ದೇಹವನ್ನು ತಂಪಾಗಿರಿಸುವ ಪ್ರಾಣಾಯಾಮಗಳು


Team Udayavani, Apr 30, 2019, 6:00 AM IST

pranayama-(2)

ಬಿರು ಬಿಸಿಲು, ನೀರು ಕುಡಿದಷ್ಟೂ ದಾಹ, ದೇಹದಲ್ಲಿ ಉರಿ, ವಿಪರೀತ ಸೆಕೆ… ನಮ್ಮ ದೇಹವನ್ನು ಬಾಧಿಸುವ ಇದಕ್ಕೆ ಪರಿಹಾರ ದೇಹದಲ್ಲಿಯೇ ಅಡಗಿದೆ. ಶೀತ ಹಾಗೂ ಉಷ್ಣ ವಾತಾವರಣಕ್ಕೆ ತಕ್ಕಂತೆ ನಮ್ಮ ದೇಹವನ್ನು ಸಮತೂಕದಲ್ಲಿರಿಸಲು ಪ್ರಾಣಾಯಾಮಗಳು ಸಹಕಾರಿ. ಮುಖ್ಯವಾಗಿ ಉಷ್ಣತೆಯ ನಿಯಂತ್ರಣಕ್ಕೆ ಹಿರಿಯರು ಕಂಡುಕೊಂಡ ಸುಲಭೋಪಾಯವೇ ತಂಪಿನ ಪ್ರಾಣಾಯಾಮಗಳು.

ಇದರಲ್ಲಿ ಮುಖ್ಯವಾಗಿ ಮೂರು ವಿಧಗಳಿವೆ. 1.ಶೀತಲೀ ಪ್ರಾಣಾಯಾಮ, 2. ಸೀತ್ಕಾರಿ ಪ್ರಾಣಾಯಾಮ, 3. ಸದಂತ ಪ್ರಾಣಾಯಾಮ

- ಶೀತಲೀ ಪ್ರಾಣಾಯಾಮ
ಧ್ಯಾನದ ಭಂಗಿಯಲ್ಲಿ ಕುಳಿತು ನಾಲಗೆಯನ್ನು ಹೊರಹಾಕಬೇಕು. ಮಧ್ಯದಲ್ಲಿ ಚಿಕ್ಕ ಓಣಿಯ ಆಕಾರ ಮೂಡುವಂತೆ ನಾಲಗೆಯ ಎರಡೂ ಬದಿ ಮಡಚಬೇಕು. ಓಣಿಯ ಮೂಲಕ ಹೊರಗಿನ ಗಾಳಿಯನ್ನು ದೇಹದ ಒಳಕ್ಕೆ ಎಳೆದುಕೊಳ್ಳಬೇಕು. ಇದನ್ನು ಮೂಗಿನ ಮೂಲಕ ಹೊರಗೆ ಹಾಕಬೇಕು.

–  ಸೀತ್ಕಾರಿ ಪ್ರಾಣಾಯಾಮ
ಧ್ಯಾನದ ಭಂಗಿಯಲ್ಲಿ ಕುಳಿತು ಹಿಮ್ಮುಖವಾಗಿ ನಾಲಗೆಯನ್ನು ಮಡಚಬೇಕು. ನಾಲಗೆಯ ಎರಡೂ ಬದಿಗಳಿಂದ ಹೊರಗಿನ ಗಾಳಿಯನ್ನು ಒಳಗೆ ಎಳೆದುಕೊಳ್ಳಬೇಕು. ಮೂಗಿನ ಮೂಲಕ ಹೊರಹಾಕಬೇಕು.

- ಸದಂತ
ಹಲ್ಲುಗಳ ಎರಡೂ ಸಾಲುಗಳನ್ನು ಒಂದರ ಮೇಲೊಂದರಂತೆ ಒತ್ತಿ ಇಟ್ಟುಕೊಳ್ಳಬೇಕು. ಹಲ್ಲುಗಳ ಸಂಧಿಗಳ ಮೂಲಕ ಹೊರಗಿನ ಗಾಳಿಯನ್ನು ಒಳಗೆ ಎಳೆದುಕೊಳ್ಳಬೇಕು. ಹೀಗೆ ಎಳೆದುಕೊಂಡ ಗಾಳಿಯನ್ನು ಮೂಗಿನ ಮೂಲಕ ಹೊರಹಾಕಬೇಕು.

ಇವು ದೇಹ, ಮನಸ್ಸಿನ ನೆಮ್ಮದಿಯನ್ನು ಹೆಚ್ಚಿಸುತ್ತವೆ. ಬಾಯಾರಿಕೆ ನಿಯಂತ್ರಿಸುತ್ತವೆೆ. ರಕ್ತ ಶುದ್ಧಿಗೆ, ನಿದ್ರಾಹೀನತೆಗೆ ಫ‌ಲಕಾರಿ. ಶ್ವಾಸಕೋಶಕ್ಕೆ ಸಂಬಂಧಿಸಿದ ರೋಗ ನಿವಾರಿಸುತ್ತವೆ. ಕಡಿಮೆ ರಕ್ತದೊತ್ತಡ,ಗಂಟಲು ಬೇನೆ ಇರುವವರು ಇವುಗಳನ್ನು ಮಾಡುವುದು ಸೂಕ್ತವಲ್ಲ. ಚಳಿಗಾಲದಲ್ಲಿ ಈ ಪ್ರಾಣಾಯಾಮಗಳ ಅಗತ್ಯವಿಲ್ಲ.

-   ಡಾ|ಶ್ರೀಕಾಂತ ಸಿದ್ದಾಪುರ

ಟಾಪ್ ನ್ಯೂಸ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UV Fusion: “ಜಗವ ಪರಿಚಯಿಸಿದವರ ಜರಿದು ದೂರವಿರಿಸದಿರಿ”

UV Fusion: “ಜಗವ ಪರಿಚಯಿಸಿದವರ ಜರಿದು ದೂರವಿರಿಸದಿರಿ”

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

13

Uv Fusion: ಅಪ್ಪ ಅಂದರೆ ಅನಂತ ಪ್ರೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.