ವೈಕುಂಠ ಏಕಾದಶಿ ಬಸವನಗುಡಿಯ ಭೂವೈಕುಂಠ


Team Udayavani, Jan 4, 2020, 7:03 AM IST

ekadashi

ಬಸವನಗುಡಿಯ ಸೋಸಲೆ ವ್ಯಾಸರಾಜ ಮಠದಲ್ಲಿರುವ ಶ್ರೀನಿವಾಸನ ಸನ್ನಿಧಾನದಲ್ಲಿ, ವೈಕುಂಠ ಏಕಾದಶಿ ಮಹೋತ್ಸವವನ್ನು ಹಮ್ಮಿಕೊಳ್ಳಲಾಗಿದೆ. ಶ್ರೀ ವಿದ್ಯಾಶ್ರೀಶತೀರ್ಥ ಶ್ರೀಪಾದರ ದಿವ್ಯ ಸಾನ್ನಿಧ್ಯದಲ್ಲಿ, ಶ್ರೀಮದ್ಭಾಗವತ ಪುರಾಣದ ಅಖಂಡ ಪ್ರವಚನ ಮಾಲಿಕೆಯನ್ನು ನಾಡಿನ ಖ್ಯಾತ ವಿದ್ವಾಂಸರಿಂದ ಏರ್ಪಡಿಸಲಾಗಿದೆ. ಪ್ರವಚನಕಾರರಾದ ರಾಮವಿಠ್ಠಲಾ­ಚಾರ್ಯ, ಹರಿದಾಸ ಭಟ್‌, ಎಚ್‌. ಸತ್ಯನಾರಾಯಣಾ­ಚಾರ್ಯ, ಕರ್ನೂಲ್‌ಶ್ರೀನಿವಾಸಾ­ಚಾರ್ಯ, ಬಾಳಿಗಾರು ರುಚಿರಾಚಾರ್ಯ, ಕಲ್ಲಾಪುರ ಪವಮಾನಾ­ಚಾರ್ಯ, ಶ್ರೀಹರಿ ಆಚಾರ್‌ ವಾಳ್ವೆಕರ್‌, ಪಂಚಮುಖೀ ಪವಮಾನಾಚಾರ್ಯ, ಸತ್ಯಧ್ಯಾನಾಚಾರ್‌ ಕಟ್ಟಿ, ಗುಡೆಬಲ್ಲೂರು ವೆಂಕಟನರಸಿಂಹಾಚಾರ್ಯ, ವಿಠೊಬಾಚಾರ್ಯ, ಬ್ರಹ್ಮಣ್ಯಾ­ಚಾರ್ಯರು ಬೆಳಗ್ಗೆ 8.30 ರಿಂದ ರಾತ್ರಿ 11.30 ರವರೆಗೆ ನಿರಂತರವಾಗಿ ಸತ್ಕಥಾ ಉಪನ್ಯಾಸ ನಡೆಸಿಕೊಡಲಿದ್ದಾರೆ.

ಎಲ್ಲಿ?: ಶ್ರೀ ಸೋಸಲೆ ವ್ಯಾಸರಾಜಮಠ, ಬೆಣ್ಣೆ ಗೋವಿಂದಪ್ಪ ರಸ್ತೆ, ಬಸವನಗುಡಿ
ಯಾವಾಗ?: ಜ. 6, ಸೋಮವಾರ ಬೆಳಗ್ಗೆ 8ರಿಂದ

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.