ಹಾಡುಗಳ ಮೂಲಕ ಅಂಬಿಗೆ ನಮನ


Team Udayavani, Mar 2, 2019, 12:30 AM IST

300-b.jpg

ರೆಬೆಲ್‌ ಸ್ಟಾರ್‌ ಅಂಬರೀಶ್‌ ಹೆಸರಿನ ಜತೆ ಜತೆಗೇ ಹಲವಾರು ಸುಮಧುರ ಹಾಡುಗಳು ನೆನಪಾಗುತ್ತವೆ.ಅಂಥ ಹಾಡಿನ ಮೂಲಕ ಗೌರವ ಸಲ್ಲಿಸಲೆಂದೇ “ಅಂಬಿ ನಮನ’ ಎಂಬ ಬೃಹತ್‌ ಗಾಯನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಸುಪ್ರಸಿದ್ಧ ಗಾಯಕರಾದ ಎಸ್‌.ಪಿ. ಬಾಲಸುಬ್ರಹ್ಮಣ್ಯಮ್‌, ವಿಜಯ್‌ ಪ್ರಕಾಶ್‌, ಗುರುಕಿರಣ್‌, ಮಂಜುಳಾ ಗುರುರಾಜ್‌, ಅರ್ಚನಾ ಉಡುಪ, ಅನುರಾಧ ಭಟ್‌, ನಂದಿತಾ ಅವರು ಅಂಬರೀಷ್‌ ನಟಿಸಿರುವ ಚಿತ್ರಗಳ ಗೀತೆಗಳನ್ನು ಹಾಡಲಿದ್ದಾರೆ. ಹಂಸಲೇಖ, ಅರ್ಜುನ್‌ ಜನ್ಯ ಕೂಡ ಉಪಸ್ಥಿತರಿರುತ್ತಾರೆ. ಸ್ಟಾರ್‌ ನಟರಾದ ವಿ. ರವಿಚಂದ್ರನ್‌, ಸುದೀಪ್‌, ದರ್ಶನ್‌, ಯಶ್‌ ಪಾಲ್ಗೊಳ್ಳುವರು. ಅಂಬರೀಶ್‌ ಅವರ ಆಯ್ದ ಗೀತೆಗಳಿಗೆ, ಯುವ ಕಲಾವಿದರು ಡ್ಯಾನ್ಸ್‌ ಮಾಡಲಿದ್ದಾರೆ. ಸಮರ್ಥನಂ ಅಂಗವಿಕಲರ ಸಂಸ್ಥೆ ಆಯೋಜಿಸಿರುವ ಈ ಕಾರ್ಯಕ್ರಮದ ಮುಂದಾಳತ್ವವನ್ನು ರಾಕ್‌ಲೈನ್‌ ವೆಂಕಟೇಶ್‌ ಮತ್ತು ನಟ ಶಿವರಾಮ್‌ ವಹಿಸಿದ್ದಾರೆ.

ಅಂಬಿಗೆ ನಮನ

ಯಾವಾಗ?: ಮಾ.3,
ಭಾನುವಾರ, ಸಂ.5.30
ಎಲ್ಲಿ?: ನ್ಯಾಶನಲ್‌ ಕಾಲೇಜು
ಮೈದಾನ, ಬಸವನಗುಡಿ
ಪ್ರವೇಶ: 250 ರೂ.ಮೇಲ್ಪಟ್ಟು

ಟಾಪ್ ನ್ಯೂಸ್

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.