ಆ ಹತ್ತು ನಿಮಿಷವೇ ದೇವರು


Team Udayavani, Jan 20, 2020, 5:00 AM IST

clock-2

ಊರಿನಲ್ಲಿದ್ದ ಒಬ್ಬ ತನ್ನ ಬದುಕನ್ನು ಹೇಗೆ ಬೇಕೋ ಹಾಗೆ ಕಳೆಯುತ್ತಿದ್ದ. ಯಾವುದೂ ವ್ಯವಸ್ಥಿತವಾಗಿರಲಿಲ್ಲ. ಸಮಯವಂತೂ ಲೆಕ್ಕವೇ ಇರಲಿಲ್ಲ.

ಹೀಗೆ ಒಂದು ದಿನ ಬೆಟ್ಟದ ಬುಡದಲ್ಲಿ ತಿರುಗಾಡುತ್ತಿದ್ದಾಗ ಒಬ್ಬ ವೃದ್ಧ ಎದುರು ಸಿಕ್ಕ. ಆ ಅಜ್ಜನನ್ನು ಮಾತನಾಡಿಸುತ್ತಾ, “ಏನಜ್ಜ ಇಲ್ಲಿ ಎಲ್ಲಿಗೆ ಹೋಗಿದ್ದಿರಿ?’ ಎಂದು ಕೇಳಿದ. ಅದಕ್ಕೆ ಅಜ್ಜ, ದೇವರನ್ನು ಕಾಣಲು ಎಂದ. ಇದು ವಿಚಿತ್ರವೆನಿಸಿತು. ದೇವರು ಸಿಕ್ಕನೇ ಎಂದು ಚೇಷ್ಟೆ ಮಾಡಿದ ಆತ. ಅದಕ್ಕೆ ಅಜ್ಜ, ಇವತ್ತು ಸಿಕ್ಕಿದ್ದಾನೆ. ನಾಳೆಯೂ ಇದೇ ಹೊತ್ತಿಗೆ ನೀನು ಬಂದರೆ ತೋರಿಸುವೆ ಎಂದು ಹೊರಟ.

ಮಾರನೆಯ ದಿನ ಇವನು ಎದ್ದು ಎಲ್ಲ ಕೆಲಸ ಮುಗಿಸಿಕೊಂಡು ಬರುವಾಗ ಅಜ್ಜ ಹೇಳಿದ್ದ ಸಮಯ ಮೀರಿತ್ತು. ಅಜ್ಜ ವಾಪಸಾಗುತ್ತಿದ್ದನ್ನು ಕಂಡು, ಎಲ್ಲಿದ್ದಾನೆ ದೇವರು ಎಂದು ಕೇಳಿದ. ಅದಕ್ಕೆ ಅಜ್ಜ ನಾನು ಆಗಲೇ ಬರಲು ಹೇಳಿದ್ದೇನಲ್ಲವೇ? ಎಂದು ಕೇಳಿದ. “ನಾನು ಕೇವಲ ಹತ್ತು ನಿಮಿಷ ತಡವಾಯಿತಷ್ಟೇ’ ಎಂದು ಸಮಜಾಯಿಷಿ ನೀಡಲು ಪ್ರಯತ್ನಿಸಿದ. ಅದಕ್ಕೆ ಅಜ್ಜ ಹೇಳಿದ- “ಆ ಹತ್ತು ನಿಮಿಷವೆಂದರೆ ಆ ಕಾಲವೇ ದೇವರು’. ಇಂದಿಗೆ ಅವನ ದರ್ಶನ ಮುಗಿಯಿತು. ನಾಳೆ ನೋಡೋಣ ಎಂದು ಹೊರಟ.

- ಟೈಮ್‌ ಸ್ವಾಮಿ

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.