ಆಭರಣ ಹಬ್ಬ

ಚಿನ್ನಾಭರಣ ಫ್ಯಾಷನ್‌ ಶೋ

Team Udayavani, Oct 19, 2019, 8:35 PM IST

c-17

 

ರಾಜಧಾನಿಯ ಆಭರಣಪ್ರಿಯರಿಗೆ, ಇದೊಂದು ಸುಗ್ಗಿ. ಭಾರತದ ಅತಿ ದೊಡ್ಡ ಆಭರಣ ಪ್ರದರ್ಶನವಾದ ಜ್ಯುವೆಲ್ಸ್‌ ಆಫ್ ಇಂಡಿಯಾ ಅಕ್ಟೋಬರ್‌ 18ರಿಂದ ನಗರದಲ್ಲಿ
ನಡೆಯುತ್ತಲಿದೆ. ದೀಪಾವಳಿ ಹಬ್ಬಕ್ಕೆ ಚೆಂದದ ಆಭರಣಗಳನ್ನು ಕೊಳ್ಳಬೇಕು ಎಂದು ಬಯಸುವವರಿಗೆ ಒಂದೇ ಸೂರಿನಡಿ ಸಾವಿರಾರು ವಿನ್ಯಾಸದ ಚಿನ್ನ- ವಜ್ರದ
ಆಭರಣಗಳು ದೊರಕಲಿವೆ.

ಇದು ಜುವೆಲ್ಸ್‌ ಆಫ್ ಇಂಡಿಯಾದ 21ನೇ ಆವೃತ್ತಿಯ ಪ್ರದರ್ಶನವಾಗಿದೆ. ದೇಶದ 100 ಜ್ಯುವೆಲ್ಲರಿಗಳ ಚಿನ್ನದ ಉತ್ಪನ್ನಗಳನ್ನು ಈ ಪ್ರದರ್ಶನದಲ್ಲಿ ಕಾಣಬಹುದು. ಪ್ರದರ್ಶನದ ಬ್ರ್ಯಾಂಡ್‌ ಅಂಬಾಸಿಡರ್‌ ನಟಿ ಪ್ರಣೀತಾ ಸುಭಾಷ್‌, ಜೋಸೆಫ್ ಹೈಸ್ಕೂಲ್‌ ಮೈದಾನದಲ್ಲಿ ನಡೆದ ಫ್ಯಾಷನ್‌ ಶೋನಲ್ಲಿ ಆಭರಣಗಳನ್ನು ಧರಿಸಿ, ರ್‍ಯಾಂಪ್‌ ಮೇಲೆ ಹೆಜ್ಜೆ ಹಾಕಿದರು.

ಪ್ರದರ್ಶನದಲ್ಲಿ ವಿಶೇಷವಾಗಿ ಜೈಪುರದ ಕುಂದನ್‌ ಮತ್ತು ಮೀನಾಕ್ಷಿ ಆಭರಣಗಳು, ತಮಿಳುನಾಡಿನ ಪ್ರಾಚೀನ ವಿನ್ಯಾಸದ ಆಭರಣಗಳು, ರಾಜಾಸ್ಥಾನದ ಥೇವಾ ಮಾಧರಿಯ ಆಭರಣಗಳು, ಮುಂಬೈನ ಹೊಸ ವಿನ್ಯಾಸದ ಮತ್ತು ಬ್ರಾಂಡೆಡ್‌ ವಜ್ರಾಭರಣಗಳು, ಕೋಲ್ಕತ್ತಾದ ಕರಕುಶಲ ಮತ್ತು ಸೂಕ್ಷ್ಮ ವಿನ್ಯಾಸದ ಆಭರಣಗಳು, ಮೂಲ ಬರ್ಮಾ ರೂಬಿ ಹರಳುಗಳು, ಗುಜರಾತಿ ಶೈಲಿಯ ಚಿನ್ನಾಭರಣಗಳು, ದಕ್ಷಿಣ ಭಾರತದ ಸಾಂಪ್ರದಾಯಿಕ ಆಭರಣಗಳು, ಮದುಮಗಳ ಅಲಂಕಾರದ ಆಭರಣಗಳು, ಅಪರೂಪದ ಬಳೆಗಳ ಸಂಗ್ರಹ, ಫ್ಯೂಷನ್‌ ಆಭರಣಗಳು, ಪುರುಷರ ಆಭರಣಗಳು, ಎಲ್ಲಾ ವಿಧದ ಹರಳು ಕಲ್ಲುಗಳು ಪ್ರದರ್ಶನ ಮಳಿಗೆಗಳಲ್ಲಿ ಲಭ್ಯವಾಗಲಿವೆ. ಬೆಂಗಳೂರಿನ ಸ್ಥಳೀಯ ಆಭರಣ ಮಾರಾಟ ಸಂಸ್ಥೆಗಳಲ್ಲದೆ, ಕರ್ನೂಲ್‌, ಕೋಲ್ಕತ್ತಾ, ದೆಹಲಿ, ಹೈದರಾಬಾದ್‌, ಮುಂಬೈ ಸೇರಿದಂತೆ ಒಟ್ಟು 120 ಆಭರಣ ಸಂಸ್ಥೆಗಳು ಪ್ರದರ್ಶನದಲ್ಲಿ ಪಾಲ್ಗೊಳ್ಳಲಿವೆ.

ಎಲ್ಲಿ?: ಸೇಂಟ್‌ ಜೋಸೆಫ್ಸ್ ಇಂಡಿಯನ್‌
ಹೈಸ್ಕೂಲ್‌ ಆವರಣ, ಯು.ಬಿ. ಸಿಟಿ ಎದುರು
ಯಾವಾಗ?: ಅ.19-21
ಪ್ರವೇಶ: ಉಚಿತ
ಸಂಪರ್ಕ: 7259514859

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.