ವೈವಿಧ್ಯವನ್ನು ಸಾರುವ ಕಲರ್ಸ್‌ ಆಫ್ ಇಂಡಿಯಾ


Team Udayavani, Oct 25, 2019, 4:36 AM IST

q-50

ಶರನ್ನವರಾತ್ರಿಯ ಪ್ರಯುಕ್ತ ಉಡುಪಿ ಪರಿಸರದ ಸುಮಾರು ಐದು ದೇವಿ ದೇವಾಲಯಗಳಲ್ಲಿ, ಉಡುಪಿಯ ‘ದರ್ಪಣ ಸ್ಕೂಲ್‌ ಆಫ್ ಪರ್ಫಾರ್ಮಿಂಗ್‌ ಆರ್ಟ್ಸ್ ಸಂಸ್ಥೆಯ ಗುರು ಮತ್ತು ವಿದ್ಯಾರ್ಥಿನಿಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೇರವೇರಿರಿದುವು. ವಿ|ರಮ್ಯಾ ಉಡುಪಿ ಮತ್ತು ವಿ| ರಕ್ಷಾ ಉಡುಪಿಯವರ ಸಾರಥ್ಯದಲ್ಲಿ ವಿದ್ಯಾರ್ಥಿನಿಯರು ಭರತನಾಟ್ಯ, ಕಥಕ್‌, ಜನಪದ ನೃತ್ಯಗಳನ್ನು ಪ್ರದರ್ಶಿಸಿ ಗಮನ ಸೆಳೆದಿದ್ದಾರೆ.

ಸಮೂಹ ನೃತ್ಯಗಳಲ್ಲಿ ವಿಶೇಷವಾದ ನೃತ್ಯವೆಂದರೆ ಕಲರ್ಸ್‌ ಆಫ್ ಇಂಡಿಯಾ. ಬೇರೆ ಬೇರೆ ರಾಜ್ಯಗಳ ಸುಮಾರು ಒಂಭತ್ತು ಜನಪದ ನೃತ್ಯಗಳನ್ನು ನಿರಂತರವಾಗಿ 32 ನಿಮಿಷಗಳ ಕಾಲ ಒಂದಾದ ಮೇಲೊಂದರಂತೆ ಪ್ರದರ್ಶಿಸುವುದೇ ಕಲರ್ಸ್‌ ಆಫ್ ಇಂಡಿಯಾ ನೃತ್ಯದ ವೈಶಿಷ್ಟತೆ. ಈ ವಿನೂತನ ನೃತ್ಯದಲ್ಲಿ 4 ರಿಂದ 15 ವಯಸ್ಸಿನ 25 ಮಕ್ಕಳು ಭಾಗವಹಿಸಿದ್ದರು. ಕರ್ನಾಟಕದ- ಕಂಸಾಳೆ, ಯಕ್ಷಗಾನ, ಅಸ್ಸಾಮಿನ ಬಿಹು, ಕಾಶ್ಮೀರದ ರೌಫ್, ಪಂಜಾಬಿನ ಬಾಂಗ್ರಾ, ರಾಜಸ್ಥಾನದ-ಕಲೆಲಿಯ ,ಚಿರ್ಮಿ, ಗುಜರಾತಿನ ದಾಂಡಿಯಾ, ಮಹಾರಾಷ್ಟ್ರದ ಲಾವಣಿ ಜನಪದ ನೃತ್ಯಗಳಿಗೆ ತಕ್ಕಂತೆ ವಿದ್ಯಾರ್ಥಿನಿಯರು ಸಂಪ್ರದಾಯಿಕ ವೇಷಭೂಷಣಗಳನ್ನು ಚಾಕಚಕ್ಯತೆಯಿಂದ ಬದಲಿಸಿ ಪ್ರದರ್ಶಿಸಿದ್ದು ಆಕರ್ಷಕವಾಗಿತ್ತು.

ಅನುಪಮಾ ಕೋಟ

ಟಾಪ್ ನ್ಯೂಸ್

Bhairadevi is my dream project…: Radhika kumaraswamy

Radhika kumaraswamy: ಭೈರಾದೇವಿ ನನ್ನ ಡ್ರೀಮ್‌ ಪ್ರಾಜೆಕ್ಟ್…: ರಾಧಿಕಾ

PCB: ‘ನಮ್ಮ ಕ್ರಿಕೆಟ್‌ ಐಸಿಯುನಲ್ಲಿದೆ’ ಎಂದ ಪಾಕಿಸ್ತಾನದ ಮಾಜಿ ಆಟಗಾರ

PCB: ‘ನಮ್ಮ ಕ್ರಿಕೆಟ್‌ ಐಸಿಯುನಲ್ಲಿದೆ’ ಎಂದ ಪಾಕಿಸ್ತಾನದ ಮಾಜಿ ನಾಯಕ

Hashem

Hashem Safieddine: ಹಿಜ್ಬುಲ್ಲಾ ಉತ್ತರಾಧಿಕಾರಿಯನ್ನು ಹೊಡೆದುರುಳಿಸಿತಾ ಇಸ್ರೇಲ್?

Subrahmanya: ಕುಮಾರ ಪರ್ವತ ಚಾರಣ: ಅ.6ರ ಬಳಿಕ ಅವಕಾಶ ನಿರೀಕ್ಷೆ

Subrahmanya: ಕುಮಾರ ಪರ್ವತ ಚಾರಣ: ಅ.6ರ ಬಳಿಕ ಅವಕಾಶ ನಿರೀಕ್ಷೆ

Navaratri Special:  ನಮ್ಮೊಳಗಿನ ರಾವಣನ ಸುಡುವುದೆಂತು…?

Navaratri Special: ನಮ್ಮೊಳಗಿನ ರಾವಣನ ಸುಡುವುದೆಂತು…?

GST

GST;ನವೆಂಬರ್‌ನಿಂದ ಔಷಧ, ಆರೋಗ್ಯ ವಿಮೆ ಅಗ್ಗ?

ಚಾರಣಿಗರಿಗೆ ಆನ್‌ಲೈನ್‌ ಬುಕ್ಕಿಂಗ್‌ ಪ್ರಾರಂಭ: ಮುಂಗಡ ನೋಂದಣಿ ಮಾಡಲು ಅವಕಾಶ

ಚಾರಣಿಗರಿಗೆ ಆನ್‌ಲೈನ್‌ ಬುಕ್ಕಿಂಗ್‌ ಪ್ರಾರಂಭ: ಮುಂಗಡ ನೋಂದಣಿ ಮಾಡಲು ಅವಕಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

ಸಂಪ್ರದಾಯಬದ್ಧವಾಗಿ ರಂಗಶಿಸ್ತಿನೊಂದಿಗೆ ಹೊಸತನ ಅಳವಡಿಸಿಕೊಂಡರೆ ತಪ್ಪಿಲ್ಲ

Ropesh Shetty: ಹಳ್ಳಿಯ ಸೊಗಡಿನಲ್ಲಿ ರೂಪೇಶ್‌ ಜೈಕಾರ !

Ropesh Shetty: ಹಳ್ಳಿಯ ಸೊಗಡಿನಲ್ಲಿ ರೂಪೇಶ್‌ ಜೈಕಾರ !

1-trrr

Yakshagana: ತೆಂಕುತಿಟ್ಟಿನ “ರಂಗಸ್ಥಳದ ರಾಜ’ʼ ಅರುವ ಕೊರಗಪ್ಪ ಶೆಟ್ಟಿ

Idu Entha Lokavayya: “ಕೋಸ್ಟಲ್‌” ನಿಂದ ಕರುನಾಡು!

Idu Entha Lokavayya: “ಕೋಸ್ಟಲ್‌” ನಿಂದ ಕರುನಾಡು!

3

Yakshagana: ಚಪ್ಪಾಳೆಗಾಗಿ ರಸಾಭಾಸ ಮಾಡಬಾರದು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Bhairadevi is my dream project…: Radhika kumaraswamy

Radhika kumaraswamy: ಭೈರಾದೇವಿ ನನ್ನ ಡ್ರೀಮ್‌ ಪ್ರಾಜೆಕ್ಟ್…: ರಾಧಿಕಾ

PCB: ‘ನಮ್ಮ ಕ್ರಿಕೆಟ್‌ ಐಸಿಯುನಲ್ಲಿದೆ’ ಎಂದ ಪಾಕಿಸ್ತಾನದ ಮಾಜಿ ಆಟಗಾರ

PCB: ‘ನಮ್ಮ ಕ್ರಿಕೆಟ್‌ ಐಸಿಯುನಲ್ಲಿದೆ’ ಎಂದ ಪಾಕಿಸ್ತಾನದ ಮಾಜಿ ನಾಯಕ

Sandalwood: ಮಿಂಚುಹುಳ, ಗೋಪಿಲೋಲ, ಜನಕ.. ಇಂದು ತೆರೆಗೆ

Sandalwood: ಮಿಂಚುಹುಳ, ಗೋಪಿಲೋಲ, ಜನಕ.. ಇಂದು ತೆರೆಗೆ

Hashem

Hashem Safieddine: ಹಿಜ್ಬುಲ್ಲಾ ಉತ್ತರಾಧಿಕಾರಿಯನ್ನು ಹೊಡೆದುರುಳಿಸಿತಾ ಇಸ್ರೇಲ್?

Subrahmanya: ಕುಮಾರ ಪರ್ವತ ಚಾರಣ: ಅ.6ರ ಬಳಿಕ ಅವಕಾಶ ನಿರೀಕ್ಷೆ

Subrahmanya: ಕುಮಾರ ಪರ್ವತ ಚಾರಣ: ಅ.6ರ ಬಳಿಕ ಅವಕಾಶ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.