ಹರಿದಾಸ ಹಬ್ಬ


Team Udayavani, Apr 27, 2019, 11:39 AM IST

1-dds

ಕರುನಾಡ ಸಂಸ್ಕೃತಿಯನ್ನು ದಾಸರ, ಶರಣರ ಕೊಡುಗೆಯಿಲ್ಲದೆ ಊಹಿಸಿಕೊಳ್ಳುವುದು ಅಸಾಧ್ಯ. ದಾರ್ಶನಿಕರು, ದಾಸರಿಂದ ಹೊರಹೊಮ್ಮಿದ ಚಿಂತನೆಗಳು ಮನೆಮನೆಗೂ ಕೀರ್ತನೆಯ ರೂಪದಲ್ಲಿ ತಲುಪಿ ಇಂದಿಗೂ ದಾರಿದೀಪವಾಗಿ ಸಾರ್ಥಕತೆಯ ದಿಕ್ಕನ್ನು ತೋರುತ್ತಿವೆ. ಇಂತಹ ಅಮೂಲ್ಯವಾದ ತತ್ವ ಸಂಪತ್ತನ್ನು ಸಮಾಜಕ್ಕೆ ತಲುಪಿಸುವ ಕೆಲಸದಲ್ಲಿ ನಿರತವಾಗಿರುವ ಸಂಸ್ಥೆಗಳಲ್ಲಿ “ಹರಿದಾಸ ಸಂಪದ ಟ್ರಸ್ಟ್‌ ‘ ಕೂಡಾ ಒಂದು. ಕಳೆದ 17 ವರ್ಷಗಳಿಂದ ಸಂಸ್ಥೆ “ಹರಿದಾಸ ಹಬ್ಬ’ವನ್ನು ಆಚರಿಸಿಕೊಂಡು ಬರುತ್ತಿದೆ. ನಾಡಿನ ಪ್ರಸಿದ್ಧ ವಿದ್ವಾಂಸರು, ಗಾಯಕರು, ಚಿಂತಕರು ಭಾಗವಹಿಸಿದ್ದಾರೆ. ಈ ಬಾರಿಯ ಹರಿದಾಸ ಹಬ್ಬವನ್ನು ಪೇಜಾವರ ಅಧೋಕ್ಷಜ ಮಠದ ಹಿರಿಯ ಪೀಠಾಧೀಶರಾದ ಶ್ರೀಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರು ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭದಲ್ಲಿ ದಾಸ ಸಾಹಿತ್ಯ ದೀಪಿಕಾ ಎನ್ನುವ ಜಾಲತಾಣವೂ ಲೋಕಾರ್ಪಣೆಗೊಳ್ಳಲಿದೆ. ಪದ್ಮಶ್ರೀ ಪುರಸ್ಕೃತ ಗಾಯಕ ಪಂಡಿತ್‌ ವೆಂಕಟೇಶ್‌ ಕುಮಾರ್‌ ಅಂದು ದಾಸವಾಣಿ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ.

“ಹರಟೆ’ ಖ್ಯಾತಿಯ ವೈ.ವಿ.ಗುಂಡೂರಾವ್‌ರವರ ನಿರೂಪಣೆಯಲ್ಲಿ ವಿಚಾರಗೋಷ್ಠಿಯೊಂದು ಇದೇ ವೇದಿಕೆಯಲ್ಲಿ ನಡೆಯಲಿದೆ.

ಮೇ 3ರಂದು ಪೇಜಾವರ ಮಠದ ಕಿರಿಯ ಮಠಾಧೀಶರಾದ ವಿಶ್ವಪ್ರಸನ್ನತೀರ್ಥರ ನೇತೃತ್ವದಲ್ಲಿ “ದಾಸಪದಹಾರ’ ಎಂಬ ಅಪರೂಪದ ದಾಸರ ಪದಗಳ ಮಾಲೆ ಗಾಯನ ನಡೆಯಲಿದೆ. ಕಡೆದಿನ ಮೇ 4ರಂದು ತಮಿಳು ಚಿತ್ರರಂಗದ ಹೆಸರಾಂತ ಗಾಯಕ ಮತ್ತು ರಾಗ ಸಂಯೋಜಕ, ಕನ್ನಡಿಗರೇ ಆದ ವಿ.ವಿ ಪ್ರಸನ್ನ ಅವರಿಂದ ಗಾಯನ ಕಾರ್ಯಕ್ರಮವಿರಲಿದೆ. ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ದೊಡ್ಡ ವೇದಿಕೆಯಲ್ಲಿ ಪ್ರದರ್ಶನ ನೀಡುತ್ತಿರುವುದರಿಂದ ಅವರು ಉತ್ಸುಕರಾಗಿದ್ದಾರೆ. ಅಂದೇ ಸಂಜೆ 4.30ರಿಂದ ಗಾಂಧಿ ಬಜಾರ್‌ನಿಂದ ಬೆಂಗಳೂರು ಗಾಯನ ಸಮಾಜದ ತನಕ ಪಾದಯಾತ್ರೆ ನರೆವೇರಲಿದೆ.

ಎಲ್ಲಿ?: ಗಾಯನ ಸಮಾಜ, ಕೆ.ಆರ್‌ ರಸ್ತೆ
ಯಾವಾಗ?: ಏ. 29- ಮೇ 4, ಸಂಜೆ 5.30- 8.30
ಪ್ರವೇಶ: ಉಚಿತ

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.