ಚರ್ಮ, ಕೂದಲಿನ ಕಾಳಜಿಗೆ ಒಂದು ಚಮಚ ತುಪ್ಪ !


Team Udayavani, Aug 20, 2019, 5:13 AM IST

w-33

ಭಾರತೀಯರ ಅಡುಗೆ ಮನೆಯಲ್ಲಿ ಸಾಮಾನ್ಯವಾಗಿ ಇರುವ ಒಂದು ಪದಾರ್ಥ ತುಪ್ಪ. ಬೆಣ್ಣೆಯಿಂದ ತೆಗೆದ ತುಪ್ಪದಲ್ಲಿ ಕೊಬ್ಬಿನಿಂದ ಕೂಡಿದ ಆಮ್ಲ ಹಾಗೂ ಉತ್ತಮ ಕೊಲೆಸ್ಟ್ರಾಲ್ ಇದೆ. ತುಪ್ಪವನ್ನು ಆರೋಗ್ಯಕರ ಪೋಷಕಾಂಶ ಎಂದು ಪರಿಗಣಿಸಲಾಗಿದ್ದು, ಚರ್ಮ ಹಾಗೂ ಕೂದಲನ್ನು ಆರೈಕೆ ಮಾಡುತ್ತದೆ.

· ಪೋಷಕಾಂಶಗಳಿವೆ
ತುಪ್ಪ ಆ್ಯಂಟಿಆಕ್ಸಿಡೆಂಟ್‌ಗಳೊಂದಿಗೆ ವಿಟಮಿನ್‌ ಎ ಮತ್ತು ಇ ಯಿಂದ ಸಮೃದ್ಧವಾಗಿದೆ. ಚರ್ಮವನ್ನು ನಯಗೊಳಿಸಲು ಮತ್ತು ತೇವಾಂಶವನ್ನು ಉತ್ತಮವಾಗಿ ಹಿಡಿದಿಟ್ಟುಕೊಳ್ಳಲು ತುಪ್ಪ ಸಹಕಾರಿ. ಒಣ ಚರ್ಮವನ್ನು ಹೊಂದಿದ್ದರೆ ತುಪ್ಪ ಒಣ ಚರ್ಮದಿಂದ ಬರುವ ತುರಿಕೆ ನಿವಾರಿಸಲು ಸಹಾಯ ಮಾಡುತ್ತದೆ.

·ಕಣ್ಣಿನ ಕ್ರೀಮ್‌
ಮುಖವನ್ನು ತೊಳೆದ ಬಳಿಕ ಸಣ್ಣ ಪ್ರಮಾಣದಲ್ಲಿ ತುಪ್ಪವನ್ನು ತೆಗೆದುಕೊಂಡು ಕಣ್ಣಿನ ಕೆಳಗಡೆ ಹಚ್ಚಿ. 15 ನಿಮಿಷಗಳ ಆನಂತರ ಹತ್ತಿಯ ಸಹಾಯದಿಂದ ಅದನ್ನು ನಿಧಾನವಾಗಿ ತೆಗೆಯಿರಿ. ಇದು ಸುಕ್ಕು ಹಾಗೂ ಕಪ್ಪು ವರ್ತುಲಗಳನ್ನು ಕಡಿಮೆ ಮಾಡುತ್ತದೆ.

·ಫೇಸ್‌ಪ್ಯಾಕ್‌
ಒಂದು ಟೀ ಚಮಚ ಓಟ್ಸ್‌, ತುಪ್ಪ, ಜೇನುತುಪ್ಪ ಹಾಗೂ ಯೋಗರ್ಟ್‌ ಪೇಸ್ಟ್‌ ತಯಾರಿಸಿಕೊಳ್ಳಿ. ಇದನ್ನು ಮುಖಕ್ಕೆ ಹಚ್ಚಿ 20 ನಿಮಿಷಗಳ ಅನಂತರ ತೊಳೆಯಿರಿ.

ಒರಟು ಕೂದಲಿಗೆ
ಒಣ ಹಾಗೂ ಹಾನಿಗೊಳಗಾದ ಕೂದಲನ್ನು ಸರಿಗೊಳಿಸಲು ತುಪ್ಪ ಉಪಯೋಗಿ. ಒಂದು ಪೂರ್ಣ ಚಮಚ ತುಪ್ಪವನ್ನು ತೆಗೆದುಕೊಂಡು ನಯವಾಗಿ ಮಸಾಜ್‌ ಮಾಡಿ.

ಒಂದು ಟೇಬಲ್ಸ್ಪೂನ್‌ ತುಪ್ಪವನ್ನು ಒಂದು ಟೇಬಲ್ಸ್ಪೂನ್‌ ತೆಂಗಿನೆಣ್ಣೆಯೊಂದಿಗೆ ಮಿಶ್ರ ಮಾಡಿ ಬಿಸಿ ಮಾಡಿ. ಇದನ್ನು ನೆತ್ತಿ ಹಾಗೂ ಕೂದಲಿನ ಹಚ್ಚಿ. ಬೆಚ್ಚಗಿನ ಬಟ್ಟೆಯಲ್ಲಿ ಕೂದಲನ್ನು ಕಟ್ಟಿ 20 ನಿಮಿಷ ಬಿಡಿ. ಬಟ್ಟೆ ಕೂದಲು ತುಪ್ಪವನ್ನು ಸರಿಯಾಗಿ ಹೀರಿಕೊಳ್ಳಲು ಸಹಕಾರಿ. •

– ರಮ್ಯಾ ಕೆದಿಲಾಯ

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UV Fusion: “ಜಗವ ಪರಿಚಯಿಸಿದವರ ಜರಿದು ದೂರವಿರಿಸದಿರಿ”

UV Fusion: “ಜಗವ ಪರಿಚಯಿಸಿದವರ ಜರಿದು ದೂರವಿರಿಸದಿರಿ”

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.