ಇಂಡಿಕೇಟರ್‌ ಹಾಕುವುದು ಕಟ್ಟುನಿಟ್ಟಾಗಲಿ


Team Udayavani, Aug 4, 2019, 5:00 AM IST

x-23

ಮಂಗಳೂರು ನಗರ ಬೆಳೆಯುತ್ತಿದೆ. ಬೆಳೆಯುತ್ತಿರುವ ನಗರದಲ್ಲಿ ವಾಹನಗಳ ಸಂಖ್ಯೆ ಹೆಚ್ಚುತ್ತಿದೆ. ಸಾಲುಗಟ್ಟಿ ವಾಹನಗಳು ತೆರಳುವಾಗ ಚಾಚೂ ತಪ್ಪದೆ ಸಂಚಾರಿ ನಿಯಮಗಳನ್ನು ಪಾಲನೆ ಮಾಡುವುದೂ ಅಷ್ಟೇ ಮುಖ್ಯ. ಆದರೆ, ನಗರದಲ್ಲಿ ಸಂಚರಿಸುವ ಬಹುತೇಕ ರಿಕ್ಷಾ ಚಾಲಕರು ಈ ನಿಯಮಗಳೆಲ್ಲ ತಮಗೆ ಅನ್ವಯಿಸುವುದೇ ಇಲ್ಲವೇನೋ ಎಂಬಂತೆ ಹೋಗುತ್ತಿರುತ್ತಾರೆ.

ಬಹುತೇಕ ರಿಕ್ಷಾ ಚಾಲಕರು ಎಡ, ಬಲಕ್ಕೆ ತಿರುಗುವಾಗ ಇಂಡಿಕೇಟರ್‌ ಹಾಕುವುದೇ ಇಲ್ಲ. ಇದರಿಂದಾಗಿ ಆ ರಿಕ್ಷಾದ ಹಿಂದೆ ಬರುತ್ತಿರುವ ವಾಹನ ಸವಾರರಿಗೆ ತೀರಾ ಸಂಕಷ್ಟ ಎದುರಾಗುತ್ತದೆ. ವಾಹನ ವೇಗದಲ್ಲಿದ್ದರೆ ತತ್‌ಕ್ಷಣಕ್ಕೇ ಬ್ರೇಕ್‌ ಹಾಕಲಾಗದೆ ಅಪಘಾತ ಸಂಭವಿಸುವ ಸಾಧ್ಯತೆಯೂ ಎದುರಾಗುತ್ತದೆ. ಮಹಿಳಾ ದ್ವಿಚಕ್ರ ವಾಹನ ಸವಾರರಿಗಂತೂ ಇದು ತೀರಾ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ. ಇಂಡಿಕೇಟರ್‌ ಮಾತ್ರವಲ್ಲ, ನಿಲ್ಲಿಸುವಾಗಲೂ ಯಾವುದೇ ಸಿಗ್ನಲ್‌ ನೀಡದೆ ತತ್‌ಕ್ಷಣ ನಿಲ್ಲಿಸುತ್ತಾರೆ. ಇದೂ ಹಿಂದಿನಿಂದ ಬರುವ ವಾಹನ ಸವಾರರಿಗೆ ಅಪಾಯಕಾರಿಯಾಗಿದೆ. ಹೆಚ್ಚಿನ ರಿಕ್ಷಾ ಚಾಲಕರು ಹಾಗೂ ಇತರ ಕೆಲವು ವಾಹನ ಚಾಲಕರೂ ಇದೇ ರೀತಿ ಮಾಡುತ್ತಿರುತ್ತಾರೆ.

ನಗರದಲ್ಲಿ ಹೆಲ್ಮೆಟ್‌ ಹಾಕದಿದ್ದರೆ, ದಾಖಲೆಗಳಿರದಿದ್ದಲ್ಲಿ, ವಾಯು ಮಾಲಿನ್ಯ ತಪಾಸಣೆ ಮಾಡಿಸದಿದ್ದಲ್ಲಿ, ಪಾರ್ಕಿಂಗ್‌ ರಹಿತ ಪ್ರದೇಶ, ರಸ್ತೆ ಬದಿಯಲ್ಲಿ ವಾಹನ ನಿಲ್ಲಿಸಿದರೆ ಪೊಲೀಸರು ದಂಡ ಹಾಕುತ್ತಾರೆ, ಇದು ಒಳ್ಳೆಯ ಬೆಳವಣಿಗೆಯೂ ಆಗಿದೆ. ಆದರೆ, ಇನ್ನೊಬ್ಬರ ಜೀವವನ್ನೂ ಕಸಿಯುವ ಸಂಭವ ಎದುರಾಗುವ ಸಾಧ್ಯತೆಗಳಿರುವ ಇಂಡಿಕೇಟರ್‌ ಹಾಕದೇ ತಿರುಗಿಸುವಿಕೆ, ತತ್‌ಕ್ಷಣಕ್ಕೆ ನಿಲ್ಲಿಸುವಿಕೆಯಂತಹ ವಿಚಾರಗಳಿಗೂ ದಂಡ ಹಾಕಬೇಕು. ಇಂತಹವರ ಬಗ್ಗೆ ಸಾರ್ವಜನಿಕರೇ ಮಾಹಿತಿ ನೀಡಲು ಪೊಲೀಸರು ತಿಳಿಸಬೇಕು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.