ಹಾಡುಕೋಗಿಲೆ ಗೀತೋತ್ಸವ 2017
Team Udayavani, Nov 4, 2017, 3:11 PM IST
ಗಾಯನ ಗಂಗಾ ಟ್ರಸ್ಟ್ನ ದಶಮಾನೋತ್ಸವದ ಪ್ರಯುಕ್ತ “ಹಾಡುಕೋಗಿಲೆ ಗೀತೋತ್ಸವ 2017′ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಅಂಗವಾಗಿ ವಾರ್ಷಿಕ ಪ್ರಶಸ್ತಿ ಪ್ರದಾನ, ಸಮೂಹ ಗಾಯನ ಹಾಗೂ “ಭಾವ ಸುನೀತ’ ಗೀತ ಗಾಯನ ನಡೆಯಲಿದೆ.
ಹಿರಿಯ ಸಾಹಿತಿ ಡಾ. ಎಚ್.ಎಸ್. ವೆಂಕಟೇಶ ಮೂರ್ತಿ ಅವರು ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಲಿದ್ದು, ಸಂಗೀತ ನಿರ್ದೇಶಕಿ ಡಾ. ಜಯಶ್ರೀ ಅರವಿಂದ್ ಅಧ್ಯಕ್ಷತೆ ವಹಿಸಲಿದ್ದಾರೆ. ಹೆಸರಾಂತ ಗಾಯಕಿ ಸುನೀತಾ ಅನಂತಸ್ವಾಮಿ ಅವರಿಗೆ “ಸ್ವರ ಸಾಮ್ರಾಜಿn’ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಮೈಸೂರು ಅನಂತಸ್ವಾಮಿ ಅವರ ಧರ್ಮಪತ್ನಿ ಶಾಂತಾ ಅನಂತಸ್ವಾಮಿ ಉಪಸ್ಥಿತರಿರಲಿದ್ದಾರೆ.
ಸವಿಗಾನ ಲಹರಿ ಸಂಗೀತ ಶಾಲೆ, ರಂಗ ಸಂಸ್ಥಾನ, ಗಾಯನ ಗಂಗಾ, ಭಾವಸಾಗರ, ಇಂಚರ ಸುಗಮ ಸಂಗೀತ ಸಂಸ್ಥೆಯವರಿಂದ ವೃಂದಗಾನ ನಡೆಯಲಿದೆ. ನಂತರ ಸುನೀತಾ ಅನಂತಸ್ವಾಮಿ ಮತ್ತು ತಂಡದವರಿಂದ “ಭಾವ ಸುನೀತ’ ಕಾರ್ಯಕ್ರಮ ನಡೆಯಲಿದೆ. ಸುಗಮಸಂಗೀತ ಪ್ರಿಯರಿಗಿದು ರಸದೌತಣವಾಗುವುದರಲ್ಲಿ ಅನುಮಾನವೇ ಇಲ್ಲ.
ಎಲ್ಲಿ?: ನಯನ ರಂಗಮಂದಿರ, ಕನ್ನಡ ಭವನ, ಜೆ.ಸಿ.ರಸ್ತೆ
ಯಾವಾಗ?: ನವೆಂಬರ್ 5, ಸಂಜೆ 5
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್.ಡಿ.ಕುಮಾರಸ್ವಾಮಿ
Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್ಆರ್!!
Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ
Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್ಯಾಪಿಡ್ ರೈಲು: ರೈಲ್ವೆ ಸಚಿವ
Padubidri: ರಸ್ತೆ ಅಪಘಾತ; ಗಾಯಾಳು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.