ಒತ್ತಡಗಳಿಗೆ ಗುಡ್‌ ಬೈ ಹೇಳಲು ಯೋಗ


Team Udayavani, Jan 14, 2020, 4:59 AM IST

j-8

ಆಧುನಿಕ ಜೀವನ ಶೈಲಿ, ಧಾವಂತ ಕಾಲದ ಮಧ್ಯೆಯ ಬದುಕು ನಮ್ಮದು. ಇದಕ್ಕೆ ಯೋಗದಿಂದ ಮಾತ್ರ ಆರಾಮ. ನಗರಗಳಲ್ಲಿ ಕೆಲಸ ಮಾಡುವ ಮಂದಿಗೆ ಒತ್ತಡ ತುಸು ಹೆಚ್ಚು. ನಾನಾ ಒತ್ತಡಗಳು ಕಾಡುತ್ತಿರುತ್ತವೆ. ಈ ಮಾನಸಿಕತೆಯಿಂದ ಹೊರಬರಲು ಯೋಗ ಸಹಕಾರಿ.ಚಿಕ್ಕ ಮಕ್ಕ ಳಿಂದ ವಯಸ್ಕರ ಒತ್ತಡ, ಮಕ್ಕಳಿಗೆ ಪರೀಕ್ಷೆ ಒತ್ತಡವಾದರೆ ದೊಡ್ಡವರಿಗೆ ಜೀವನದ ಒತ್ತಡ.

ಈ ಎಲ್ಲ ಒತ್ತಡಗಳನ್ನು ಮೆಟ್ಟಿ ನಿಂತು ಸವಾಲು ಗಳನ್ನು ಸಮರ್ಥವಾಗಿ ಎದುರಿಸಲು ಯೋಗ ಸಹಕಾರಿ. ಮಾನಸಿಕ ಖನ್ನತೆಯನ್ನು ಹೋಗ ಲಾಡಿಸುತ್ತದೆ. ಏಕಕಾಲಕ್ಕೆ ಹಲವು ಕೆಲಸ ಕಾರ್ಯಗಳ ಒತ್ತಡವಿದ್ದರೂ ಯೋಗ ಮಾಡುವುದರಿಂದ ಮನಸನ್ನು ನಿಯಂತ್ರಣಗೊಳಿಸುವ ಮೂಲಕ ಕೆಲಸವನ್ನು ಆರಾಮವಾಗಿ ನಿರ್ವಹಿಸಬಹುದಾಗಿದೆ. ಈ ಹಿನ್ನೆಲೆ ಒತ್ತಡ ನಿವಾರಣೆಗೆ ಯೋಗದ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

ಪದೇ ಪದೇ ಒತ್ತಡಕ್ಕೊಳಗಾಗುವವರು ಆರಂಭದಲ್ಲಿ ಶವಾಸನದಲ್ಲಿ ಸ್ವಲ್ಪ ಹೊತ್ತು ವಿಶ್ರಮಿಸಬೇಕು. ಮಾತ್ರವಲ್ಲದೇ ಆರು ಬಾರಿ ದೀರ್ಘ‌ ಉಸಿರಾಟ ನಡೆಸಬೇಕು. ಬಳಿಕ ಸ್ವಲ್ಪಹೊತ್ತು ನೆಟ್ಟಗೆ ನೇರವಾಗಿ ಕುಳಿತುಕೊಂಡು ಧ್ಯಾನ ಮಾಡಬೇಕು. ಸರಳ ವ್ಯಾಯಾಮಗಳನ್ನು ಅಥವಾ ನಡಿಗೆಯನ್ನು ಮಾಡಬಹುದು.

ಈ ಯೋಗಾಸನಗಳನ್ನು ಮಾಡಿ
ಅರ್ಧ ಚಕ್ರಾಸನ, ಪಾಸಹಸ್ತಾಸನ, ಪಾಶೋತ್ತಾನಾಸನ, ಪರ್ವತಾಸನ, ವಜ್ರಾಸನ, ಶಶಾಂಕಾಸನ, ಅರ್ಧ ಉಷ್ಟ್ರಾಸನ, ಸರ್ವಾಂಗಾಸನ, ಹಲಾಸನ, ಶೀರ್ಷಾ ಸನ, ಅಧೋಮುಖ ಶ್ವಾನಾಸನ, ಊಧ್ವìಮುಖ ಶ್ವಾನಾಸನ ಮಾಡಿ.

ಈ ಎಲ್ಲ ಒತ್ತಡಗಳಿಗೆ ಭಾರತೀಯ ಕಲೆಯಾದ ಯೋಗವನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಂಡರೆ ಸಹಕಾರಿಯಾಗುತ್ತದೆ.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.