ಅನಾಥಾಶ್ರಮದಲ್ಲಿ ಟ್ಯಾಲೆಂಟ್‌ ಶೋ


Team Udayavani, Nov 17, 2018, 12:08 PM IST

45.jpg

ಟ್ಯಾಲೆಂಟ್‌ ಹಂಟ್‌ ಕಾರ್ಯಕ್ರಮಗಳು ಕೇವಲ ಟಿವಿ ಶೋಗಳಿಗಷ್ಟೇ ಸೀಮಿತವಲ್ಲ. ಅನಾಥಾಶ್ರಮದಲ್ಲಿ ಹುಟ್ಟಿ ಬೆಳೆದ ಮಕ್ಕಳೂ, ರಾಜಧಾನಿಯ ವಿವಿಧ ವೇದಿಕೆ ಗಳಲ್ಲಿ ತಮ್ಮ ಟ್ಯಾಲೆಂಟ್‌ ಪ್ರದರ್ಶಿಸಿ, ನೋಡುಗರನ್ನು ನಿಬ್ಬೆರಗಾಗಿಸುತ್ತಾರೆ. “ಪೆಹಾcನ್‌- ದಿ ಅನ್‌ ಸಂಗ್‌ ಹೀರೋಸ್‌ ಆಫ್ ಸಾಯಿಲ್‌’ ಎಂಬ ಕಾರ್ಯ ಕ್ರಮವೂ ಅಂಥದ್ದೇ ಸುಪ್ತ ಪ್ರತಿಭೆಗಳ ಕಾರ್ಯಕ್ರಮ. ಬೆಂಗಳೂರಿನ ಆಯ್ದ 14 ಅನಾಥಾಶ್ರಮದ ಮಕ್ಕಳು, ತಮ್ಮಲ್ಲಿ ಅಡಗಿರುವ ವಿಭಿನ್ನ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಹೊರಹಾಕಲಿದ್ದಾರೆ.

ಈಗಾಗಲೇ ಇಂಥ ಮಕ್ಕಳಿಗೆ ಪೆಹಾcನ್‌ ಕಾರ್ಯಕ್ರಮದ ಸಂಘಟಕರು, ತರಬೇತಿ ನೀಡಿದ್ದು, ಫೈನಲ್‌ ಶೋವನ್ನು ನ.18ರಂದು ಏರ್ಪಡಿಸಲಾ ಗಿದೆ. ಹಾಡುವ, ನರ್ತಿಸುವ, ಆರ್ಟ್‌ ಮತ್ತು ಕ್ರಾಫ್ಟ್ನಲ್ಲಿ ಕೈಚಳಕ ತೋರಿಸುವ ಮಕ್ಕಳ ಸೃಷ್ಟಿಗಳಿಗೆ ಪ್ರೇಕ್ಷಕರು ಖಂಡಿತವಾಗಿ ಮೂಕವಿಸ್ಮಿತರಾಗುತ್ತಾರೆ.

 ಯಾವಾಗ?: ನ.18, ಭಾನುವಾರ, ಬೆ.10  ಎಲ್ಲಿ?: ಮಹಾವೀರ್‌ ಜೈನ್‌ ಕಾಲೇಜು, ಜೆ.ಸಿ. ರಸ್ತೆ, ಬೆಂಗಳೂರು „ ಪ್ರವೇಶ: 100 ರೂ

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.