ದಂಡ ಕಟ್ಟಿ ಹಗುರಾಗುತ್ತಿದ್ದರು


Team Udayavani, Oct 21, 2019, 5:00 AM IST

pocket3-(1)

ಉದ್ಯೋಗದಲ್ಲಿರುವ ತಂದೆ ತಾಯಿಯರಿಗೆ ಮಕ್ಕಳ ಪಾಲನೆ ಎನ್ನುವುದು ಅತಿ ದೊಡ್ಡ ಪರೀಕ್ಷೆ. ಮಕ್ಕಳು ಚಿಕ್ಕವಾಗಿದ್ದರೆ ಮನೆಯಲ್ಲಿ ಬಿಡಲೂ ಆಗದ ಕಿರಿಕಿರಿ.

ಅನಿವಾರ್ಯವಾಗಿಯಾದರೂ ಡೇ ಕೇರ್‌ಗೆ ಸೇರಿಸಬೇಕಾದ ಅನಿವಾರ್ಯತೆಗೆ ಅವರು ಸಿಕ್ಕಿಬೀಳುವುದು ಹೀಗೆ. ಇರಲಿ ಅಂಥಾ ಒಂದು ಡೇಕೇರ್‌ ಒಂದನ್ನು ಒಮ್ಮೆ ಸಮೀಕ್ಷೆಗೆ ಗುರಿಪಡಿಸಲಾಯಿತು. ಅಲ್ಲಿ ಮುಕ್ಕಾಲು ಪಾಲು ಹೆತ್ತವರು ಡೇಕೇರ್‌ನಿಂದ ಮಕ್ಕಳನ್ನು ಕರೆದೊಯ್ಯುವಾಗ ತಡವಾಗಿ ಬರುತ್ತಿದ್ದರು. ಕೆಲವರಷ್ಟೇ ಸರಿಯಾದ ಸಮಯಕ್ಕೆ ಬಂದು ತಮ್ಮ ಮಗುವನ್ನು ಕರೆದೊಯ್ಯುತ್ತಿದ್ದರು. ಇದನ್ನು ಸರಿಪಡಿಸುವುದು ಹೇಗೆ ಎಂದು ತಜ್ಞರೆಲ್ಲ ಸಮಾಲೋಚನೆ ನಡೆಸಿದರು. ಅದರಂತೆ ತಡವಾಗಿ ಬರುವ ಹೆತ್ತವರಿಗೆ ಪ್ರತಿ ದಿನವೂ ಇಂತಿಷ್ಟು ದಂಡ ಕಟ್ಟಬೇಕೆಂದು ಸೂಚಿಸಲಾಯಿತು. ನಂತರ ಅಚ್ಚರಿಯ ವಿದ್ಯಮಾನ ಜರುಗಿತ್ತು. ದಂಡ ಕಟ್ಟುವ ಭಯದಿಂದ ಹೆತ್ತವರು ಬೇಗ ಬರುತ್ತಾರೆಂದುಕೊಂಡರೆ ಫ‌ಲಿತಾಂಶ ಉಲ್ಟಾ ಆಗಿತ್ತು. ತಡವಾಗಿ ಮಕ್ಕಳನ್ನು ಕರೆದೊಯ್ಯಲು ಬರುವವವರ ಸಂಖ್ಯೆ ಹೆಚ್ಚಿತು. ಹಿಂದೆ, ಬೇಗ ಬರುತ್ತಿದ್ದವರು ಕೂಡಾ ತಡವಾಗಿ ಬರಲು ಶುರುಮಾಡಿದರು. ಅದಕ್ಕೆ ಕಾರಣವನ್ನು ಮನಃಶಾಸ್ತ್ರಜ್ಞರು ಉತ್ತರಿಸುವುದು ಹೀಗೆ. ಹಿಂದೆ ತಡವಾಗಿ ಬರುತ್ತಿದ್ದ ಹೆತ್ತವರಲ್ಲಿ ಅಪರಾಧಿ ಪ್ರಜ್ಞೆ ಇರುತ್ತಿತ್ತು. ಅದನ್ನು ಶುಲ್ಕ ಪಾವತಿ ನುಂಗಿಹಾಕಿತ್ತು. ತಡವಾಗಿ ಬಂದರೂ ಶುಲ್ಕ ಪಾವತಿಸಿದ್ದರಿಂದ ಅಪರಾಧಿ ಮನೋಭಾವ ಇರುತ್ತಿರಲಿಲ್ಲ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.