ಟಾಟಾ ಚಾದಿಂದ ಮೊದಲ ಮಳಿಗೆ


Team Udayavani, Nov 4, 2017, 3:08 PM IST

tata-tea-(1).jpg

ವಿಶ್ವದ ಎರಡನೇ ಅತಿದೊಡ್ಡ ಟೀ ಬ್ರ್ಯಾಂಡ್‌ ಟಾಟಾ ಗ್ಲೋಬಲ್‌ ಬೆವರೇಜಸ್‌, ಬೆಂಗಳೂರಿನಲ್ಲಿ ತನ್ನ ಮೊದಲ ಚಹಾ ಕೆಫೆ “ಟಾಟಾ ಚಾ’ ಮಳಿಗೆಯನ್ನು ತೆರೆದಿದೆ. ಚಹಾ ಆಧಾರಿತ ಬಿಸಿ ಮತ್ತು ತಣ್ಣನೆಯ ಪಾನೀಯಗಳು, ಸಾಂಪ್ರದಾಯಿಕ ಸ್ನ್ಯಾಕ್ಸ್‌, ಡಂಕರ್, ಮೀಲ್ಸ್‌ ಇಲ್ಲಿ ಸಿಗುತ್ತವೆ.

ಸೌತೇಕಾಯಿ ಗ್ರೀನ್‌ ಚಹಾ ಮತ್ತು ಸಕ್ಕರೆ ರಹಿತ ಟ್ಯಾಂಗಿ ಟಮರಿಂಡ ಮೊದಲಾದ ಪಾನೀಯಗಳ ರುಚಿಯನ್ನು ಗ್ರಾಹಕರು ಸವಿಯಬಹುದು. ಚಹಾಗಳಲ್ಲಿ ಹಲವಾರು ವೆರೈಟಿ ಇಲ್ಲಿ ಲಭ್ಯ. ನಿಂಬುಡಾ ಬ್ಲ್ಯಾಕ್‌ ಟೀ, ಪೀಚ್‌ ಐಸ್‌ ಟೀ ಮತ್ತು ಚಿಲ್ಲಿ ಗುವಾ ಐಸ್‌ ಸ್ಲಷ್‌ ಮೊದಲಾದ ಕೋಲ್ಡ್‌ ಟೀ ಫ್ಲೇವರ್‌ಗಳನ್ನು ಹೊಂದಿದೆ. ಮಳಿಗೆಯಲ್ಲಿ  ಪಾನೀಯಗಳ ಜೊತೆ ಖಾದ್ಯಗಳೂ ಲಭ್ಯ.

ಎಲ್ಲಿ?: 12ನೇ ಮುಖ್ಯರಸ್ತೆ, ಇಂದಿರಾನಗರ 
 

ಟಾಪ್ ನ್ಯೂಸ್

water

Poison ಬೆರೆಸಿದ ಕಿಡಿ ಗೇಡಿಗಳು;ಸಾವಿರಾರು ಜನರ ಜೀವ ಉಳಿಸಿದ ವಾಟರ್‌ಮನ್‌!

imran-khan

Pakistan; ರಾಜಕೀಯ ಅಸ್ಥಿರತೆಯ ಬಿರುಗಾಳಿ: ಇಮ್ರಾನ್‌ ಪರ ಭಾರೀ ಪ್ರತಿಭಟನೆ,ಹಿಂಸೆ

police crime

Bhopal;1,800 ಕೋ.ರೂ. ಡ್ರಗ್ಸ್‌ ವಶ!; ದಿಲ್ಲಿಯಲ್ಲಿ ಕೊಕೇನ್‌ ಪತ್ತೆ ಬೆನ್ನಲ್ಲೇ ಘಟನೆ

HDK (3)

NDA ಅಭ್ಯರ್ಥಿ ಗೆಲ್ಲಿಸುವ ಮಾತು ಕೊಡಿ: ಎಚ್‌ಡಿಕೆ ಪರೋಕ್ಷ ಸುಳಿವು

1-reee

Chennai Airshow; ಸುಡು ಬಿಸಿಲಿಗೆ 4 ಸಾ*ವು:200 ಮಂದಿ ಆಸ್ಪತ್ರೆಗೆ

mohan bhagwat

RSS; ಭಾರತ ಹಿಂದೂ ರಾಷ್ಟ್ರ, ಅದನ್ನು ಹಿಂದೂಗಳು ರಕ್ಷಿಸಬೇಕು: ಭಾಗವತ್‌

1-sidd

Siddaramaiah; ಶೋಷಿತರ ಪರ ಇದ್ದಿದ್ದಕ್ಕೆ ಮಸಿ ಬಳಿಯುವ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

water

Poison ಬೆರೆಸಿದ ಕಿಡಿ ಗೇಡಿಗಳು;ಸಾವಿರಾರು ಜನರ ಜೀವ ಉಳಿಸಿದ ವಾಟರ್‌ಮನ್‌!

imran-khan

Pakistan; ರಾಜಕೀಯ ಅಸ್ಥಿರತೆಯ ಬಿರುಗಾಳಿ: ಇಮ್ರಾನ್‌ ಪರ ಭಾರೀ ಪ್ರತಿಭಟನೆ,ಹಿಂಸೆ

police crime

Bhopal;1,800 ಕೋ.ರೂ. ಡ್ರಗ್ಸ್‌ ವಶ!; ದಿಲ್ಲಿಯಲ್ಲಿ ಕೊಕೇನ್‌ ಪತ್ತೆ ಬೆನ್ನಲ್ಲೇ ಘಟನೆ

HDK (3)

NDA ಅಭ್ಯರ್ಥಿ ಗೆಲ್ಲಿಸುವ ಮಾತು ಕೊಡಿ: ಎಚ್‌ಡಿಕೆ ಪರೋಕ್ಷ ಸುಳಿವು

1-reee

Chennai Airshow; ಸುಡು ಬಿಸಿಲಿಗೆ 4 ಸಾ*ವು:200 ಮಂದಿ ಆಸ್ಪತ್ರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.