ಆಕರ್ಷಕ ಟ್ವಿನ್‌ ಬೈಕ್‌ ಬಿಡುಗಡೆ


Team Udayavani, Feb 28, 2020, 6:45 AM IST

bike

ಇಂದು ಆಕರ್ಷಕ ಬೈಕ್‌ಗಳು ಹೆಚ್ಚು ಜನ ಮೆಚ್ಚುಗೆ ಪಡೆದುಕೊಳ್ಳುತ್ತಿವೆ. ಇಲ್ಲಿ ರಸ್ತೆಗಿಳಿಯಲು ಸಿದ್ಧವಾಗಿರುವ ಬೈಕ್‌ ಒಂದನ್ನು ಪರಿಚಯಿಸಲಾಗಿದೆ.

ಬಜಾಜ್‌ ಟ್ವಿನ್‌ ಬೈಕ್‌ಗಳ ಮೂಲಕ ಮನಗೆಲ್ಲಲು ಹೊರಟಿದೆ. ಅತ್ಯಾಕರ್ಷಕವಾಗಿ ಬೈಕ್‌ ತಯಾರಿಸಲಾಗಿದ್ದು, ಬೈಕ್‌ ಪ್ರಿಯರಿಗೆ ಹೇಳಿ ಮಾಡಿಸಿದಂತಿದೆ. ಬಜಾಜ್‌ನ ಹಸ್ಕ್ವಾರ್ನ ಸ್ವಟಿ³ìಲೆನ್‌ 250 ಬೈಕ್‌ ಸಿಟಿ ಮತ್ತು
ಆಫ್ ರೋಡ್‌ಗಳೆರಡಲ್ಲೂ ಒಳ್ಳೆಯ ಫಾರ್‌ಮಾಮೆನ್ಸ್‌ ನೀಡುವಂತೆ ಸಿದ್ಧಪಡಿಸಲಾಗಿದೆ.

ನೂತನ ಬೈಕಿನ ಫೋಟೋಗಳು ಈಗಾಗಲೇ ಸಾಮಾಜಿಕ ತಾಣದಲ್ಲಿ ಭಾರೀ ಸದ್ದು ಮಾಡಿವೆ. ಹಸ್ಕ್ವಾರ್ನ ಸ್ವಟಿ³ìಲೆನ್‌ 250 ಮತ್ತು ಹಸ್ಕ್ವಾರ್ನ ವಿಟಿ³ಲೆನ್‌ 250 ಇವೆರಡು ಬೈಕ್‌ಗಳು 250 ಸಿಸಿ ಎಂಜಿನ್‌ ಹೊಂದಿವೆ.

ಜತೆಗೆ ಫ‌ುÂಯೆಲ್‌ ಇಂಜೆಕ್ಟೆಡ್‌ ಟೆಕ್ನಾಲಜಿ, ಲಿಕ್ವಿಡ್‌ ಕೂಲ್ಡ… ಮತ್ತು 4 ಸ್ಟ್ರೋಕ್‌ ಎಂಜಿನ್‌ ಹೊಂದಿದೆ.

30 ಹಾರ್ಸ್‌ಪವರ್‌ ಮತ್ತು 24ಎನ್‌ಎಂ ಪೀಕ್‌ ಟಾರ್ಕ್‌ ಹೊಂದಿದೆ. ಬಜಾಜ್‌
ಕಂಪೆನಿ ಹಸ್ಕ್ವಾರ್ನ ಟ್ವಿನ್‌ ಬೈಕ್‌ಗಳನ್ನು ದೇಶದ 45 ಸಿಟಿಗಳಲ್ಲಿ 100 ಶೋರೂಂಗಳಲ್ಲಿ ಮಾರಾಟ ಮಾಡಲಾಗುತ್ತಿದೆ. ಮುಂದಿನ 5 ತಿಂಗಳ ಒಳಗೆ ಹಸ್ಕ್ವರ್ನಾ ಸ್ವಟಿ³ìಲೆನ್‌ 250 ಮತ್ತು ಹಸ್ಕ್ವಾರ್ನ ವಿಟಿ³ಲೆನ್‌ 250 ಶೋ ರೂಂಗಳಲ್ಲಿ ಸಿಗಲಿದೆ. ಮಾಹಿತಿಗಳ ಪ್ರಕಾರ ಬಜಾಜ್‌ ಹಸ್ಕ್ವಾರ್ನ ಟ್ವಿನ್‌
ಬೈಕಿನ ಬೆಲೆ 1.80 ಲಕ್ಷ ರೂ. ಇರಲಿದೆ.

ಟಾಪ್ ನ್ಯೂಸ್

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.