ಸೈಕ್ಲಿಂಗ್‌ನ ಪ್ರಯೋಜನಗಳು


Team Udayavani, Mar 17, 2020, 4:31 AM IST

cycling

ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಸೈಕ್ಲಿಂಗ್‌ ಅತ್ಯುತ್ತಮ ಮಾರ್ಗ. ಅಧ್ಯಯನದ ಪ್ರಕಾರ ಸೈಕ್ಲಿಂಗ್‌ ಮೆದುಳಿನ ಕಾರ್ಯ ಕ್ಷಮತೆ ಹೆಚ್ಚಿಸುವ ಜತೆಗೆ ಮನಸ್ಥಿತಿ,ವಿಲ್‌ ಪವರ್‌ ವೃದ್ಧಿಗೆ ಇದು ಸಹಕಾರಿ. ಸೈಕ್ಲಿಂಗ್‌ನಿಂದಾಗುವ ಪ್ರಯೋಜನಗಳ ಮಾಹಿತಿ ಇಲ್ಲಿದೆ.

ಒತ್ತಡ ನಿವಾರಣೆ
ಸೈಕ್ಲಿಂಗ್‌ ಒತ್ತಡ ನಿವಾರಣೆಗೆ ಸಹಾಯ ಮಾಡುತ್ತದೆ. ಸೈಕ್ಲಿಂಗ್‌ ಮಾಡುತ್ತಾ ನೀವು ಹೊಸ ಹೊಸ ಜಾಗಕ್ಕೆ ಭೇಟಿ ನೀಡಬಹುದು. ಇದು ನಿಮ್ಮ ಮನಸ್ಸಿನ ಮೇಲೆ ಸಕರಾತ್ಮಕವಾಗಿ ಪರಿಣಾಮ ಬೀರುತ್ತದೆ. ಆದ್ದರಿಂದ ದಿನದ ಸ್ವಲ್ಪ ಸಮಯವನ್ನು ಸೈಕ್ಲಿಂಗ್‌ಗೆ ಮೀಸಲಿಡಿ.

ಕೊಬ್ಬು ಕರಗಿಸುತ್ತದೆ
ಸೈಕ್ಲಿಂಗ್‌ನಿಂದ ಕೊಬ್ಬು ಕರಗುತ್ತದೆ ಎನ್ನುವುದು ವೈಜ್ಞಾನಿಕವಾಗಿ ಸಾಬೀತಾಗಿದೆ. ಒಂದು ಗಂಟೆ ಸೈಕಲ್‌ ತುಳಿಯುವುದರಿಂದ ಸುಮಾರು 400ರಿಂದ 1,000 ಕ್ಯಾಲರಿ ಕರಗುತ್ತದೆ ಎಂದು ಅಧ್ಯಯನ ತಿಳಿಸುತ್ತದೆ.

ಹೃದಯ ಆರೋಗ್ಯಕ್ಕೂ ಉತ್ತಮ
ಸೈಕಲ್‌ ತುಳಿಯುವುದರಿಂದ ನಿಮ್ಮ ಹೃದಯ ಬಡಿತ ಹೆಚ್ಚಾಗುತ್ತದೆ. ಜತೆಗೆ ಹೃದಯಕ್ಕೆ ಸರಬರಾಜಾಗುವ ರಕ್ತದ ಪ್ರಮಾಣವೂ ಉತ್ತಮಗೊಳ್ಳುತ್ತದೆ. ಇದು ಹೃದಯದ ಆರೋಗ್ಯವನ್ನು ಹೆಚ್ಚಿಸುತ್ತದೆ. ಆದ್ದರಿಂದ ಹೃದಯ ಸಂಬಂಧಿ ಕಾಯಿಲೆಗಳು ಕಾಣಿಸಿಕೊಳ್ಳುವ ಸಾಧ್ಯತೆಯೂ ಕಡಿಮೆ.

ಉತ್ತಮ ನಿದ್ದೆ
ನಿದ್ರಾ ಹೀನತೆಯಿಂದ ಬಳಲುವವರಿಗೆ ಸೈಕ್ಲಿಂಗ್‌ ಪರಿಹಾರ ವಾಗಬಲ್ಲದು. ಜಾರ್ಜಿಯಾ ವಿಶ್ವ ವಿದ್ಯಾಲಯದ ಅಧ್ಯಯನ ಕಂಡುಕೊಂಡ ಪ್ರಕಾರ ನಿದ್ರೆಗೂ ಸೈಕ್ಲಿಂಗ್‌ಗೂ ನೇರ ಸಂಬಂಧವಿದೆ. ಸೈಕ್ಲಿಂಗ್‌ ಮಾಡುವವರು ಚೆನ್ನಾಗಿ ನಿದ್ರಿಸಿರುವುದು ಕಂಡುಬಂದಿದೆ. ಸೈಕ್ಲಿಂಗ್‌ ಒತ್ತಡ ನಿವಾರಿಸುವ ಜತೆಗೆ ಆತಂಕವನ್ನೂ ಕಡಿಮೆಗೊಳಿಸುವ ಶಕ್ತಿ ಹೊಂದಿದೆ.

ಸ್ನಾಯು ದೃಢಗೊಳಿಸುತ್ತದೆ
ಸೈಕ್ಲಿಂಗ್‌ ಸ್ನಾಯು ದೃಢಗೊಳಿಸಲೂ ಸಹಾಯ ಮಾಡುತ್ತದೆ. ನಿತ್ಯ ಸೈಕ್ಲಿಂಗ್‌ ಮಾಡುವುದರಿಂದ ಉತ್ತಮ ಆಕಾರದ ಶರೀರ ನಿಮ್ಮದಾಗುತ್ತದೆ.

ಸೈಕಲ್‌ ತುಳಿದ ಅನಂತರ ರಕ್ತ ಪ್ರವಹಿಸುವ ಪ್ರಮಾಣ ಶೇ. 40ರಷ್ಟು ಹೆಚ್ಚಾಗಿರುವುದ ಅಧ್ಯಯನದಿಂದ ಕಂಡು ಬಂದಿದೆ. ಜತೆಗೆ ಸ್ಮರಣ ಶಕ್ತಿ ಹೆಚ್ಚಳಕ್ಕೂ ಕಾರಣವಾಗುತ್ತದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UV Fusion: “ಜಗವ ಪರಿಚಯಿಸಿದವರ ಜರಿದು ದೂರವಿರಿಸದಿರಿ”

UV Fusion: “ಜಗವ ಪರಿಚಯಿಸಿದವರ ಜರಿದು ದೂರವಿರಿಸದಿರಿ”

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.