ದುರ್ಯೋಧನನಿಗಾಗಿ ಈ ಮಹಾಭಾರತ ನೋಡಿ…


Team Udayavani, Oct 5, 2019, 3:01 AM IST

duryodhana

ದೂರದರ್ಶನದಲ್ಲಿ ಪ್ರಸಾರವಾಗುತ್ತಿದ್ದ ಮಹಾಭಾರತ ಧಾರಾವಾಹಿಯನ್ನು ಮರೆಯಲಾದೀತೆ? ಈಗಲೂ ಕೃಷ್ಣ, ಅರ್ಜುನ, ಭೀಮ, ದುರ್ಯೋಧನರೆಂದರೆ ಕಣ್ಮುಂದೆ ಬರುವುದು ಆ ಪಾತ್ರಧಾರಿಗಳೇ. ಅದರಲ್ಲೂ, ದುರ್ಯೋಧನನಾಗಿ ಮೆರೆದ ನಟ ಪುನೀತ್‌ ಇಸ್ಸಾರ್‌ ಅವರನ್ನು ಯಾರೂ ಮರೆತಿಲ್ಲ. ಅವರೀಗ ಮತ್ತೂಮ್ಮೆ ನಿಮ್ಮ ಮುಂದೆ ಬರಲಿದ್ದಾರೆ.

ಪುನೀತ್‌ ಅವರೇ ಬರೆದು, ನಿರ್ದೇಶಿಸಿರುವ “ಮಹಾಭಾರತ’ ನಾಟಕವು ಫೆಲಿಸಿಟಿ ಥಿಯೇಟರ್‌ ಕಂಪನಿ ಮೂಲಕ ಬೆಂಗಳೂರಿನಲ್ಲಿ ಮೊದಲ ಪ್ರದರ್ಶನ ಕಾಣಲಿದೆ. ಪುನೀತ್‌ ಇಸ್ಸಾರ್‌ (ದುರ್ಯೋಧನ), ರಾಹುಲ್‌ ಬುಚರ್‌ (ಕರ್ಣ), ಹಲೀನ್‌ ಕೌರ್‌ (ದ್ರೌಪದಿ), ಯಶೋಧನ್‌ ರಾಣಾ (ಕೃಷ್ಣ), ದೀಕ್ಷಾ ರೈನಾ (ಕುಂತಿ), ಇತರರು ತೆರೆಯ ಮೇಲಿದ್ದಾರೆ. ಟಿಕೆಟ್‌ಗಳು ಬುಕ್‌ವೆುçಶೋನಲ್ಲಿ ಲಭ್ಯ

ಎಲ್ಲಿ?: ಬಿ.ಆರ್‌. ಅಂಬೇಡ್ಕರ್‌ ಭವನ, ಮಿಲ್ಲರ್ ರಸ್ತೆ, ವಸಂತನಗರ
ಯಾವಾಗ?: ಅ. 5-6, ಮಧ್ಯಾಹ್ನ 3 ಮತ್ತು ಸಂಜೆ 7
ಟಿಕೆಟ್‌ ದರ: 550 ರೂ. ಮೇಲ್ಪಟ್ಟು

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.