ಕಸ ವಿಲೇವಾರಿ ನಿರ್ಲಕ್ಷ್ಯ ಬೇಡ


Team Udayavani, Mar 8, 2020, 4:05 AM IST

garbage

ನಗರದಲ್ಲಿ ಕಸ, ತ್ಯಾಜ್ಯ ವಿಲೇವಾರಿ ಜವಾಬ್ದಾರಿಯನ್ನು ಸಂಸ್ಥೆಯೊಂದಕ್ಕೆ ವಹಿಸಿಕೊಡಲಾಗಿದೆ. ಅವರು ಕಸ ವಿಲೇವಾರಿ ಮಾಡುತ್ತಿದ್ದಾರಾದರೂ ಕೆಲವೆಡೆ ಕಸದ ರಾಶಿಗಳು ಕಂಡು ಬರುತ್ತಿವೆ.

ಮನೆ ಮನೆಗಳಿಂದ ಕಸ ಸಂಗ್ರಹಿಸುವುದರಿಂದ ಅದು ಸಾರ್ವಜನಿಕ ಸ್ಥಳದಲ್ಲಿ ಶೇಖರಣೆಯಾಗುವುದು ತಪ್ಪುತ್ತಿದೆ. ಆದರೆ ಸಾರ್ವಜನಿಕ ಸ್ಥಳಗಳಲ್ಲಿ ಮರ, ಗಿಡಗಳಿಂದ ಉಂಟಾಗುವ ಕಸ, ದಾರಿಹೋಕರು ಬಿಸಾಡುವ ಕಸಗಳು ಅಲ್ಲಲ್ಲಿ ಕಾಣಸಿಗುತ್ತವೆ. ಬಸ್‌ ನಿಲ್ದಾಣಗಳ ಹಿಂಭಾಗಗಳು, ಚರಂಡಿಗಳಲ್ಲಿ ತಿಂಡಿ ಪೊಟ್ಟಣಗಳು, ಚಾಕಲೇಟ್‌ ಮತ್ತಿರರ ತಿನಿಸುಗಳ ರ್ಯಾಪರ್‌ಗಳು ರಾಶಿಯಾಗಿವೆ. ಒಂದು ಮಳೆಗೇ ಇವು ರಸ್ತೆಗೆ ಬಂದು ಗಲೀಜಿಗೆ ಕಾರಣವಾಗುತ್ತವೆ.

ಪೌರಕಾರ್ಮಿಕರು ನಿಷ್ಠೆಯಿಂದ ಸಾರ್ವಜನಿಕ ಸ್ಥಳಗಳನ್ನು ಸ್ವತ್ಛಗೊಳಿಸುತ್ತಾರೆ. ಆದರೆ ಕೆಲವು ಕಡೆಗಳಲ್ಲಿ ಅವರಿಂದ ಸಾಧ್ಯವಾಗುತ್ತಿಲ್ಲ. ಇನ್ನು ಕೆಲವೆಡೆ ಕಸದ ರಾಶಿಗೆ ಬೆಂಕಿ ಹಾಕುತ್ತಿರುವ ದೃಶ್ಯಗಳೂ ಆಗಾಗ್ಗೆ ಕಾಣಲು ಸಿಗುತ್ತವೆ. ಪ್ಲಾಸ್ಟಿಕ್‌ ಸೇರಿದ ಕಸಕ್ಕೆ ಹೊಗೆ ಹಾಕಿದರೆ ಮತ್ತಷ್ಟು ಹಾನಿಕರ ಎಂಬುದನ್ನು ಸಾರ್ವಜನಿಕರು ಕೂಡ ತಿಳಿದುಕೊಳ್ಳಬೇಕು. ಕಸವನ್ನು ರಾಶಿ ಹಾಕಿ ಹಾಗೆಯೇ ತೆರಳುತ್ತಿರುವುದು ಕೂಡ ಕಂಡು ಬಂದಿದೆ. ಮಂಗಳೂರು ಪುರಭವನ ಹಿಂಭಾಗದ ಫ‌ುಟ್‌ಬಾಲ್‌ ಮೈದಾನದ ಮೂಲೆಯಲ್ಲಿ ಕೂಡ ಈ ರೀತಿ ಕಸವನ್ನು ರಾಶಿ ಹಾಕಲಾಗಿದೆ. ಇದು ನಗರದ ಸ್ವತ್ಛತೆಯನ್ನು ಅವಹೇಳನ ಮಾಡುವಂತಿದೆ. ಕಸ ವಿಲೇವಾರಿ ನಿರ್ಲಕ್ಷ್ಯಕ್ಕೊಳಗಾಗದೆ ಅದು ಕೂಡ ಪಾಲಿಕೆಯ ಆದ್ಯತೆಯ ಕೆಲಸವಾಗಿರಲಿ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.