ಮದುವೆಯಲ್ಲಿ ಅಂದವಾಗಿ ಕಾಣಲು ಪೂರ್ವ ತಯಾರಿ


Team Udayavani, Feb 25, 2020, 4:41 AM IST

majji-26

ಮದುವೆ ಒತ್ತಡದಲ್ಲಿ ವಧು ಸೌಂದರ್ಯದ ಕಡೆ ಗಮನ ಹರಿಸಲು ಮರೆತು ಬಿಡುತ್ತಾಳೆ. ಆದರೆ ಮದುವೆ ಇನ್ನೇನು ಬಂದೇ ಬಿಟ್ಟಿತು ಎನ್ನುವಷ್ಟರಲ್ಲಿ ನೀವು ಬ್ಯೂಟಿ ಪಾರ್ಲರಿಗೆ ಹೋಗುವುದಲ್ಲ. ಮದುವೆ ವಧು ನೀವಾಗಿದ್ದರೆ ಹೀಗಿರಲಿ ನಿಮ್ಮ ಸೌಂದರ್ಯ ಪ್ರಜ್ಞೆಗಾಗಿ ಪೂರ್ವ ತಯಾರಿ ಹೀಗರಬೇಕಾಗುತ್ತದೆ.

ಮುಖದ ಕಾಂತಿ: ಇರಲಿ ಗಮನ
ನಿಮ್ಮ ಮುಖವು ಆಕರ್ಷಕವಾಗಿರಬೇಕಾದರೆ ನೀರಿನಿಂದ ಆಗಾಗ ಮುಖವನ್ನು ತೊಳೆಯುತ್ತಿರಬೇಕಾಗುತ್ತದೆ. ಸ್ಕಿನ್‌ ಟೋನ್‌ ಆಗದಂತೆ ನೀವು ಸನ್‌ಸ್ಕಿನ್‌ನ್ನು ಬಳಸಿಕೊಳ್ಳಿ. ಇದು ನಿಮ್ಮ ಚರ್ಮವನ್ನು ಹೊಳೆಯುವಂತೆ ಮತ್ತು ಸುಂದರವಾಗಿರುವಂತೆ ಮಾಡುತ್ತದೆ. ಕೊಳಕು ಮುಕ್ತ ಚರ್ಮ ರಂಧ್ರಗಳನ್ನು ಮುಕ್ತವಾಗಿಸುತ್ತದೆ ಮತ್ತು ನಿಮ್ಮ ಚರ್ಮವನ್ನು ಉಸಿರಾಡಲು ಸಹಾಯ ಮಾಡುತ್ತದೆ. ಇದರಿಂದ ನೀವು ಮದುವೆ ದಿನ ಸುಂದರವಾಗಿ ಕಾಣಿಸುವುದರಲ್ಲಿ ಸಂಶಯವೇ ಇಲ್ಲ.

ಎಪ್ರೊಲಿಯೇಶನ್‌
ಸತ್ತ ಜೀವಕೋಶಗಳು ಮತ್ತು ಕಪ್ಪು ತಲೆಗಳಿಂದ ಮುಕ್ತವಾಗಿರುವ ಚರ್ಮವನ್ನು ಪಡೆಯುವ ಅತ್ಯುತ್ತಮ ವಿಧಾನವೆಂದರೆ ಎಪ್ರೊಲಿಯೇಶನ್‌. ವಾರದಲ್ಲಿ ಎರಡು ಅಥವಾ ಮೂರು ಬಾರಿ ಫೇಸ್‌ ವಾಶ್‌ ಬಳಸುವ ಮೊದಲು ನಿಮ್ಮ ಚರ್ಮವನ್ನು ಎಪ್ರೊಲಿಯೇಟ್‌ ಮಾಡಿ. ಸಾಫ್ಟ್ ಆಗಿರುವ ಫೇಸ್‌ ವಾಶ್‌ ಬಳಸಿ. ಅಕ್ಕಿ ಹಿಟ್ಟು ಅಥವಾ ಗೋಧಿ ಹಿಟ್ಟಿನಿಂದ ಮಾಡಿದ ಮನೆಯಲ್ಲಿ ತಯಾರಿಸಿದ ಸðಬ್‌ನ್ನು ನೀವು ಬಳಸಿಕೊಳ್ಳಬಹುದು.

ಮುಖ, ಹೇರ್‌ ಸ್ಪಾ
ಮದುವೆಗೆ ಕನಿಷ್ಠ ಆರು ತಿಂಗಳಿರುವಾಗ ನೀವು ಫೇಶಿಯಲ್‌ಗ‌ಳನ್ನು ಮಾಡಿಕೊಳ್ಳಿ. ಇದರಿಂದ ನಿಮ್ಮ ಮುಖಕ್ಕೆ ಒಂದಿಷ್ಟು ಗ್ಲೋ ಬರುತ್ತದೆ. ಒಂದು ವೇಳೆ ನಿಮ್ಮಲ್ಲಿ ಸಮಯ ಕಡಿಮೆ ಇದ್ದರೆ ನೀವು ಗೋಲ್ಡನ್‌ ಫೇಶಿಯಲ್‌ ಮಾಡಿಕೊಳ್ಳಿ. ಮುಖಕ್ಕೆ ಫೇಶಿಯಲ್‌ ಮಾಡಿಕೊಳ್ಳುವ ಹಾಗೆ ಆರೋಗ್ಯಕರ ಮತ್ತು ಹೊಳೆಯುವ ಕೂದಲಿಗೆ, ತಿಂಗಳಿಗೊಮ್ಮೆ ಹೇರ್‌ ಸ್ಪಾ ಮಾಡಲು ಪ್ರಾರಂಭಿಸಿ.

ಸುಂದರವಾದ ಕೈ, ಪಾದಗಳು
ರಾತ್ರಿ ನಿದ್ರೆ ಮಾಡುವ ಮೊದಲು ಆಲಿವ್‌ ಎಣ್ಣೆಯಿಂದ ನಿಮ್ಮ ಕೈ ಕಾಲುಗಳನ್ನು ಮಸಾಜ್‌ ಮಾಡಿಕೊಳ್ಳಿ. ಇದರಿಂದ ನಿಮ್ಮ ಕೈ ಕಾಲು ಮೃದುವಾಗಿಸುತ್ತದೆ. ಎರಡೂ ಕೈ ಮತ್ತು ಕಾಲುಗಳ ನಯಗೊಳಿಸಿದ ಉಗುರುಗಳು ನಿಮಗೆ ಹೆಚ್ಚಿನ ಆಕರ್ಷಣೆಯನ್ನು ನೀಡುತ್ತದೆ. ಮದುವೆಗೆ ಎರಡು ವಾರ ಇರುವಾಗ ನೀವು ಈ ರೀತಿ ಮಸಾಜ್‌ ಮಾಡಿಕೊಳ್ಳಿ.

ಟಾಪ್ ನ್ಯೂಸ್

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

INDvAUS: Is captain Rohit Sharma standing against to Shami?; Aussie tour difficult for pacer!

INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?;‌ ವೇಗಿಗೆ ಆಸೀಸ್‌ ಪ್ರವಾಸ ಕಷ್ಟ!

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

2-bntwl

Bantwala: ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್

The owner of the betting app promoted by Bollywood actresses is Pakistani!

Betting App; ಬಾಲಿವುಡ್‌ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್‌‌ ಮಾಲಕ ಪಾಕಿಸ್ತಾನಿ!

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UV Fusion: “ಜಗವ ಪರಿಚಯಿಸಿದವರ ಜರಿದು ದೂರವಿರಿಸದಿರಿ”

UV Fusion: “ಜಗವ ಪರಿಚಯಿಸಿದವರ ಜರಿದು ದೂರವಿರಿಸದಿರಿ”

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.