ಚಿತ್ತಾಕರ್ಷಕ ಜಾನಪದ ನೃತ್ಯ

ಶ್ರೀ ರಾಮ್‌ ಡ್ಯಾನ್ಸ್‌ ಅಕಾಡೆಮಿ ಪ್ರಸ್ತುತಿ

Team Udayavani, Jul 26, 2019, 5:00 AM IST

m-6

ಸುಮಾರು ಹತ್ತು ವರ್ಷಗಳಿಂದ ಜಾನಪದ ರಂಗ ಪ್ರಕ್ರಿಯೆಯಲ್ಲಿ ಕ್ರಿಯಾಶೀಲವಾಗಿರುವ ಸಂಸ್ಥೆ ಶ್ರೀ ರಾಮ್‌ ಡ್ಯಾನ್ಸ್‌ ಅಕಾಡೆಮಿ ಉಡುಪಿ ಜಾನಪದ ನೃತ್ಯವನ್ನು ದೇಶದ ಮೂಲೆ ಮೂಲೆಗಳಲ್ಲಿ ಪ್ರದರ್ಶಿಸಿದೆ. ಮುಖ್ಯವಾಗಿ ಯುವ ಜನರನ್ನು ಕೇಂದ್ರವಾಗಿರಿಸಿಕೊಂಡು ತನ್ನ ಕೆಲಸ ಮಾಡಿದೆ. ವೈಕುಂಠ ಬಾಳಿಗಾ ಕಾನೂನು ವಿದ್ಯಾಲಯ, ಜೈನ್‌ ಕಾಲೇಜು ಮೂಡಬಿದಿರೆ, ಆಳ್ವಾಸ್‌ ಮೂಡಬಿದಿರೆ, ಜೇಸೀಸ್‌ ಸ್ಕೂಲ್‌ ಕಾರ್ಕಳ, ಎಂ.ಪಿ.ಎಂ. ಕಾಲೇಜು ಕಾರ್ಕಳ ಮುಂತಾದ ಸಂಸ್ಥೆಯ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದೆ. ಹಂಪಿ ಉತ್ಸವ, ತುಳು ಸಾಹಿತ್ಯ ಸಮ್ಮೇಳನ, ದೆಹಲಿಯಲ್ಲಿ ಜರಗಿದ ಅಖೀಲ ಭಾರತ ಜಾನಪದ ಉತ್ಸವದಲ್ಲಿ ಭಾಗವಹಿಸಿದ ಹೆಗ್ಗಳಿಕೆ, ಶೇಕರ ಬೈಕಾಡಿಯವರ ಸಾರಥ್ಯದಲ್ಲಿ ನಡೆಯುತ್ತಿರುವ ಸಂಸ್ಥೆ ಜೂ.16ರಂದು ಎಂ.ಜಿ.ಎಂ. ಕಾಲೇಜಿನ ರವೀಂದ್ರ ಮಂಟಪದಲ್ಲಿ ಮೂರು ಪ್ರಕಾರದ ಜಾನಪದ ನೃತ್ಯಗಳನ್ನು ಪ್ರದರ್ಶಿಸಿದರು.

ಕಂಗೀಲು
ಕರಾವಳಿಯ ಮೂಲ ಜಾನಪದ ನೃತ್ಯ ಪ್ರಕಾರ ಇದು.ರೋಗರುಜಿನಗಳನ್ನು ದೂರ ಮಾಡುವ ನಿಟ್ಟಿನಲ್ಲಿ ಶ್ರೀಕೃಷ್ಣ ಕೊರಗಜ್ಜನ ರೂಪದಲ್ಲಿ ಪ್ರತ್ಯಕ್ಷನಾಗಿ ಜನತೆಯ ಕಷ್ಟಗಳನ್ನು ದೂರ ಮಾಡುತ್ತಾನೆ ಎಂಬ ನಂಬಿಕೆಯ ತಳಹದಿಯಲ್ಲಿ ಕುಣಿಯುವ ಜಾನಪದ ನೃತ್ಯ. ಈ ನೃತ್ಯದಲ್ಲಿ ಕೊರಗಜ್ಜ ಮುಖಕ್ಕೆ ಮಸಿ ಬಳಿದುಕೊಂಡು ಮತ್ತು ತೆಂಗಿನ ಸಿರಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಲಯಬದ್ಧವಾದ ಕಂಗೀಲಿನ ಹಾಡಿನೊಂದಿಗೆ ಕುಣಿತ ಪ್ರಾರಂಭವಾಗುತ್ತದೆ. ಕುಣಿತ ಲಯಬದ್ಧವಾಗಿಯೂ, ಆಕರ್ಷಕವಾಗಿಯೂ ಇರುತ್ತದೆ.

ವೀರಗಾಸೆ
ಹೆಚ್ಚಾಗಿ ಉತ್ತರ ಕರ್ನಾಟಕದವರು, ವೀರಭದ್ರ ದೇವರ ಅರಾಧಿಸಿಕೊಂಡು ಬಂದವರು ವೀರಭದ್ರನ ಕತೆಯನ್ನು ಹೇಳುತ್ತ, ಒಂದು ಕೈಯಲ್ಲಿ ಕತ್ತಿ ಇನ್ನೊಂದು ಕೈಯಲ್ಲಿ ಗುರಾಣಿ ಹಿಡಿದು, ರೋಷಾವೇಷದಿಂದ ವಾದ್ಯ ಮೇಳಗಳೊಂದಿಗೆ ಕುಣಿಯುತ್ತಾರೆ. ಇವರ ವೇಷಭೂಷಣಗಳಲ್ಲಿ ವಿಭಿನ್ನತೆಯನ್ನು ಕಾಣಬಹುದು. ತಲೆಯಲ್ಲಿ ಮುಂಡಾಸು, ನಾಗನ ಹೆಡೆಯುಳ್ಳ ಕಿರೀಟವನ್ನು ತೊಡುತ್ತಾರೆ. ನೋಡಲು ಬಹಳ ಆಕರ್ಷಕವಾಗಿರುತ್ತದೆ.

ಕಂಸಾಳೆ
ಮೈಸೂರು, ಚಾಮರಾಜಪೇಟೆ, ಕೊಳ್ಳೆಗಾಲ ಮುಂತಾದ ಪ್ರದೇಶದಲ್ಲಿ ಮಲೆಮಹಾದೇಶ್ವರನನ್ನು ಆರಾಧಿಸಿಕೊಂಡು ಬಂದ ಜನರು ಕಂಸಾಳೆಯ ಹಾಡಿನೊಂದಿಗೆ ಕೈಯಲ್ಲಿ ತಾಳ, ಕಾಲಿಗೆ ಗೆಜ್ಜೆ ಕಟ್ಟಿ ಲಯಬದ್ಧವಾಗಿ ಕುಣಿಯುತ್ತಾರೆ. ಈ ಕುಣಿತದಲ್ಲಿ ಬೇರೆ ಬೇರೆ ಕಸರತ್ತು, ಪಿರಾಮಿಡ್ಡುಗಳನ್ನು ಕಾಣಬಹುದಾಗಿದೆ. ಆಕರ್ಷಕವಾದ ಗುಂಪು ನೃತ್ಯದಲ್ಲಿ ಮಹಿಳೆಯರು ಮತ್ತು ಪುರುಷರು ಭಾಗವಹಿಸಬಹುದು. ಈ ಮೂರು ನೃತ್ಯ ಪ್ರಕಾರಗಳ ಪ್ರದರ್ಶನ ನೀಡಿದವರು ಕಾಲೇಜು ವಿದ್ಯಾರ್ಥಿಗಳು.

ಜಯರಾಂ ನೀಲಾವರ

ಟಾಪ್ ನ್ಯೂಸ್

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು

Parliament; Pushing in front of Parliament House; Two MPs injured, allegations against Rahul Gandhi

Parliament; ಸಂಸತ್‌ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್‌ ವಿರುದ್ದ ಆರೋಪ

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

28 cricketers who said goodbye in 2024; Here is the list

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-1

ಪಾಡ್ದನದೆಡೆಗೆ ನಿರಾಸಕ್ತಿ- ಜಾನಪದ ಆಕಾಡೆಮಿ ರಾಜ್ಯಪ್ರಶಸ್ತಿ ಪುರಸ್ಕೃತೆ ಅಪ್ಪಿ ಪಾಣಾರ ಕಳವಳ

19

ಸಂಪ್ರದಾಯಬದ್ಧವಾಗಿ ರಂಗಶಿಸ್ತಿನೊಂದಿಗೆ ಹೊಸತನ ಅಳವಡಿಸಿಕೊಂಡರೆ ತಪ್ಪಿಲ್ಲ

Ropesh Shetty: ಹಳ್ಳಿಯ ಸೊಗಡಿನಲ್ಲಿ ರೂಪೇಶ್‌ ಜೈಕಾರ !

Ropesh Shetty: ಹಳ್ಳಿಯ ಸೊಗಡಿನಲ್ಲಿ ರೂಪೇಶ್‌ ಜೈಕಾರ !

1-trrr

Yakshagana: ತೆಂಕುತಿಟ್ಟಿನ “ರಂಗಸ್ಥಳದ ರಾಜ’ʼ ಅರುವ ಕೊರಗಪ್ಪ ಶೆಟ್ಟಿ

Idu Entha Lokavayya: “ಕೋಸ್ಟಲ್‌” ನಿಂದ ಕರುನಾಡು!

Idu Entha Lokavayya: “ಕೋಸ್ಟಲ್‌” ನಿಂದ ಕರುನಾಡು!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು

Parliament; Pushing in front of Parliament House; Two MPs injured, allegations against Rahul Gandhi

Parliament; ಸಂಸತ್‌ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್‌ ವಿರುದ್ದ ಆರೋಪ

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

1

Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.