ಡುಗ್‌ ಡುಗ್‌ ಡುಗ್‌… ಜಾವಾ ಯೆಜ್ಡಿ ಮೇಳ


Team Udayavani, Jul 7, 2018, 12:04 PM IST

jaava.jpg

ಮಾರುಕಟ್ಟೆಯಲ್ಲಿ ಎಂಥದ್ದೇ ಲಕ್ಷುರಿ ಬೈಕುಗಳು ಬಂದಿದ್ದರೂ, ಜಾವಾ ಯೆಜ್ಡಿಯ ಮೋಹ ರೈಡಿಂಗ್‌ಪ್ರಿಯರಿಂದ ದೂರವಾಗಿಲ್ಲ. ಪ್ರತಿವರ್ಷವು ಜಾವಾ ಯೆಜ್ಡಿಗೆ ಗೌರವ ಸೂಚಿಸಲು, ಅದಕ್ಕೇ ಅಂತಲೇ ಒಂದು ದಿನವನ್ನೇ ನಿಗದಿಪಡಿಸಲಾಗಿದೆ. ಪ್ರತಿವರ್ಷದಂತೆ ಈ ಬಾರಿಯೂ “ಅಂತಾರಾಷ್ಟ್ರೀಯ ಜಾವಾ ಡೇ’ ಆಚರಣೆಗೊಳ್ಳುತ್ತಿದೆ. ಜಾವಾ ಯೆಜ್ಡಿ ಬೈಕುಗಳ ಪ್ರದರ್ಶನ ಈ ಬಾರಿಯ ವಿಶೇಷ.

ಜಾವಾ ಯೆಜ್ಡಿ ಬೈಕ್‌ ಅನ್ನು ಭಾರತಕ್ಕೆ ಮೊದಲು ಪರಿಚಯಿಸಿದ್ದ ಮೈಸೂರು ರಾಜಮನೆತನ. 80-90ರ ದಶಕದಲ್ಲಂತೂ ಈ ಬೈಕ್‌ಗಳು ಭರ್ಜರಿ ಕ್ರೇಜ್‌ ಹುಟ್ಟಿಸಿದ್ದವು. ಇವುಗಳ ಉತ್ಪಾದನೆ ಈಗ ನಿಂತಿದ್ದರೂ, ಜನರ ಮನಸ್ಸಿಂದ ಈ ಎರಡು ಚಕ್ರದ ವೇಗದ ರಥಗಳು ಇಂದಿಗೂ ಮರೆಯಾಗಿಲ್ಲ. ಈ ಬೈಕುಗಳ ಗುಂಗಿನಲ್ಲಿಯೇ ಹುಟ್ಟುಕೊಂಡಿದ್ದು, ಜಾವಾ ಯೆಜ್ಡಿ ಕ್ಲಬ್‌. 2007ರಲ್ಲಿ ಆರಂಭವಾದ ಈ ಕ್ಲಬ್‌ ಪ್ರತಿವರ್ಷವೂ ರ್ಯಾಲಿಯನ್ನು ನಡೆಸುತ್ತಾ ಗಮನ ಸೆಳೆದಿದೆ.

ಈ ರ್ಯಾಲಿಯಲ್ಲಿ ಪಾಲ್ಗೊಳ್ಳಲೆಂದೇ ದೆಹಲಿ, ಮುಂಬೈ, ಚೆನ್ನೈನಿಂದ ಹಳೆಯ ರೈಡರ್‌ಗಳು ಬರುತ್ತಾರೆ. ಬೆಂಗಳೂರಿನ ಟ್ರಾಫಿಕ್‌ ಸಮಸ್ಯೆಯಿಂದ ಸಾರ್ವಜನಿಕರಿಗೆ ತೊಂದರೆ ಆಗಬಾರದೆಂಬ ದೃಷ್ಟಿಯಿಂದ ಈ ಸಲ ರ್ಯಾಲಿ ಬದಲು ಬೈಕ್‌ನ ಪ್ರದರ್ಶನವನ್ನು ಏರ್ಪಡಿಸಲಾಗಿದೆ. “ಜಾವಾ ಯೆಜ್ಡಿ ಬೈಕ್‌ ತನ್ನ ಅಳಿವನ್ನು ಹೊಂದುತ್ತಿದ್ದು, ಈ ಬೈಕ್‌ಗೆ ಬೇಕಾದ ಬಿಡಿ ಭಾಗಗಳು ಸಿಗುತ್ತಿಲ್ಲ. ಇಂಥ ಬೈಕ್‌ನ ಪ್ರದರ್ಶನಗಳ ಮೂಲಕ ಹಳೆಯ ವೈಭವವನ್ನು ನೆನೆಯುತ್ತಿದ್ದೇವೆ’ ಎಂದು ಕ್ಲಬ್‌ನ ಅಧ್ಯಕ್ಷ ಬ್ರಾಯನ್‌ ಹೇಳುತ್ತಾರೆ.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.