ಮುನ್ನೋಟದಲ್ಲಿ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌


Team Udayavani, Jul 7, 2018, 12:04 PM IST

munnota.jpg

ಒಂದು ಕಾಲದಲ್ಲಿ ಬರೀ ಹಾಲಿವುಡ್‌ ಸಿನಿಮಾಗಳ ಕಲ್ಪನೆಯ ಸರಕಾಗಿದ್ದ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ಇಲ್ಲವೇ “ಎ.ಐ.’ ಇವತ್ತು ವಾಸ್ತವದ ಹೊಸ್ತಿಲಲ್ಲಿ ನಿಂತಿದೆ. ಮುಂಬರುವ ದಿನಗಳಲ್ಲಿ ನಮ್ಮ ಬದುಕನ್ನು ಹಿಂತಿರುಗಲಾಗದ ರೀತಿಯಲ್ಲಿ ಮಾರ್ಪಡಿಸಿಬಿಡುವ ಕಡೆಗೆ ಮೆಲ್ಲ ಮೆಲ್ಲಗೆ ಆದರೆ ಖಚಿತವಾಗಿ ಹೆಜ್ಜೆ ಹಾಕುತ್ತಿದೆ.

ಹಾಗಿದ್ದರೆ ಏನಿದು “ಎ.ಐ.? ಇದೊಂದು ಯಂತ್ರವೇ? ಒಂದು ಬಗೆಯ ಸಾಫ್ಟ್ವೇರೇ? ಇಲ್ಲವೇ ಬರೀ ಒಂದು ಪರಿಕಲ್ಪನೆಯೇ? ಇಪ್ಪತ್ತೂಂದನೇ ಶತಮಾನದ ಸಾಮಾಜಿಕ ಮತ್ತು ಆರ್ಥಿಕ ಸಮೀಕರಣಗಳನ್ನು ಬುಡಮೇಲು ಮಾಡಿಬಿಡಬಹುದು ಎಂದು ಹೇಳಲಾಗುವ ಇದರ ಒಳಿತು ಕೆಡುಕುಗಳೇನು? ಮನುಕುಲದ ಒಳಿತಿಗೆ ಇದನ್ನು ಜಾಣ್ಮೆಯಿಂದ ಬಳಸುವ ದಾರಿ ಯಾವುದು?

ಯಾವ ಯಾವ ಕ್ಷೇತ್ರಗಳಲ್ಲಿ ಇದನ್ನು ಬಳಸುವ ಪ್ರಯತ್ನಗಳನ್ನು ಮಾಡಲಾಗುತ್ತಿದೆ? ಇದರ ಅಪಾರ ಸಾಧ್ಯತೆಗಳ ಬಗ್ಗೆ ಹರಡಿರುವ ಕೆಲವು ತಪ್ಪು ಅನಿಸಿಕೆಗಳಾವುವು? ಇವೆಲ್ಲ ಪ್ರಶ್ನೆಗಳಿಗೂ ಉತ್ತರ ಈ ಬಾರಿಯ “ಮುನ್ನೋಟ ಮಾತುಕತೆ’ಯಲ್ಲಿದೆ. ಟಬೋì ಪಾಸ್‌ ಸಾಫ್ಟ್ವೇರ್‌ ಸಂಸ್ಥೆಯ ಎಂಜಿನಿಯರಿಂಗ್‌ ಮುಖ್ಯಸ್ಥರಾದ ಪವಮಾನ್‌ ಅಥಣಿ ಈ ಕುರಿತು ಉಪನ್ಯಾಸ ನೀಡಲಿದ್ದಾರೆ.

ಎಲ್ಲಿ?: ಮುನ್ನೋಟ ಪುಸ್ತಕ ಮಳಿಗೆ, ಡಿ.ವಿ.ಜಿ. ರಸ್ತೆ, ಬಸವನಗುಡಿ
ಯಾವಾಗ?: ಜು.8, ಭಾನುವಾರ, ಬೆ.11.30
ಪ್ರವೇಶ: ಉಚಿತ
ಸಂಪರ್ಕ: 080- 26603000

ಟಾಪ್ ನ್ಯೂಸ್

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.