ಗುಂಡ್ಮಿಯಲ್ಲಿ ದ್ರೌಪದಿ ವಸ್ತ್ರಾಪಹರಣ


Team Udayavani, Apr 12, 2019, 6:00 AM IST

h-9

ಗುಂಡ್ಮಿ ಶಂಕರ ನಾರಾಯಣ ಉಪಾಧ್ಯರ ಸಂಸ್ಮರಣಾ ಕಾರ್ಯಕ್ರಮದ ಅಂಗವಾಗಿ ಆರು ವರ್ಷದಿಂದ ಯಕ್ಷಗಾನ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿರುವ ಉಪಾಧ್ಯರ ಕುಟುಂಬಿಕರು, ಈ ಬಾರಿ ಯಕ್ಷಗಾನ ಕಲಾಕೇಂದ್ರ(ರಿ.) ಹಂಗಾರಕಟ್ಟೆ ಇವರ ಸಹಕಾರದಲ್ಲಿ ಗುಂಡ್ಮಿಯ ಸದಾನಂದ ರಂಗ ಮಂಟಪದಲ್ಲಿ ಪ್ರಸಿದ್ಧ ಕಲಾವಿದರ ಕೂಡುವಿಕೆಯೊಂದಿಗೆ ದ್ರೌಪದಿ ವಸ್ತ್ರಾಪಹರಣ ಎನ್ನುವ ಪ್ರಸಂಗವನ್ನು ನಡೆಸಿಕೊಟ್ಟರು.

ಜೂಜಿನ ಕಣದಲ್ಲಿ ತಮ್ಮನ್ನೇ ತಾವು ಪಣಕ್ಕಿಟ್ಟು ಸೋತ ಪಾಂಡವರು ಕೊನೆಯಲ್ಲಿ ದ್ರೌಪದಿಯನ್ನೇ ಪಣಕ್ಕಿಟ್ಟು ಸೋಲುತ್ತಾರೆ. ಮುಂದೆ ತುಂಬಿದ ಸಭೆಯಲ್ಲಿ ದುಶ್ಯಾಸನನಿಂದ ಆಕೆಯ ವಸ್ತ್ರಾಪಹರಣ, ಭೀಮನಿಂದ ಪ್ರತಿಜೆ`, ಕೊನೆಯಲ್ಲಿ ಧೃತರಾಷ್ಟ್ರನು ದ್ರೌಪದಿಗೆ ಎರಡು ವರಗಳನ್ನು ಪ್ರದಾನ ಮಾಡುವಲ್ಲಿಗೆ ಕಥಾನಕವು ಮುಕ್ತಾಯಗೊಳ್ಳುತ್ತದೆ. ದ್ರೌಪದಿಯಾಗಿ ಶಶಿಕಾಂತ ಶೆಟ್ಟಿಯವರು ದ್ರೌಪದಿಗಾದ ಅವಮಾನ, ಅವಳ ಅಸಹಾಯಕತೆ ಮತ್ತು ಮನದಾಳದ ಭಾವನೆಗಳನ್ನು, ನಿಸ್ಸಹಾಯಕರಾಗಿ ಕುಳಿತ ಐವರು ಪತಿಯರು ಸಹಿತ ತುಂಬಿದ ಸಭೆಯಲ್ಲಿ ಅಭಿವ್ಯಕ್ತಿಗೊಳಿಸಿದ ಪರಿ ಮನಕಲಕುವಂತಿತ್ತು. ನಿಷ್ಕರುಣಿ ದುಶ್ಯಾಸನನಾಗಿ ಪ್ರಸನ್ನ ಶೆಟ್ಟಿಗಾರ್‌ ಅವರ ಅಭಿನಯ ಬಹಳವಾಗಿ ಸೆಳೆಯಿತು. ದುರಹಂಕಾರಿ ಕೌರವನಾಗಿ ನರಸಿಂಹ ಗಾಂವ್ಕರ್‌, ಧರ್ಮರಾಯನಾಗಿ ಶಿವಾನಂದ ಮಯ್ಯ, ಭೀಮನಾಗಿ ಬೇಳಿಂಜೆ ಸುಂದರ ನಾಯ್ಕ, ಅರ್ಜುನನಾಗಿ ವಿಭವನ, ನಕುಲನಾಗಿ ಪ್ರಣವ್‌ ಹೊಳ್ಳ, ಸಹದೇವನಾಗಿ ರೋಹನ್‌, ಧೃತರಾಷ್ಟ್ರನಾಗಿ ಅಶೋಕ್‌ ಆಚಾರ್‌, ಗಾಂಧಾರಿಯಾಗಿ ಸತೀಶ ಬೀಜಾಡಿ, ವಿಕರ್ಣನಾಗಿ ಯೋಗೀಂದ್ರ ಮರವಂತೆ, ಪ್ರತಿಕಾಮಿಯಾಗಿ ಹಳ್ಳಾಡಿ ಕೃಷ್ಣ ತಮ್ಮ ಪಾತ್ರಗಳನ್ನು ನಿರ್ವಹಿಸಿದ ರೀತಿ ಪ್ರಶಂಸನೀಯವಾಗಿತ್ತು. ಪೂರ್ವ ರಂಗದಲ್ಲಿ ಬಾಲಗೋಪಾಲರಾಗಿ ವಿಷ್ಣು ಮತ್ತು ಗೌತಮ್‌ ಸೊಗಸಾದ ಹೆಜ್ಜೆಯೊಂದಿಗೆ ನಿರ್ವಹಿಸಿದರೆ, ಉದಯ ಕುಮಾರ್‌ ಹೊಸಾಳರ‌ ಭಾವಪೂರ್ಣ ಭಾಗವತಿಕೆಗೆ ಮದ್ದಲೆಗಾರರಾಗಿ ಪ್ರಶಾಂತ್‌ ಭಂಡಾರಿ ಮತ್ತು ಜನಾರ್ದನ್‌ ಆಚಾರ್‌ ಚೆಂಡೆಯಲ್ಲಿ ಉತ್ತಮವಾದ ಸಹಕಾರ ನೀಡಿದರು. ವೇಷಭೂಷಣ ಗಣೇಶ್‌ ಆಚಾರ್‌ ಜನ್ನಾಡಿಯವರದ್ದಾಗಿತ್ತು.

ಕೆ. ದಿನಮಣಿ ಶಾಸ್ತ್ರಿ

ಟಾಪ್ ನ್ಯೂಸ್

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

sanjay-raut

Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ

UP: ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೋ ಕಾದು ಕೂತ ಪೊಲೀಸರು

UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

ಸಂಪ್ರದಾಯಬದ್ಧವಾಗಿ ರಂಗಶಿಸ್ತಿನೊಂದಿಗೆ ಹೊಸತನ ಅಳವಡಿಸಿಕೊಂಡರೆ ತಪ್ಪಿಲ್ಲ

Ropesh Shetty: ಹಳ್ಳಿಯ ಸೊಗಡಿನಲ್ಲಿ ರೂಪೇಶ್‌ ಜೈಕಾರ !

Ropesh Shetty: ಹಳ್ಳಿಯ ಸೊಗಡಿನಲ್ಲಿ ರೂಪೇಶ್‌ ಜೈಕಾರ !

1-trrr

Yakshagana: ತೆಂಕುತಿಟ್ಟಿನ “ರಂಗಸ್ಥಳದ ರಾಜ’ʼ ಅರುವ ಕೊರಗಪ್ಪ ಶೆಟ್ಟಿ

Idu Entha Lokavayya: “ಕೋಸ್ಟಲ್‌” ನಿಂದ ಕರುನಾಡು!

Idu Entha Lokavayya: “ಕೋಸ್ಟಲ್‌” ನಿಂದ ಕರುನಾಡು!

3

Yakshagana: ಚಪ್ಪಾಳೆಗಾಗಿ ರಸಾಭಾಸ ಮಾಡಬಾರದು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.