![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Feb 29, 2020, 6:05 AM IST
ಗಾಡ್ಸ್ ಸ್ಪೆಷಲ್ ಚಿಲ್ಡ್ರನ್ ಫೌಂಡೇಷನ್ ವತಿಯಿಂದ, ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಲೈವ್ ಸಂಗೀತ ಕಛೇರಿ ಆಯೋಜಿಸಲಾಗಿದೆ. ಕನ್ನಡ, ಹಿಂದಿ, ತಮಿಳು, ತೆಲುಗು ಹಾಡುಗಳ ಮೂಲಕ ಎಸ್ಪಿಬಿ, ನೆರೆದವರ ಮನರಂಜಿಸಲಿದ್ದಾರೆ. ಆದರೆ, ಇದು ಮನೋರಂಜನೆಯ ಉದ್ದೇಶದಿಂದ ನಡೆಯುತ್ತಿರುವ ಕಾರ್ಯಕ್ರಮವಲ್ಲ.
ಸೆರೆಬ್ರಲ್ ಪಾಲ್ಸಿ ಮತ್ತು ಆಟಿಸಂ ರೋಗಗಳಿಂದ ನರಳುತ್ತಿರುವ ಮಕ್ಕಳಿಗೆ ಆರ್ಥಿಕವಾಗಿ ನೆರವಾಗಲು, ಆ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ನಡೆಯಲಿರುವ ಸಂಗೀತ ಸಂಜೆ ಇದು. ಸಂಗೀತ ನಿರ್ದೇಶಕರಾದ ಬಿ.ವಿ. ಶ್ರೀನಿವಾಸ್, ಪ್ರವೀಣ್ ಡಿ.ರಾವ್, ಡ್ರಮ್ಮರ್ ಅರುಣ್, ಗಾಯಕಿಯರಾದ ಎಂ.ಡಿ. ಪಲ್ಲವಿ, ಅನುರಾಧಾ ಭಟ್ ಮತ್ತು ಗಾಯಕ ಚಿನ್ಮಯ್ ಆತ್ರೇಯಾಸ್, ಆರ್ಕೆಸ್ಟ್ರಾದಲ್ಲಿ ಇರಲಿದ್ದಾರೆ.
ಎಲ್ಲಿ?: ಚೌಡಯ್ಯ ಮೆಮೋರಿಯಲ್ ಹಾಲ್
ಯಾವಾಗ?: ಫೆ.29, ಶನಿವಾರ ಸಂಜೆ 6
ಟಿಕೆಟ್ ದರ: 1000 ರೂ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.