ಜಾಯಿಕಾಯಿ ಬಳಕೆಯಲ್ಲಿ ಇರಲಿ ಜಾಗ್ರತೆ


Team Udayavani, Sep 17, 2019, 5:00 AM IST

u-25

ಜಾಯಿಕಾಯಿ ಚಟ ಮಾನಸಿಕ ಗೊಂದಲಗಳು, ಅನಿಶ್ಚಿತತೆ, ಮೆಮೊರಿ ಲಾಸ್‌ ಮತ್ತು ಮಾನಸಿಕ ಸ್ಥಿತಿಯಲ್ಲಿ ಖಂಡಿತವಾಗಿಯು ಏರುಪೇರು ಮಾಡುತ್ತದೆ. ಇದು ಲಿವರಿನ ಮೇಲೆ ಹಾನಿ ಮಾಡಿ ಸಿರೋಸ್ಸಿನ್‌ ಗೆ ಕಾರಣವಾಗಬಹುದು.

ಜಾಯಿಕಾಯಿ ವಿವಿಧ ಸಿಹಿತಿಂಡಿಗಳು ಮತ್ತು ಭಕ್ಷಗಳಿಗಾಗಿ ಅಡುಗೆಮನೆಯಲ್ಲಿ ಬಳಸುವ ಸಾಮಾನ್ಯ ಮಸಾಲೆ. ಇದು ಆಹಾರಕ್ಕೆ ಹೆಚ್ಚಿನ ರುಚಿಯನ್ನು ನೀಡುತ್ತದೆ. ಜಾಯಿಕಾಯಿಯ ತೈಲ ಮತ್ತು ಬೆಣ್ಣೆ ಒಂದು ವಾಣಿಜ್ಯ ಮೂಲವಾಗಿದೆ. ಆಯುರ್ವೇದದಲ್ಲಿ ವಿವಿಧ‌ ರೋಗದ ಚಿಕಿತ್ಸೆಗೆ ಇದರ ಬಳಕೆ ಹೆಚ್ಚಾಗಿ ಕಾಣಿಸಿಕೊಂಡಿದೆ. ನೋವು ನಿವಾರಣೆಯಲ್ಲಿ ವೈಜ್ಞಾನಿಕವಾಗಿ ಸಾಬೀತಾಗಿದೆ. ಸರಿಯಾದ ಪ್ರಮಾಣದಲ್ಲಿ ಸೇವನೆ ಮಾಡಿದ್ದೇ ಆದರೆ ಮ್ಯಾಜಿಕಲ್‌ ಔಷದವೆನಿಸಬಹುದು.

ಇತ್ತೀಚಿನ ವರದಿಯ ಪ್ರಕಾರ ಜಾಯಿಕಾಯಿಯಿಂದ ಆದ ಘಟನೆಗಳು ಉದ್ಧೇಶಪೂರ್ವಕವಾಗಿದ್ದು, ಆಕಸ್ಮಿಕವಾದದ್ದು ಬಾರಿ ಕಡಿಮೆ.

ಜಾಯಿಕಾಯಿಯ ಅತಿಯಾದ ಸೇವನೆಯ ಪರಿಣಾಮಗಳು ಮದ್ಯಪಾನ ಮತ್ತು ಗಾಂಜಾ ಸಂಯೋಜನೆಯಿಂದ ಸೇರಿಸಲ್ಪಟ್ಟ ಪರಿಣಾಮಗಳಿಗೆ ಸಮಾನವಾಗಿರುವ ಡ್ರಗ್‌ ಅಥವಾ ಮಾದಕವಸ್ತುವಾಗಿ ಕಾರ್ಯನಿರ್ವಹಿಸುತ್ತದೆ.ಇದು ತನ್ನದೆ ಆದ ಕ್ರಿಯಾ ಕಾರ್ಯವಿಧಾನವನ್ನು ಹೊಂದಿದೆ ಮತ್ತು ಗರಿಷ್ಠ ಸಮಯ ಹೊಂದಿದೆ. ಇದು ನಿದ್ರೆಯನ್ನು ಪ್ರೇರೇಪಿಸುತ್ತದೆ.

ಶಿಶುಗಳನ್ನು ಹತೋಟಿಯಲ್ಲಿ ಇಡಲು ದೀರ್ಘ‌ಕಾಲದವರೆಗೆ ಬಳಸುವುದು ಹಾನಿಕಾರಕ ಪರಿಣಾಮವನ್ನು ಉಂಟುಮಾಡುತ್ತದೆ. ಇದನ್ನು ಮಕ್ಕಳಿಂದ ದೂರವಿಡಬೇಕು. ಗರ್ಭಾವಸ್ಥೆಯಲ್ಲಿ ಜಾಯಿಕಾಯಿ ಸೇವನೆ ಗರ್ಭಪಾತಕ್ಕೆ ಕಾರಣವಾಗಬಹುದು. ಮಗು ಜನಿಸಿದರೆ ಖಂಡಿತವಾಗಿ ಜನನ ದೋಷಗಳ ಉಪಸ್ಥಿತಿ ಇರುತ್ತದೆ. ಜಾಯಿಕಾಯಿ ದುರುಪಯೋಗ ರಕ್ತದ ಹಿಮೋಗ್ಲೋಬಿನ್‌ ಅಂಶದ ಹೆಚ್ಚಳದಿಂದಾಗಿ ಕೆಂಪು ರಕ್ತ ಕಣಗಳ ಸಂಖ್ಯೆಯನ್ನು ಹೆಚ್ಚಿಸಲು ಕಾರಣವಾಗಬಹುದು. ಇದು ವ್ಯಕ್ತಿಯ ವರ್ತನೆಯ ಮೇಲೆ ಪರಿಣಾಮ ಬೀರುತ್ತದೆ.

ಜಾಯಿಕಾಯಿ ಚಟದ ಲಕ್ಷಣ
· ತಲೆನೋವು- ಸ್ನಾಯು ದೌರ್ಬಲ್ಯ
· ಜ್ವರ-ಬಾಯಾರಿಕೆ
· ವಾಕರಿಕೆ-ಯುಫೋರಿಯ
· ವಾಂತಿ- ನಿಯಂತ್ರಣ ಇಲ್ಲದ ವರ್ತನೆ
· ತಲೆಸುತ್ತುವಿಕೆ- ಸೈಕೋಟಿಕ್‌ ಎಪಿಸೋಡ್‌
· ನಿರ್ಜಲೀಕರಣ
· ಜೋರಾದ ನಾಡಿಬಡಿತ
· ಹಾರ್ಟ್‌ ಪಾಲ್ಪಿಟೇಷನ್ಸ್‌ (ಕೋಮ)
· ಆತಂಕ
· ನಡವಳಿಕೆಯಲ್ಲಿ ಬದಲಾವಣೆ
· ಡೆಲೆರಿಯಮ್‌
· ದೇಹದಲ್ಲಿ ಬಿಸಿ ಅಥವಾ ಶೀತ ಸಂವೇದನೆಗಳು
· ಕಣ್ಣಿನ ದೃಷ್ಟಿಯಲ್ಲಿ ಬದಲಾವಣೆ
· ಒಣ ಬಾಯಿ, ಹೈಪೋಟೆನ್ಶನ್‌, ನೆನಪಿನ ಶಕ್ತಿ ಕಡಿಮೆಯಾಗುವುದು.

- ಡಾ| ರಶ್ಮಿ ಭಟ್‌

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UV Fusion: “ಜಗವ ಪರಿಚಯಿಸಿದವರ ಜರಿದು ದೂರವಿರಿಸದಿರಿ”

UV Fusion: “ಜಗವ ಪರಿಚಯಿಸಿದವರ ಜರಿದು ದೂರವಿರಿಸದಿರಿ”

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.