ವೈಕುಂಠ ಏಕಾದಶಿ ಬಸವನಗುಡಿಯ ಭೂವೈಕುಂಠ


Team Udayavani, Jan 4, 2020, 7:03 AM IST

ekadashi

ಬಸವನಗುಡಿಯ ಸೋಸಲೆ ವ್ಯಾಸರಾಜ ಮಠದಲ್ಲಿರುವ ಶ್ರೀನಿವಾಸನ ಸನ್ನಿಧಾನದಲ್ಲಿ, ವೈಕುಂಠ ಏಕಾದಶಿ ಮಹೋತ್ಸವವನ್ನು ಹಮ್ಮಿಕೊಳ್ಳಲಾಗಿದೆ. ಶ್ರೀ ವಿದ್ಯಾಶ್ರೀಶತೀರ್ಥ ಶ್ರೀಪಾದರ ದಿವ್ಯ ಸಾನ್ನಿಧ್ಯದಲ್ಲಿ, ಶ್ರೀಮದ್ಭಾಗವತ ಪುರಾಣದ ಅಖಂಡ ಪ್ರವಚನ ಮಾಲಿಕೆಯನ್ನು ನಾಡಿನ ಖ್ಯಾತ ವಿದ್ವಾಂಸರಿಂದ ಏರ್ಪಡಿಸಲಾಗಿದೆ. ಪ್ರವಚನಕಾರರಾದ ರಾಮವಿಠ್ಠಲಾ­ಚಾರ್ಯ, ಹರಿದಾಸ ಭಟ್‌, ಎಚ್‌. ಸತ್ಯನಾರಾಯಣಾ­ಚಾರ್ಯ, ಕರ್ನೂಲ್‌ಶ್ರೀನಿವಾಸಾ­ಚಾರ್ಯ, ಬಾಳಿಗಾರು ರುಚಿರಾಚಾರ್ಯ, ಕಲ್ಲಾಪುರ ಪವಮಾನಾ­ಚಾರ್ಯ, ಶ್ರೀಹರಿ ಆಚಾರ್‌ ವಾಳ್ವೆಕರ್‌, ಪಂಚಮುಖೀ ಪವಮಾನಾಚಾರ್ಯ, ಸತ್ಯಧ್ಯಾನಾಚಾರ್‌ ಕಟ್ಟಿ, ಗುಡೆಬಲ್ಲೂರು ವೆಂಕಟನರಸಿಂಹಾಚಾರ್ಯ, ವಿಠೊಬಾಚಾರ್ಯ, ಬ್ರಹ್ಮಣ್ಯಾ­ಚಾರ್ಯರು ಬೆಳಗ್ಗೆ 8.30 ರಿಂದ ರಾತ್ರಿ 11.30 ರವರೆಗೆ ನಿರಂತರವಾಗಿ ಸತ್ಕಥಾ ಉಪನ್ಯಾಸ ನಡೆಸಿಕೊಡಲಿದ್ದಾರೆ.

ಎಲ್ಲಿ?: ಶ್ರೀ ಸೋಸಲೆ ವ್ಯಾಸರಾಜಮಠ, ಬೆಣ್ಣೆ ಗೋವಿಂದಪ್ಪ ರಸ್ತೆ, ಬಸವನಗುಡಿ
ಯಾವಾಗ?: ಜ. 6, ಸೋಮವಾರ ಬೆಳಗ್ಗೆ 8ರಿಂದ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.