ಸಂಭ್ರಮ ಸಂವಾದ


Team Udayavani, Apr 27, 2019, 11:35 AM IST

21

ಮಾನವನ ನಿತ್ಯ ಬದುಕಿನ ಪ್ರತಿಬಿಂಬದ ಚಿತ್ರಣವೇ ನಾಟ್ಯ.ಮಾನವನಿಗೂ ನಾಟ್ಯಕ್ಕೂ ಒಂದು ರೀತಿಯ ಬೆಸುಗೆ ಇದೆ. ಭಾರತದಲ್ಲಿ ಕಾಣುವಷ್ಟು ಕಲಾಪರಂಪರೆಗಳ ವೈವಿಧ್ಯತೆ ಬಹುಶಃ ಪ್ರಪಂಚದ ಬೇರಾವುದೇ ದೇಶದಲ್ಲಿ ಕಾಣ ಸಿಗುವುದಿಲ್ಲ. ಈ ಲಲಿತಕಲೆಗಳನ್ನು, ದೈವಿಕ ಕಲೆಗಳನ್ನು ಉಳಿಸಿ, ಬೆಳೆಸುವ ಉದ್ದೇಶದಿಂದ ಅಡ್ವೆ„ಸರ್‌ ಮಾಸಪತ್ರಿಕೆ, ಸಂಗೀತ್‌ ನೃತ್ಯ ಭಾರತಿ ಅಕಾಡೆಮಿ ಮತ್ತು ಕರ್ನಾಟಕ ಇಂಜನೀಯರ್ ಅಕಾಡೆಮಿ ಸಂಯುಕ್ತಾಶ್ರಯದಲ್ಲಿ ವಿಶ್ವ ನೃತ್ಯ ದಿನಾಚರಣೆಯ ಅಂಗವಾಗಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಸಂದರ್ಭದಲ್ಲಿ “ಆಧುನಿಕ ಯುಗದಲ್ಲಿ ಶಾಸ್ತ್ರೀಯ ನೃತ್ಯಪ್ರಕಾರಗಳನ್ನು ಉಳಿಸಿ ಬೆಳೆಸುವುದು’ ಎಂಬ ವಿಚಾರದ ಕುರಿತು ಸಂವಾದ ನಡೆಯಲಿದ್ದು, ಜಿ.ಆರ್‌. ಶಿಕ್ಷಣ ಸಮೂಹ ಸಂಸ್ಥಾಪಕಿ, ಖ್ಯಾತ ಶಿಕ್ಷಣ ತಜ್ಞೆ ಡಾ. ಗೀತಾ ರಾಮಾನುಜಂ ಚಾಲನೆ ನೀಡಲಿದ್ದಾರೆ. ಹಿರಿಯ ನಾಟ್ಯ ಕಲಾವಿದೆ ಗುರು ರೇವತಿ ನರಸಿಂಹನ್‌, ಕಲಾ ವಿಮರ್ಶಕ ಎಸ್‌. ನಂಜುಂಡ ರಾವ್‌ ಭಾಗವಹಿಸುವವರು.

ಶೀತಲ್‌ ಹೇಮಂತ್‌(ಭರತನಾಟ್ಯ), ನಿಧಾಫ್ ಕರುನಾಡ್‌(ಕಥಕ್‌), ಅನನ್ಯ ಎಂ.(ಭರತನಾಟ್ಯ), ಪ್ರೀತಿ ಮಂಜುನಾಥ್‌ ಮತ್ತು ನೃತ್ಯ ಗುರು ಪದ್ಮಾ ಹೇಮಂತ್‌ರವರ ಮಾರ್ಗದರ್ಶನದಲ್ಲಿ ಸಮೂಹ ನೃತ್ಯ ಮೂಡಿ ಬರಲಿದೆ. ನೃತ್ಯ ಗುರು ವಿದುಷಿ ಪದ್ಮಾ ಹೇಮಂತ್‌ರವರ ಅತಿಥಿ ಸಂಪಾದಕತ್ವದಲ್ಲಿ ರೂಪುಗೊಂಡಿರುವ “ಅಡ್ವೆçಸರ್‌’ ನೃತ್ಯ ವಿಶೇಷಾಂಕವನ್ನು ಅನನ್ಯ ಸಾಂಸ್ಕೃತಿಕ ಅಕಾಡೆಮಿಯ ಡಾ. ಆರ್‌.ವಿ ರಾಘವೇಂದ್ರ ಬಿಡುಗಡೆಗೊಳಿಸುವರು.

ಎಲ್ಲಿ?: ಕೆ.ಇ.ಎ. ಪ್ರಭಾತ್‌ ರಂಗಮಂದಿರ, ಬಸವೇಶ್ವರನಗರ
ಯಾವಾಗ?: ಏ.29, ಸಂಜೆ 5- 8.15

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.