ಮಂಗಗಳಿಗೆ ಲೇಸರ್‌ ಗನ್‌

ಮಣ್ಣು ಹೊನ್ನು ಮೆಶಿನ್ನು

Team Udayavani, Aug 5, 2019, 5:00 AM IST

c-4

ಬೆಳೆಗಳಿಗೆ ಮಂಗಗಳ ಹಾವಳಿ ಕೆಲವೆಡೆ ಎಷ್ಟು ಅತಿಯಾಗಿದೆ ಎಂದರೆ, ಕೆಲವೊಂದು ಭಾಗಗಳಲ್ಲಿ ಕೃಷಿಕರು ಬೇಸಾಯ ಮಾಡುವುದನ್ನೇ ಬಿಟ್ಟಿದ್ದಾರೆ. ಇದು ಆಶ್ಚರ್ಯವೆನಿಸಿದರೂ ನಿಜ. ವರ್ಷದ ಎಲ್ಲ ಋತುಮಾನಗಳಲ್ಲಿಯೂ ಇವುಗಳ ಕಾಟ ಇದ್ದದ್ದೇ. ಮಂಗಗಳನ್ನು ಹಿಡಿಯಲು ಬೋನು ಇಡುವುದು, ಕುಡಿಕೆಯಲ್ಲಿ ಕಳಿತ ಹಣ್ಣು ತುಂಬಿ ಸತ್ತ ಹಾವುಇಡುವುದು, ಗರ್ನಾಲು ಸಿಡಿಸುವುದು, ರೈಫ‌ಲ್‌ನಿಂದ ಗುಂಡು ಹಾರಿಸುವುದು, ಪರಿಣಿತರಿಂದ ಅವುಗಳನ್ನು ಹಿಡಿಸಿ ಕಾಡಿಗೆ ಬಿಡುವುದು, ಹುಲಿ ಪ್ರತಿಮೆ ಇಡುವುದು, ನಾಯಿಗಳಿಗೆ ಹುಲಿ ವೇಷ ಬಳಿದು ತಿರುಗಾಡಲು ಬಿಡುವುದು ಹೀಗೆ ನಾನಾ ಉಪಾಯಗಳನ್ನು ಕೃಷಿಕರು ಮಾಡಿದ್ದಾರೆ. ಅವುಗಳು ಸ್ವಲ್ಪ ಕಾಲ ಮಾತ್ರ ಪರಿಣಾಮಕಾರಿ ಎನ್ನುವ ಅಭಿಪ್ರಾಯ ಕೃಷಿಕ ವರ್ಗದವರಲ್ಲಿದೆ.

ಇದರಿಂದಾಗಿ ಹೊಸ ಉಪಾಯಗಳಿಗೆ ಮೊರೆ ಹೋಗುತ್ತಲೇ ಇರಬೇಕಾಗುತ್ತದೆ. ಆ ರೀತಿ ಕಂಡುಕೊಂಡ ಉಪಾಯವೇ ಲೇಸರ್‌ ಗನ್‌. ದಕ್ಷಿಣಕನ್ನಡದ ಪುತ್ತೂರು- ಸುಳ್ಯದ ನಡುವೆ ಸಿಗುವ ಇಲ್ಲಿನ ಪಾಲ್ತಾಡ್‌ ಎಂಬಲ್ಲಿ ಶಿವಸುಬ್ರಮಣ್ಯ ಎಂಬುವವರು ವರ್ಷಗಳಿಂದ ಕೃಷಿ ಮಾಡುತ್ತಾ ಬಂದಿದ್ದಾರೆ. ಅವರು ಪ್ರಧಾನವಾಗಿ ಅಡಿಕೆ- ತೆಂಗು- ಬಾಳೆ ಮತ್ತು ಮೆಣಸು ಬೆಳೆಯುತ್ತಾರೆ. ಬೆಳೆಯನ್ನು ಮಂಗಗಳಿಂದ ರಕ್ಷಿಸಿಕೊಳ್ಳುವುದೇ ಅವರಿಗಿದ್ದ ದೊಡ್ಡ ಸಮಸ್ಯೆ. ಆಗ ಅವರಿಗೆ ಲೇಸರ್‌ ಗನ್‌ ಬಗ್ಗೆ ತಿಳಿದುಬಂದಿದೆ. ಆನ್‌ಲೈನ್‌ ಮೂಲಕ ಅದನ್ನು ತರಿಸಿಕೊಂಡರು. ಪುಟ್ಟ ಟಾರ್ಚ್‌ ಥರ ಇರುವ ಲೇಸರ್‌ ಗನ್‌ಅನ್ನು ಬಳಸುವುದು ತುಂಬಾ ಸುಲಭ ಕೂಡ. ಪುಟ್ಟದಾದರೂ ಅದರ ಸಾಮರ್ಥ್ಯ ದೊಡ್ಡದು. ಸುಮಾರು ಒಂದು ಕಿಲೋಮೀಟರ್‌ಗಳಿಗಿಂತಲೂ ಹೆಚ್ಚು ದೂರ ಇದರ ಬೆಳಕು ಹಾಯುತ್ತದೆ. ರೀಚಾರ್ಜೆಬಲ್‌ ಬ್ಯಾಟರಿಗಳ ಸಹಾಯದೊಂದಿಗೆ ಅದು ಕಾರ್ಯ ನಿರ್ವಹಿಸುತ್ತದೆ. ಅದೊಂದು ದಿನ ಬೆಳ್ಳಂಬೆಳಗ್ಗೆ ತೋಟಕ್ಕೆ ದಾಳಿ ಇಟ್ಟಿದ್ದ ಮಂಗಗಳ ಗದ್ದಲ ಕಂಡು ಲೇಸರ್‌ ಗನ್‌ ಅನ್ನು ಮೊದಲ ಬಾರಿ ಹಿಂಡಿನತ್ತ ಪ್ರಯೋಗಿಸಿದ್ದರು.ಆ ಬೆಳಕು ಚಿಮ್ಮುತ್ತಿದಂತೆ ಗಾಬರಿಗೊಂಡ ಮಂಗಗಳು ಪರಾರಿಯಾದವು.
ವಿ. ಸೂ: ಲೇಸರ್‌ ಗನ್‌ ಅನ್ನು ದೂರದಲ್ಲೇ ನಿಂತು ಬಳಸಬೇಕು

ಕುಮಾರ ರೈತ

ಟಾಪ್ ನ್ಯೂಸ್

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.