ಅಂಚೆ ಕಚೇರಿ ಠೇವಣಿ


Team Udayavani, Dec 16, 2019, 6:04 AM IST

anche

ಬ್ಯಾಂಕುಗಳಲ್ಲಿ ದೊರೆಯುವ ಎಲ್ಲಾ ಉಳಿತಾಯ ಯೋಜನೆಗಳೂ ಅಂಚೆ ಕಚೇರಿಗಳಲ್ಲಿ ತುಂಬಾ ಸರಳವಾದ ರೀತಿಯಲ್ಲಿ (Simple Procedure) ಲಭ್ಯ ಇರುವುದರಿಂದ ಜನಸಾಮಾನ್ಯರಿಗೆ ತುಂಬಾ ಅನುಕೂಲವಾಗಿದೆ. ಇಂದು ಬ್ಯಾಂಕುಗಳು ಹಲವು ಹಳ್ಳಿಗಳಲ್ಲಿ ಕಾರ್ಯ ನಿರ್ವಹಿಸುತ್ತಿಲ್ಲ. ಆದರೆ, ಆ ಊರುಗಳಲ್ಲಿ ಅಂಚೆ ಕಚೇರಿಗಳು ಇರುವುದರಿಂದ, ಈ ವ್ಯವಸ್ಥೆಯ ಸದುಪಯೋಗ ಪಡೆಯಬಹುದು.

* ಉಳಿತಾಯ ಖಾತೆಯ ಪ್ರಾರಂಭಿಕ ಠೇವಣಿ ರೂ. 50 ಹಾಗೂ ಆರ್‌.ಡಿ ಖಾತೆಯ ಪ್ರಾರಂಭಿಕ ಠೇವಣಿ 10 ರೂ. ಮಾತ್ರ. ಇದರಿಂದಾಗಿ ಸಣ್ಣ ಆದಾಯದವರು ಕೂಡಾ ಉಳಿತಾಯ ಮಾಡಬಹುದು. “ಸಣ್ಣ ಉಳಿತಾಯ’ ನಿಜವಾಗಿ ಪ್ರಾರಂಭವಾದದ್ದು ಅಂಚೆ ಕಚೇರಿಗಳಲ್ಲಿ ಎನ್ನುವುದನ್ನು ಮರೆಯುವಂತಿಲ್ಲ.

* ಅಂಚೆ ಕಚೇರಿಗಳಲ್ಲಿ ಅವಧಿ ಠೇವಣಿ (Term Deposit) ಇರುವುದು ಬಹಳಷ್ಟು ಜನರಿಗೆ ತಿಳಿದೇ ಇಲ್ಲ. ಮಾಸಿಕ ಆದಾಯ ಯೋಜನೆ, ಕಿಸಾನ್‌ ಪತ್ರ, ಎನ್‌.ಎಸ್‌.ಸಿ. ಇವೆಲ್ಲವೂ ಎಲ್ಲಾ ವರ್ಗದವರಿಗೆ ಬಹು ಉಪಕಾರಿ.

* ಆದಾಯ ತೆರಿಗೆ ಉಳಿಸುವ ದೃಷ್ಟಿಯಿಂದ ಪಿ.ಪಿ.ಎಫ್., ಎನ್‌.ಎಸ್‌.ಸಿ, ಹಿರಿಯ ನಾಗರಿಕರ ಠೇವಣಿ, 5 ವರ್ಷಗಳ ಅವಧಿ ಠೇವಣಿ ಹಾಗೂ ಕಿಸಾನ್‌ ವಿಕಾಸ ಪತ್ರ ಉಪಯುಕ್ತವಾಗಿದೆ.

* ಅಂಚೆ ಕಚೇರಿ ಠೇವಣಿಗಳನ್ನು ಸಣ್ಣ ಉಳಿತಾಯ ಏಜೆಂಟರ ಮುಖಾಂತರ ಮಾಡಬಹುದು. ಇದರಿಂದ ಏಜೆಂಟರಿಗೂ ಠೇವಣಿದಾರರಿಗೂ ಅನುಕೂಲವಾಗುತ್ತದೆ.

* ಇಲ್ಲಿ ತೊಡಗಿಸಿದ ಹಣಕ್ಕೆ ಭಾರತ ಸರ್ಕಾರದ ಶೇ. 100 ಭದ್ರತೆ ಇರುತ್ತದೆ. ಆ ವಿಚಾರದಲ್ಲಿ ಬೇರೊಂದು ಮಾತಿಲ್ಲ.

* ಎಲ್ಲಾ ಠೇವಣಿಗಳಿಗೂ ನಾಮ ನಿರ್ದೇಶನ ಸವಲತ್ತು ಇರುತ್ತದೆ.

* ಠೇವಣಿ ಮೇಲಿನ ಬಡ್ಡಿ ದರ ಆಯಾಯ ಸಮಯದಲ್ಲಿ ನಿರ್ಧರಿಸಿದಂತಿರುತ್ತದೆ.

* ಎನ್‌.ಎಸ್‌.ಸಿ, ಅವಧಿ ಠೇವಣಿ, ಕಿಸಾನ್‌ ಪತ್ರದ ಮೇಲೆ ಬ್ಯಾಂಕುಗಳಲ್ಲಿ ಸಾಲ ಪಡೆಯಬಹುದು.

* ಅತೀ ಕಡಿಮೆ ಮೊತ್ತದಿಂದ ಬ್ಯಾಂಕಿನಲ್ಲಿ ಠೇವಣಿ ವಿಚಾರದಲ್ಲಿ ಪಡೆಯುವ ಎಲ್ಲಾ ವ್ಯವಹಾರ ಅಂಚೆ ಕಚೇರಿಯಲ್ಲಿ ಲಭ್ಯ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.