ಗರ್ಭಿಣಿಯರ ಸ್ವಸ್ಥ ಆರೋಗ್ಯಕ್ಕಾಗಿ ಯೋಗ


Team Udayavani, May 7, 2019, 7:17 AM IST

28

ಮಹಿಳೆಯರ ಜೀವನದ ಒಂದು ಪ್ರಮುಖ ಘಟ್ಟ ಗರ್ಭಧಾರಣೆ. ಈ ವೇಳೆ ತಾಯಿ ತನ್ನ ಆರೋಗ್ಯದ ಕಾಳಜಿ ಮಾತ್ರವಲ್ಲ ಹೊಟ್ಟೆಯಲ್ಲಿರುವ ಮಗುವಿನ ಕಾಳಜಿಗೂ ವಿಶೇಷ ಗಮನಹರಿಸಬೇಕಾಗುತ್ತದೆ. ಆರಂಭದ ದಿನದಿಂದಲೇ ಪೋಷಕಾಂಶಯುಕ್ತ ಆಹಾರದ ಜತೆಗೆ, ಒಂದಷ್ಟು ವ್ಯಾಯಾಮಗಳನ್ನು ತಾಯಿ ಅಳವಡಿಸಿಕೊಂಡರೆ ತಾಯಿ, ಮಗು ಆರೋಗ್ಯವಾಗಿರಲು ಸಾಧ್ಯವಿದೆ. ಗರ್ಭಿಣಿಯರು ಮಾಡಬಹುದಾದ ಸರಳ ಯೋಗಾಸನಗಳು ಇಲ್ಲಿವೆ.

ವಿಪರೀತ ಕಾರಣಿ
ನೇರವಾಗಿ ಮಲಗಿ ಕಾಲುಗಳನ್ನು ಗೋಡೆಯ ಸಹಾಯದಿಂದ ಎತ್ತುವುದು. ಇದರಿಂದ ಕಾಲುಗಳಲ್ಲಿನ ಊತ, ಉಬ್ಬಿರುವ ರಕ್ತನಾಳಗಳನ್ನು ಸಮಸ್ಥಿತಿಗೆ ತಂದು ರಕ್ತ ಪರಿಚಲನೆಯನ್ನು ಸರಾಗಗೊಳಿಸುತ್ತದೆ.

ಮಾರ್ಜಾರಿಯಾಸನ
ಕೈ ಮತ್ತು ಕಾಲಿನ ಸಹಾಯದಿಂದ ಬೆಕ್ಕು ಕುಳಿತುಕೊಳ್ಳುವ ಭಂಗಿಯಲ್ಲಿ ಕುಳಿತು ಕತ್ತಿನ ಚಲನೆಯನ್ನು ನಿಧಾನವಾಗಿ ಮೇಲ್ಮುಖ ಮತ್ತು ಕೆಳಮುಖವಾಗಿ ಮಾಡಬೇಕು. ನಿಧಾನವಾಗಿ ಉಸಿರನ್ನು ಒಳಕ್ಕೆ ಮತ್ತು ಹೊರಕ್ಕೆ ತೆಗೆದುಕೊಳ್ಳುವ ಪ್ರಕ್ರಿಯೆಯನ್ನು ನಡೆಸಬೇಕು. ಇದರಿಂದ ದೇಹದಲ್ಲಿ ರಕ್ತ ಪರಿಚಲನೆ ಸರಾಗವಾಗುತ್ತದೆ. ಬೆನ್ನೆಲುಬುಗಳಿಗೆ ಶಕ್ತಿ ತುಂಬುತ್ತದೆ, ಜೀರ್ಣ ಕ್ರಿಯೆಯ ವೃದ್ಧಿಗೂ ಇದು ಸಹಕಾರಿ. ಜತೆಗೆ, ಮಣಿಕಟ್ಟು ಮತ್ತು ಭುಜಗಳು ಬಲಯುತವಾಗುತ್ತದೆ.

ನಾಡಿ ಶೋಧನ ಪ್ರಾಣಾಯಾಮ
ನೇರವಾಗಿ ಕುಳಿತು ಎಡಗೈಯನ್ನು ಮೆಲ್ಮುಖವಾಗಿ ಎಡಕಾಲಿನ ಮೇಲೆ ಹೆಬ್ಬೆರಳು ಮತ್ತು ತೋರುಬೆರಳನ್ನು ಒಂದಕ್ಕೊಂದು ಜೋಡಿಸಿಡಬೇಕು. ಕಣ್ಣುಗಳನ್ನು ಮುಚ್ಚಿ ಬಲಗೈಯ ಹೆಬ್ಬೆರಳಿನ ಸಹಾಯದಿಂದ ಬಲ ಮೂಗು, ತೋರು ಬೆರಳು ಮತ್ತು ಮಧ್ಯದ ಬೆರಳನ್ನು ಹಣೆಗೆ ತಾಕುವಂತೆ ಹಾಗೂ ಉಂಗುರ ಬೆರಳು ಕಿರುಬೆರಳುಗಳನ್ನು ಎಡ ಮೂಗಿನ ಮೇಲಿಡಬೇಕು. ಪ್ರಶಾಂತ ಮನಸ್ಥಿತಿಯಿಂದ ಎಡ ಮೂಗನ್ನು ಮುಚ್ಚಿ ಬಲ ಮೂಗಿನಿಂದ ಉಸಿರನ್ನು ನಿಧಾನಕ್ಕೆ ಎಳೆದುಕೊಂಡು ಕೊಂಚ ಹೊತ್ತಿನ ಬಳಿಕ ಎಡ ಮೂಗಿನ ಮೂಲಕ ಹೊರ ಬಿಡಬೇಕು. ಹಾಗೇ ಎಡ ಮೂಗಿನಿಂದ ಉಸಿರು ತೆಗೆದುಕೊಂಡು ಬಲ ಮೂಗಿನಿಂದ ಬಿಡಬೇಕು. ಇದು ಅನಾರೋಗ್ಯಕರ ಜೀವನಶೈಲಿ, ಮಾನಸಿಕ ಮತ್ತು ದೈಹಿಕ ಆಘಾತ ಹಾಗೂ ತೀರದ ಒತ್ತಡ ಇವುಗಳಿಂದಾಗುವ ದುಷ್ಪರಿಣಾಮಗಳನ್ನು ತಡೆದು ದೇಹ ಮತ್ತು ಮನಸ್ಸಿಗೆ ಉಲ್ಲಾಸ ತುಂಬುತ್ತದೆ.

ಭುವನ ಬಾಬು, ಪುತ್ತೂರು

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UV Fusion: “ಜಗವ ಪರಿಚಯಿಸಿದವರ ಜರಿದು ದೂರವಿರಿಸದಿರಿ”

UV Fusion: “ಜಗವ ಪರಿಚಯಿಸಿದವರ ಜರಿದು ದೂರವಿರಿಸದಿರಿ”

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.