ಇನ್ನೊಬ್ಬರನ್ನು ನೋಯಿಸುವುದಕ್ಕಿಂತ ಸುಮ್ಮನಿರುವುದು ತುಂಬಾ ಉತ್ತಮ. ಮೌನವಾಗಿರುವುದು ಎಲ್ಲರಿಗೂ ಆಗಲಿಕ್ಕಿಲ್ಲ . ಸ್ವಲ್ಪ ಕಷ್ಟವಾಗಬಹುದು ಆದರೆ ಅದನ್ನು ಕಷ್ಟವಾದರೂ ಸರಿಯೇ ಅಳವಡಿಸಿಕೊಂಡಲ್ಲಿ ಮುಂದೆ ಎದುರಾಗುವ ಹಲವು ಸಮಸ್ಯೆಗಳಿಗೆ ಪರಿಹಾರವಾಗಿ ನಿಲ್ಲಬಹುದು. ಮೌನ ಬಂಗಾರದಷ್ಟು ಬೆಲೆ ಬಾಳುವಂತದು, ಯಾವಾಗಲೂ ಅದಕ್ಕಿರುವ ಬೆಲೆ ಕಡಿಮೆಯಾಗುವುದಿಲ್ಲ. ಹಾಗಾಗಿ ಮಾತನಾಡಿ ಹಾಳು ಮಾಡಿಕೊಳ್ಳುವ ಸಂದರ್ಭಗಳನ್ನು ಮೌನವಾಗಿ ಗೆದ್ದು ಬಿಡಿ. ಆ ಸಮಯದಲ್ಲಿ ನೀವು ಸೋತಿರಿ ಎಂದು ಅನಿಸಿದರೂ ತಲೆ ಕೆಡಿಸಿಕೊಳ್ಳಬೇಡಿ ಯಾಕೆಂದರೆ ಯಾರಿಗೂ ಅರಿವಾಗದ ರೀತಿಯಲ್ಲಿ ನೀವು ಗೆದ್ದು ಬೀಗಿರುತ್ತೀರಿ.

- ಪ್ರೀತಿ ಭಟ್‌ ಗುಣವಂತೆ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.