ಕಾಲೇಜ್‌ ವಿದ್ಯಾರ್ಥಿಗಳ ಯಕ್ಷಯಾನ 


Team Udayavani, Feb 1, 2019, 12:30 AM IST

x-1.jpg

ಸುರತ್ಕಲ್‌ ಗೋವಿಂದದಾಸ ಕಾಲೇಜಿನಲ್ಲಿ ಎರಡು ದಿನ ನಡೆದ ವಿಶ್ವವಿದ್ಯಾನಿಲಯ ಮಟ್ಟದ ಅಂತರ್‌ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ “ಯಕ್ಷಯಾನ – 2019’ದಲ್ಲಿ 8 ತಂಡಗಳು ಭಾಗವಹಿಸಿದ್ದವು. ಯಕ್ಷಗಾನದ ಪಾರಂಪರಿಕ ಚೌಕಟ್ಟಿನಲ್ಲಿ ವಿದ್ವತ್‌ ಪೂರ್ಣವಾದ ಭಾಷಾ ಪ್ರಯೋಗದಲ್ಲಿ, ಯಕ್ಷಗಾನದ ಯಾವುದೇ ಇತಿಮಿತಿಗಳನ್ನು ಮೀರದಂತೆ “ಯಕ್ಷಯಾನ’ ಪರಿಪೂರ್ಣ ಪ್ರಬುದ್ಧತೆಯಲ್ಲಿ ನಡೆಯಿತು. ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಇಂತಹ ಯಕ್ಷಗಾನ ಪ್ರಯೋಗವು ಖಂಡಿತ ಬೇಕು. ಪರಭಾಷೆಯ ವ್ಯಾಮೋಹದಲ್ಲಿ ಭಾಷೆಯು ಕಳೆದು ಹೋಗುತ್ತಿರುವ ಪ್ರಸ್ತುತ ಪರಿಸ್ಥಿತಿಯಲ್ಲಿ ಯಕ್ಷಗನವೊಂದರಿಂದಲೇ ಭಾಷಾ ಪಾಂಡಿತ್ಯವನ್ನು ದೀರ್ಘ‌ಕಾಲ ಉಳಿಸಿ, ಬೆಳೆಸಲು ಸಾಧ್ಯ. ಹಾಸ್ಯ, ಸ್ತ್ರೀವೇಷ, ರಾಜವೇಷ, ಪುಂಡುವೇಷ, ಬಣ್ಣದ ವೇಷ ಈ ಐದು ಪ್ರಕಾರಗಳಿಗೆ ಹೆಚ್ಚು ಒತ್ತು ಕೊಟ್ಟು, ಆ ಪಾತ್ರಗಳನ್ನು ಪುರಸ್ಕರಿಸುವ ಒಂದು ಪರಿ ಇಲ್ಲಿ ಪ್ರಸ್ತುತಗೊಂಡಿತು. ತೀರ್ಪುಗಾರರಲ್ಲಿಯೂ ನಾಟ್ಯಗುರು, ವೇಷದಾರಿ, ಭಾಗವತರು, ಚೆಂಡೆ ಮದ್ದಲೆಯಲ್ಲಿ ಖ್ಯಾತ ನಾಮರುಗಳಾದ ರಮೇಶ ಶೆಟ್ಟಿ ಬಾಯಾರು, ಬೊಟ್ಟೆಕೆರೆ ಪುರುಷೋತ್ತಮ ಪೂಂಜಾ, ಪದ್ಮನಾಭ ಉಪಾಧ್ಯಾಯರುಗಳು ಭಾಗವಹಿಸಿ ತೀವ್ರ ಚರ್ಚೆಗೆ ಗ್ರಾಸವಲ್ಲದ ತೀರ್ಪುಕೊಟ್ಟರು. 

ಪ್ರಥಮ ಪ್ರಯೋಗವಾಗಿ ಅತಿಥೇಯರು ಶ್ಯಮಂತಕ ಮಣಿ ಎಂಬ ಆಖ್ಯಾನವನ್ನು ಆಡಿ ತೋರಿಸಿದರು.ಅನಂತರ ಶ್ರೀ ದುರ್ಗಾಪರಮೇಶ್ವರಿ ದೇವಳ ಪ್ರಥಮ ದರ್ಜೆ ಕಾಲೇಜು ಕಟೀಲು ಇವರು ನರಕಾಸುರ ಮೋಕ್ಷ, ಶ್ರೀ ರಾಮ ಪ್ರಥಮ ದರ್ಜೆ ಕಾಲೇಜು, ಕಲ್ಲಡ್ಕ ಇದರ ವಿದ್ಯಾರ್ಥಿಗಳು “ಅಭಿಮನ್ಯು ಕಾಳಗ’ ಆಳ್ವಾಸ್‌ ಕಾಲೇಜ್‌ ಮೂಡುಬಿದಿರೆ ಇವರು ಪಾಂಚಜನ್ಯ , ಎರಡನೇ ದಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯ ಮಂಗಳೂರು ಇವರು ಪಾಂಚಜನ್ಯ – ಗುರುದಕ್ಷಿಣೆ , ಎಸ್‌.ವಿ.ಎಸ್‌. ಕಾಲೇಜು, ಬಂಟ್ವಾಳ ಇವರು “ಸುದರ್ಶನ ವಿಜಯ’, ವಿವೇಕಾನಂದ ಕಾಲೇಜು ಪುತ್ತೂರು, ಇವರು “ನರಕಾಸುರ ಮೋಕ್ಷ’ ಎಂಬ ಪ್ರಸಂಗಗಳನ್ನು ಪ್ರದರ್ಶಿಸಿದರು. ಅತಿಥೆಯರಾದ ಗೋವಿಂದ ದಾಸ ಕಾಲೇಜಿನ ವಿದ್ಯಾರ್ಥಿಗಳಿಂದ ಕೊನೆಯ ಪ್ರದರ್ಶನ “ಮುರಾಸುರ ವಧೆ’ ಪ್ರದರ್ಶಿಸಲ್ಪಟ್ಟಿತು. 

ಆಳ್ವಾಸ್‌ ಕಾಲೇಜ್‌ ಮೂಡುಬಿದರೆ ಪ್ರಥಮ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ ದ್ವಿತೀಯ ಮತ್ತು ದುರ್ಗಾಪರಮೇಶ್ವರಿ ದೇವಳ ಪ್ರಥಮ ದರ್ಜೆ ಕಾಲೇಜು, ಕಟೀಲು ತೃತೀಯ ಸ್ಥಾನ ಗಳಿಸಿವೆ. 

 ಯೋಗೀಶ್‌ ಕಾಂಚನ್‌ 

ಟಾಪ್ ನ್ಯೂಸ್

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-1

ಪಾಡ್ದನದೆಡೆಗೆ ನಿರಾಸಕ್ತಿ- ಜಾನಪದ ಆಕಾಡೆಮಿ ರಾಜ್ಯಪ್ರಶಸ್ತಿ ಪುರಸ್ಕೃತೆ ಅಪ್ಪಿ ಪಾಣಾರ ಕಳವಳ

19

ಸಂಪ್ರದಾಯಬದ್ಧವಾಗಿ ರಂಗಶಿಸ್ತಿನೊಂದಿಗೆ ಹೊಸತನ ಅಳವಡಿಸಿಕೊಂಡರೆ ತಪ್ಪಿಲ್ಲ

Ropesh Shetty: ಹಳ್ಳಿಯ ಸೊಗಡಿನಲ್ಲಿ ರೂಪೇಶ್‌ ಜೈಕಾರ !

Ropesh Shetty: ಹಳ್ಳಿಯ ಸೊಗಡಿನಲ್ಲಿ ರೂಪೇಶ್‌ ಜೈಕಾರ !

1-trrr

Yakshagana: ತೆಂಕುತಿಟ್ಟಿನ “ರಂಗಸ್ಥಳದ ರಾಜ’ʼ ಅರುವ ಕೊರಗಪ್ಪ ಶೆಟ್ಟಿ

Idu Entha Lokavayya: “ಕೋಸ್ಟಲ್‌” ನಿಂದ ಕರುನಾಡು!

Idu Entha Lokavayya: “ಕೋಸ್ಟಲ್‌” ನಿಂದ ಕರುನಾಡು!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.