ಪರಿಸರ ಜಾಗೃತಿ ಮೆರವಣಿಗೆ: ಸಾಲುಮರದ ತಿಮ್ಮಕ್ಕ ಭಾಗಿಯಾಗಲಿದ್ದಾರೆ
Team Udayavani, Jun 17, 2017, 3:31 PM IST
ಮಹದೇವಪುರ ವಿಧಾನಸಭಾ ಕ್ಷೇತ್ರದ ಮಾರತ್ತಹಳ್ಳಿ ವಾರ್ಡ್ ಘಟಕ ಹಾಗೂ ಕನ್ನಡ ಸಾಹಿತ್ಯ ಪರಿಷತ್ನ ಬೆಂಗಳೂರು ನಗರ ಘಟಕದ ಸಹಯೋಗದಲ್ಲಿ “ಕನ್ನಡ ಹಾಗೂ ಪರಿಸರ ಜಗೃತಿ ಮೆರವಣಿಗೆ’ ಏರ್ಪಡಿಸಲಾಗಿದೆ. ಮಾರತ್ತಹಳ್ಳಿ ಸೇತುವೆಯಿಂದ-ಯಮಲೂರು ಡಾ. ವಿಷ್ಣುವರ್ಧನ್ ವೃತ್ತದವರೆಗೆ ಮೆರವಣಿಗೆ ನಡೆಯಲಿದೆ.
ಬೆಂಗಳೂರು ನಗರ ಜಿಲ್ಲಾ ಕಸಾಪ ಅಧ್ಯಕ್ಷ ಮಾಯಣ್ಣರವರು ಮೆರವಣಿಗೆಯನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಾಲುಮರದ ತಿಮ್ಮಕ್ಕ, ಹಿರಿಯ ಸಾಹಿತಿ ದೊಡ್ಡರಂಗೇಗೌಡ, ಬಿ.ಬಿ.ಎಂ.ಪಿ ಸದಸ್ಯ ಎನ್. ರಮೇಶ್,ಪರಿಸರ ಸಂರಕ್ಷಕ ಡಾ. ವನಸಿರಿ ಉಮೇಶ್,
ನಟ-ಕನ್ನಡ ಹೋರಾಟಗಾರ ಕಿರಿಕ್ ಕೀರ್ತಿ, ಸಾಹಿತಿ ಮತ್ತು ಚಿಂತಕರಾದ ಉದಯ ಧರ್ಮಸ್ಥಳ
ಹಾಗೂ ಇತರರು ಭಾಗವಹಿಸಲಿದ್ದಾರೆ.
ಎಲ್ಲಿ?: ಮಾರತ್ತಹಳ್ಳಿ ವಾರ್ಡ್ ಯಾವಾಗ?: ಜೂನ್ 18, ಬೆಳಗ್ಗೆ 1
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.