ಕೃತಕ ಕಾಲು ಜೋಡಣೆ ಶಿಬಿರ


Team Udayavani, Nov 4, 2017, 3:11 PM IST

krutaka-kaalu.jpg

ಕರ್ನಾಟಕ ಮಾರವಾರಿ ಸಮಾಜ, ಭಗವಾನ್‌ ಮಹಾವೀರ್‌ ವಿಕಲಾಂಗ್‌ ಸಹಾಯತಾ ಸಮಿತಿ (ಜೈಪುರ್‌ ಫ‌ೂಟ್‌) ವತಿಯಿಂದ “ಕಾಲಿಲ್ಲದವರಿಗೆ ಉಚಿತ ಕಾಲು’ ಶಿಬಿರ ಆಯೋಜಿಸಲಾಗಿದೆ. ಶಿಬಿರದಲ್ಲಿ ವಿಕಲಾಂಗರಿಗೆ ಜೈಪುರ ಕಾಲು, ಕ್ಯಾಲಿಪರ್ (ಪೋಲಿಯೋ ಬಾಧಿತರಿಗೆ) ಮತ್ತು ಕ್ರಚಸ್‌ ಅನ್ನು ನೀಡಲಾಗುತ್ತದೆ.

ಮುಂಚಿತವಾಗಿ ಕಾಲಿನ ಅಳತೆ ತೆಗೆದುಕೊಂಡು, ನಂತರ ಕೃತಕ ಕಾಲುಗಳನ್ನು ಜೋಡಿಸಲಾಗುವುದು. ಜನವರಿ 7, 2018ರಂದು ಜೋಡಣೆ ನಡೆಯಲಿದೆ. ಕೃತಕ ಕಾಲು ಜೋಡಿಸಿದ ನಂತರ ವ್ಯಕ್ತಿ ಸಾಮಾನ್ಯರಂತೆ ನಡೆದಾಡಬಹುದು, ಸೈಕಲ್‌ ತುಳಿಯಬಹುದು, ಮರ ಹತ್ತಬಹುದು, ಜಮೀನು- ಫ್ಯಾಕ್ಟರಿಯಲ್ಲಿ ಕೆಲಸವನ್ನೂ ಮಾಡಬಹುದು. ನೋಂದಣಿಗೆ ಕೊನೆಯ ದಿನಾಂಕ ಡಿಸೆಂಬರ್‌ 16. 

ಎಲ್ಲಿ?: ಮಹಾರಾಜ ಅಗ್ರಸೇನ್‌ ಭವನ್‌, 2ನೇ ಕ್ರಾಸ್‌, ಅಶೋಕ ಪಿಲ್ಲರ್‌ ಬಳಿ, ಜಯನಗರ 1ನೇ ಬ್ಲಾಕ್‌
ಯಾವಾಗ?: ಡಿ. 17, ಭಾನುವಾರ ಬೆ. 9-3
ನೋಂದಣಿಗೆ ಸಂಪರ್ಕಿಸಿ: ಸಂದೀಪ್‌ ಪೊಡ್ಡಾರ್‌-9620000244, ರಿಂಕೇಶ್‌ ಬರೋಲಿಯಾ – 9886521885

ಟಾಪ್ ನ್ಯೂಸ್

1-mangaluru

Managaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು

10

ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ

1-raju

Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ

1-PTI

Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

1-mangaluru

Managaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು

10

ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

1-honnavara

Honnavara: ಪಟ್ಟಣ ಪಂಚಾಯತ್‌ ನಲ್ಲಿ ಲೋಕಾಯುಕ್ತ ದಾಳಿ

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.