ಲಕ್ಷ್ಮಣದಾಸ್‌ ವೇಲಣಕರ್‌, ಸುಭದ್ರಾ ಪಾರ್ಥಸಾರಥಿಗೆ ಅಚ್ಯುತಶ್ರೀ ಪ್ರಶಸ್ತಿ


Team Udayavani, Nov 8, 2019, 3:48 AM IST

cc-6

ಸುರಮಣಿ ಡಾ| ದತ್ತಾತ್ರೇಯ ವೇಲಣಕರ್‌ರ ಷಡ್ಜ ಕಲಾಕೇಂದ್ರ ಅಚ್ಚುತದಾಸ್‌ರ ಸಂಸ್ಮರಣಾರ್ಥ ಕೊಡ ಮಾಡುವ ಅಚ್ಯುತಶ್ರೀ ರಾಷ್ಟ್ರೀಯ ಪ್ರಶಸ್ತಿಗೆ ಈ ಬಾರಿ ಲಕ್ಷ್ಮಣದಾಸ್‌ ವೇಲಣಕರ್‌ ಮತ್ತು ಸುಭದ್ರಾ ಪಾರ್ಥಸಾರಥಿ ಆಯ್ಕೆಯಾಗಿದ್ದಾರೆ. ನ.16ರಂದು ಪ್ರಶಸ್ತಿ ಪ್ರದಾನ ನಡೆಯಲಿದೆ.

ಲಕ್ಷ್ಮಣದಾಸ ವೇಲಣಕರ್‌
ಕಥಾ ಕೀರ್ತನ ಮೇರುಗಳಾದ ಭದ್ರಗಿರಿ ಅಚ್ಯುತದಾಸ್‌ ಮತ್ತು ಕೇಶವದಾಸರ ಶಿಷ್ಯರಾದ ಲಕ್ಷ್ಮಣದಾಸರು ಹರಿಕಥಾ ಕ್ಷೇತ್ರದಲ್ಲಿ ತನ್ನದೇ ಆದ ಒಂದು ವರ್ಚಸ್ಸನ್ನು ಬೀರಿದರು. ಉತ್ತಮ ವಾಗ್ಮಿಗಳೂ,ಲೇಖಕರು,ತತ್ವಜ್ಞಾನಿಗಳು, ಸಂತ ಹೃದಯಿಗಳು ಆಗಿದ್ದಾರೆ.

1960ರಲ್ಲಿ ಬೆಂಗಳೂರಿಗೆ ಬಂದು ಭದ್ರಗಿರಿ ಸಹೋದರರಲ್ಲಿ ಆಶ್ರಯ ಪಡೆದು ಕಥಾ ಕೀರ್ತನವನ್ನು ಅಭ್ಯಸಿಸಲು ಪ್ರಾರಂಭಿಸಿದರು. ದಾಸಾಶ್ರಮ ಅಂತರಾಷ್ಟ್ರೀಯ ಕೇಂದ್ರವನ್ನು ಸೇರಿ ಗುರುಕುಲ ಪದ್ಧತಿಯಂತೆ ಆಶ್ರಮದ ಎಲ್ಲಾ ಕಾರ್ಯವನ್ನು ನಿರ್ವಹಿಸುತ್ತಾ, ಕೀರ್ತನ ಕಲೆಯನ್ನು ಕಲಿಯತೊಡಗಿದರು. ಸಂತ ಅಚ್ಯುತದಾಸರೊಂದಿಗೆ ಹೆಚ್ಚಾಗಿ ಇದ್ದು, ಅವರ ಹರಿಕಥಾ ಅಧ್ಯಯನದಲ್ಲಿ ಸಹಭಾಗಿಯಾದರು. ಅವರ ಎಲ್ಲಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದರು.

1964ರಲ್ಲಿ ಅಖೀಲ ಭಾರತ ಕೀರ್ತನ ಸಮ್ಮೇಳನದಲ್ಲಿ ಇವರ ಮೊದಲ ಹರಿಕಥಾ ಕಾರ್ಯಕ್ರಮ ನಡೆಯಿತು. ಅಂದಿನಿಂದ ಇಂದಿನವರೆಗೂ ಹರಿಕಥಾ ಕ್ಷೇತ್ರದಲ್ಲೇ ದುಡಿಯುತ್ತಿದಾ‌ªರೆ. ದೇಶದ ವಿವಿದೆಡೆ ಇವರು ಕಥಾ ಕೀರ್ತನ ನಡೆಸಿದ್ದಾರೆ. ಸಾಧು ಸಂತರ ಚರಿತ್ರೆಗಳನ್ನು ನಿರೂಪಿಸುವುದು ಇವರ ವೈಶಿಷ್ಟ್ಯ. ತತ್ವಜ್ಞಾನದ ಆಳವಾದ ಅಭ್ಯಾಸ ಇರುವುದರಿಂದ ಇವರ ಪೂರ್ವರಂಗ ಪೀಠಿಕೆ ಅದ್ಭುತವಾದುದು. ಪ್ರವಚನದಲ್ಲಿಯೂ ಇವರು ಸಿದ್ಧಹಸ್ತರು. ನಿರೂಪಣಾ ಶೈಲಿಗೆ ತಲೆಬಾಗಲೇಬೇಕು.

ಸುಭದ್ರಾ ಪಾರ್ಥಸಾರಥಿ
ಇವರೋರ್ವ ಪ್ರಗ‌ಲ್ಮ ಪ್ರವಚನಗಾರ್ತಿ. ಹನ್ನೆರಡೆನೇ ವಯಸ್ಸಿನಿಂದಲೇ ಕಥಾ ಕೀರ್ತನೆ ಕಾರ್ಯಕ್ರಮಗಳನ್ನು ನೀಡಲು ಪ್ರಾರಂಬಿಸಿದರು. ಖ್ಯಾತ ಹರಿದಾಸರಾದ ವಿ|ನದೀಪುರ‌ಂ ಶ್ರೀನಿವಾಸ ರಂಗಾಚಾರ್‌ ಮತ್ತು ಗಮಕಿ ರಾಮಕೃಷ್ಣ ಶಾಸ್ತ್ರಿಗಳಲ್ಲಿ ಹರಿಕಥಾ ಶಿಕ್ಷಣ ಪಡೆದು ಮುಂದೆ ಖ್ಯಾತ ಹರಿದಾಸರಾಗಿ ರೂಪುಗೊಂಡರು. ಆರು ದಶಕಗಳಿಂದ ನಾಡಿನಾದ್ಯಂತ ಕಥಾಕೀರ್ತನೆಗಳನ್ನು ನಡೆಸುತ್ತಾ ಕಲಾಸೇವೆಗೈಯುತ್ತಿದ್ದಾರೆ. ತಿರುಪ್ಪಾವೈ ಉಪನ್ಯಾಸಗಳನ್ನು ನೀಡುವುದರಲ್ಲಿ ಇವರು ಸಿದ್ಧಹಸ್ತರು.

ಸಂದೀಪ್‌ ನಾಯಕ್‌ ಸುಜೀರ್‌

ಟಾಪ್ ನ್ಯೂಸ್

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-1

ಪಾಡ್ದನದೆಡೆಗೆ ನಿರಾಸಕ್ತಿ- ಜಾನಪದ ಆಕಾಡೆಮಿ ರಾಜ್ಯಪ್ರಶಸ್ತಿ ಪುರಸ್ಕೃತೆ ಅಪ್ಪಿ ಪಾಣಾರ ಕಳವಳ

19

ಸಂಪ್ರದಾಯಬದ್ಧವಾಗಿ ರಂಗಶಿಸ್ತಿನೊಂದಿಗೆ ಹೊಸತನ ಅಳವಡಿಸಿಕೊಂಡರೆ ತಪ್ಪಿಲ್ಲ

Ropesh Shetty: ಹಳ್ಳಿಯ ಸೊಗಡಿನಲ್ಲಿ ರೂಪೇಶ್‌ ಜೈಕಾರ !

Ropesh Shetty: ಹಳ್ಳಿಯ ಸೊಗಡಿನಲ್ಲಿ ರೂಪೇಶ್‌ ಜೈಕಾರ !

1-trrr

Yakshagana: ತೆಂಕುತಿಟ್ಟಿನ “ರಂಗಸ್ಥಳದ ರಾಜ’ʼ ಅರುವ ಕೊರಗಪ್ಪ ಶೆಟ್ಟಿ

Idu Entha Lokavayya: “ಕೋಸ್ಟಲ್‌” ನಿಂದ ಕರುನಾಡು!

Idu Entha Lokavayya: “ಕೋಸ್ಟಲ್‌” ನಿಂದ ಕರುನಾಡು!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.