ನಾಳೆ ಬಾ, ನಾಳೆಯೇ ಪ್ರದರ್ಶನ!


Team Udayavani, Nov 4, 2017, 3:13 PM IST

nale-baa.jpg

ದಶಕಗಳ ಹಿಂದೆ ಹುಟ್ಟಿಕೊಂಡ, ಅಂತ್ಯಕಾಲಕ್ಕೆ ಸಮೀಪ ಎನ್ನುವ “ನಾಳೆ ಬಾ’ ಪದವನ್ನು ಯಾರೂ ಮರೆಯುವುದಿಲ್ಲ. ಆ ಭಯ ಹುಟ್ಟಿಸೋ ಪದವನ್ನೇ ನಾಟಕದ ಶೀರ್ಷಿಕೆ ಮಾಡಿಕೊಂಡು ರಂಗದ ಮೇಲೆ ಬರುತ್ತಿದೆ, ಯುವ ಚೇತನ ಸಂಸ್ಥೆ. ಅಂದಹಾಗೆ, “ನಾಳೆ ಬಾ’ ಎನ್ನುವುದು ನಗೆನಾಟಕ. ನಗರದ ಜಂಜಾಟದಲ್ಲಿ ವಿಪರೀತ ಬ್ಯುಸಿ ಇರುವ ಸಾಫ್ಟ್ವೇರ್‌ ಎಂಜಿನಿಯರ್‌ ಒಬ್ಬನ ಕತೆಯಿದು.

ತನ್ನೆಲ್ಲ ಸಮಯವನ್ನು ಕಚೇರಿಗೆ ವಿನಿಯೋಗಿಸುತ್ತಾ, ವೈಯಕ್ತಿಕ ಕೆಲಸಗಳನ್ನು ಮುಂದೂಡುತ್ತಾ, ಸಮಸ್ಯೆಯ ಗೂಡಿನಲ್ಲಿ ಸಿಲುಕಿ ನಲುಗುವ ಸಾಫ್ಟ್ವೇರ್‌ ಎಂಜಿನಿಯರ್‌ನ ಬದುಕನ್ನು ಹಾಸ್ಯದ ಮೂಲಕ ಚಿತ್ರಿಸಲಾಗಿದೆ. ಸಂತೋಷ್‌ ಗಣಾಚಾರಿ ಇದರ ನಿರ್ದೇಶಕರು. ತಾರಾಗಣದಲ್ಲಿ ಸಂತೋಷ್‌ ಗಣಾಚಾರಿ, ಅಭಿಜಿತ್‌ ವೈ.ಎಸ್‌. ಮಧುಶ್ರೀ ಸಿ., ಮೇಖಲಾ ಕುಲಕರ್ಣಿ ಮತ್ತಿತರರು ನಟಿಸಿದ್ದಾರೆ.

ಎಲ್ಲಿ?: ಎಚ್‌.ಎನ್‌. ಕಲಾಕ್ಷೇತ್ರ, ನ್ಯಾಶನಲ್‌ ಕಾಲೇಜು ಕ್ಯಾಂಪಸ್‌, ಜಯನಗರ
ಯಾವಾಗ?: ನವೆಂಬರ್‌ 5, ಸಂಜೆ 7
ಟಿಕೆಟ್‌: 100 ರೂ.

ಟಾಪ್ ನ್ಯೂಸ್

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

MDNL

Kasaragodu: ಎಂಡಿಎಂಎ ಬೆಂಗಳೂರಿನಿಂದ ಪೂರೈಕೆ: ಎಸ್‌ಪಿ ಶಿಲ್ಪಾ

1-qwewqwqe

World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ

20

J. B. Shruti Sagar: ಏಕಾಗ್ರತೆಗೆ ಭಂಗ ತರುವ ಏನನ್ನೂ  ಬಳಸಿದರೂ ಸಾಧನೆಗೆ ತೊಡಕೇ

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ

R.Ashok

Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್‌ ಸೀಮಿತ: ಆರ್‌. ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

MDNL

Kasaragodu: ಎಂಡಿಎಂಎ ಬೆಂಗಳೂರಿನಿಂದ ಪೂರೈಕೆ: ಎಸ್‌ಪಿ ಶಿಲ್ಪಾ

Moodbidri: ಸರ ಕಳ್ಳತನ; ಇಬ್ಬರು ಆರೋಪಿಗಳ ಸೆರೆ

Moodbidri: ಸರ ಕಳ್ಳತನ; ಇಬ್ಬರು ಆರೋಪಿಗಳ ಸೆರೆ

1-qwewqwqe

World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ

Hardik Pandya: ರಣಜಿ ಕ್ರಿಕೆಟ್‌ ಆಡಲು ಹಾರ್ದಿಕ್‌ ಪಾಂಡ್ಯ ಸಿದ್ಧತೆ

Hardik Pandya: ರಣಜಿ ಕ್ರಿಕೆಟ್‌ ಆಡಲು ಹಾರ್ದಿಕ್‌ ಪಾಂಡ್ಯ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.