ಯೋಗಾ ನಿರೋಗ : ಪ್ರತಿ ನಿತ್ಯ ಉತ್ಕಟಾಸನ ಮಾಡುವುದರಿಂದ ಆಗುವ ಪ್ರಯೋಜನಗಳೇನು ?


Team Udayavani, Dec 8, 2020, 12:52 PM IST

ಯೋಗಾ ನಿರೋಗ : ಉತ್ಕಟಾಸನ

ಉತ್ಕಟಾಸನಕ್ಕೆ ಗರುಡಾಸನವೆಂಬಇನ್ನೊಂದು ಹೆಸರೂ ಇದೆ. ಇದು ನೋಡಲು ಸುಲಭವಾಗಿಕಂಡುಬಂದರೂ, ವಾಸ್ತವಹಾಗಿಲ್ಲ. ಉತ್ಕಟ ಎಂದರೆ ಕುರ್ಚಿ ಎಂದರ್ಥವಿದೆ. ಕುರ್ಚಿಯ ರೀತಿಯಲ್ಲಿಕೂರುವ ಈ ಭಂಗಿಗೆ ಉತ್ಕಟಾಸನ ಎಂದು ಕರೆಯುತ್ತಾರೆ.

ಮೊದಲು ಸಮಸ್ಥಿತಿಯಲ್ಲಿ ನಿಂತುಕೊಳ್ಳಿ. ನಂತರ ಎರಡೂ ಕೈಗಳನ್ನೂ ನಿಧಾನವಾಗಿ ಮೇಲಕ್ಕೆತ್ತಿ.ಭುಜದ ನೇರಕ್ಕೆ ಅಂಗೈಗಳನ್ನು ಮೇಲ್ಮುಖ ಮಾಡಿ. ಈಗ ದೀರ್ಘ‌ವಾಗಿ ಉಸಿರಾಡುತ್ತಾ ಎರಡೂ ಕೈಗಳನ್ನು ಸಂಪೂರ್ಣ ಮೇಲಕ್ಕೆತ್ತಿ. ಹೀಗೆ ಮಾಡುವಾಗ ಎರಡೂ ಕೈಗಳು ನಮಸ್ಕರಿಸುವ ಭಂಗಿಯಲ್ಲಿರಲಿ. ಈಗ ನಿಧಾನವಾಗಿ ಉಸಿರನ್ನು ತೆಗೆದುಕೊಂಡು, ಉಸಿರನ್ನು ಹೊರ ಹಾಕುತ್ತಾ ಮಂಡಿಗಳನ್ನು ಬಗ್ಗಿಸಿ ನಿಧಾನವಾಗಿ ಕುರ್ಚಿಯ ಭಂಗಿಯಲ್ಲಿ ನಿಲ್ಲಿ. ಹೀಗೆ ನಿಂತಾಗ ಬೆನ್ನು ನೇರವಾಗಿರಲಿ. ದೃಷ್ಟಿಯೂ ನೇರವಾಗಿರಲಿ. ಈ ಭಂಗಿಯಲ್ಲಿಯೇ ಐದು ನಿಮಿಷ ನಿಲ್ಲಿ. ಈ ಸಮಯದಲ್ಲಿ ದೀರ್ಘ‌ವಾಗಿ ಉಸಿರಾಡುತ್ತಿರಬೇಕು. ಉಸಿರನ್ನು ತೆಗೆದುಕೊಳ್ಳುವುದು ಮತ್ತು ಬಿಡುವುದು ನಿರಂತರವಾಗಿ ಆಗುತ್ತಿರಬೇಕು.

ಮೊದಲೇ ಹೇಳಿದಂತೆ ಈ ಆಸನ ಮಾಡುವಾಗಕಷ್ಟ ಅನ್ನಿಸಬಹುದು. ಉತ್ಕಟಾಸನ ಮಾಡುವಾಗ ಬ್ಯಾಲೆನ್ಸ್ ಸಿಗದಿದ್ದರೆ ಬಿದ್ದು ಬಿಡುವ ಅಪಾಯವಿರುತ್ತದೆ. ಹಾಗಾಗಿ, ಪ್ರಾರಂಭದಲ್ಲಿ ಗೋಡೆಯ ಬಳಿ ಅಭ್ಯಾಸಮಾಡುವುದು ಜಾಣತನ. ಉತ್ಕಟಾಸನ ಮಾಡುವುದರಿಂದಕಾಲುಗಳಲ್ಲಿನ ಅನೇಕ ದೋಷಗಳು ದೂರವಾಗುವುವು. ಬೆನ್ನು ನೋವುಮಾಯವಾಗುವುದು.ಕಾಲುಗಳು ಬಲಿಷ್ಠಗೊಳ್ಳುವವು. ಹೊಟ್ಟೆಯಲ್ಲಿನ ಮತ್ತು ತೊಡೆಗಳಲ್ಲಿರುವ ಕೊಬ್ಬಿನಂಶ ಕರಗುವುದು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-health

ಆರೋಗ್ಯದಲ್ಲಿ ಕ್ರಾಂತಿ; ಸ್ತ್ರೀರೋಗ ಮತ್ತು ಪ್ರಸೂತಿ ಶಾಸ್ತ್ರದಲ್ಲಿ ಲ್ಯಾಪರೊಸ್ಕೋಪಿಯ ಮಹತ್ವ

4-

Fasting: ಉಪವಾಸ: ಹೃದಯ ಸಂಬಂಧಿ ಕಾಯಿಲೆ ಮತ್ತು ಮಧುಮೇಹ ಆರೈಕೆ

2-heath

Health: ವಯೋವೃದ್ಧರ ಆರೈಕೆ : ಮುಪ್ಪಿನಲ್ಲಿ ಜೀವನಾಧಾರ

17-tooth-infection

Tooth Infection: ಹಲ್ಲಿನ ಸೋಂಕು-ಸಂಧಿ ನೋವಿಗೆ ಕಾರಣವಾದೀತೇ?

16-

Methylmalonic acidemia: ಮಿಥೈಲ್‌ಮೆಲೋನಿಕ್‌ ಆ್ಯಸಿಡೆಮಿಯಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.