ಅಂಚೆ ಕಚೇರಿ ಠೇವಣಿ


Team Udayavani, Jan 13, 2020, 5:27 AM IST

POST

ಗ್ರಾಮಗಳ ಮೂಲಕ ಇಡೀ ದೇಶವನ್ನು ಬೆಸೆದಿರುವ ಅಂಚೆ ಇಲಾಖೆ ಇಂದು ಪತ್ರವ್ಯವಹಾರಗಳಿಗೆ ಮಾತ್ರ ಸೀಮಿತಗೊಂಡಿಲ್ಲ. ಜನರ ಭವಿಷ್ಯಕ್ಕಾಗಿ ಹಲವು ಆರ್ಥಿಕ ಕ್ರಮಗಳನ್ನು ಪ್ರೋತ್ಸಾಹಿಸುತ್ತಾ ಬಂದಿದ್ದು, ಒಳ್ಳೆಯ ಸೇವೆಗಳನ್ನು ನೀಡುತ್ತಿವೆ.

ಬ್ಯಾಂಕ್‌ಗಳಲ್ಲಿ ದೊರೆಯುವ ಎಲ್ಲ ಉಳಿತಾಯ ಯೋಜನೆಗಳೂ ಅಂಚೆ ಕಚೇರಿಗಳಲ್ಲಿ ತುಂಬಾ ಸರಳವಾದ ರೀತಿಯಲ್ಲಿ (Simple Procedure) ಲಭ್ಯ ಇರು ವುದರಿಂದ ಜನಸಾಮಾನ್ಯರಿಗೆ ತುಂಬಾ ಅನು ಕೂಲವಾಗಿದೆ. ಇಂದು ಬ್ಯಾಂಕ್‌ಗಳು ಹಲವು ಹಳ್ಳಿಗಳಲ್ಲಿ ಕಾರ್ಯ ನಿರ್ವಹಿಸುತ್ತಿಲ್ಲ. ಆದರೆ ಆ ಊರುಗಳಲ್ಲಿ ಅಂಚೆ ಕಚೇರಿಗಳು ಇರುವುದ ರಿಂದ ಈ ವ್ಯವಸ್ಥೆಯ ಸದುಪಯೋಗ ಪಡೆ ಯಬಹುದು. ಶೇ. 4 ರಿಂದ ಶೇ.8.3ರ ವರೆಗೆ ಬಡ್ಡಿ ದರ ನೀಡುವ ಯೋಜನೆಗಳು ಇವೆ. ಉಳಿತಾಯ ಖಾತೆ, ಚಾಲ್ತಿ ಖಾತೆ, ಹಿರಿಯ ನಾಗರಿಕರ ಖಾತೆ, ಪಿಪಿಎಫ್, ಕಿಸಾನ್‌ ವಿಕಾಸ್‌ ಪತ್ರ, ಸುಕನ್ಯ ಸಮೃದ್ಧಿ ಯೋಜನೆ. ಈ ರೀತಿ ಹಲವು ವಿಭಾಗಗಳಲ್ಲಿ ಯೋಜನೆ ಯನ್ನು ನೀಡಲಾಗಿದೆ.

ಅಂಚೆ ಕಚೇರಿಗಳಲ್ಲಿ ಅವಧಿ ಠೇವಣಿ (Term Deposit) ಇರುವುದು ಬಹಳಷ್ಟು ಜನರಿಗೆ ತಿಳಿದೇ ಇಲ್ಲ. ಮಾಸಿಕ ಆದಾಯ ಯೋಜನೆ, ಕಿಸಾನ್‌ ಪತ್ರ, ಎನ್‌.ಎಸ್‌.ಸಿ.ಇವೆಲ್ಲವೂ ಎಲ್ಲ ವರ್ಗದವರಿಗೆ ಬಹು ಉಪಕಾರಿ. ಆದಾಯ ತೆರಿಗೆ ಉಳಿಸುವ ದೃಷ್ಟಿಯಿಂದ ಪಿ.ಪಿ.ಎಫ್., ಎನ್‌.ಎಸ್‌.ಸಿ., ಹಿರಿಯ ನಾಗರಿಕರ ಠೇವಣಿ, 5 ವರ್ಷಗಳ ಅವಧಿ ಠೇವಣಿ ಹಾಗೂ ಕಿಸಾನ್‌ ವಿಕಾಸ ಪತ್ರ ಉಪಯುಕ್ತವಾಗಿದೆ. ಅಂಚೆ ಕಚೇರಿ ಠೇವಣಿಗಳನ್ನು ಸಣ್ಣ ಉಳಿತಾಯ ಏಜೆಂಟರ ಮುಖಾಂತರ ಮಾಡಬಹುದು. ಇದರಿಂದ ಏಜೆಂಟರಿಗೂ ಠೇವಣಿದಾರರಿಗೂ ಅನುಕೂಲವಾಗುತ್ತದೆ. ಇಲ್ಲಿ ತೊಡಗಿಸಿದ ಹಣಕ್ಕೆ ಭಾರತ ಸರ್ಕಾರದ ಶೇ. 100 ಭದ್ರತೆ ಇರುತ್ತದೆ. ಆ ವಿಚಾರದಲ್ಲಿ ಬೇರೊಂದು ಮಾತಿಲ್ಲ.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.