ಹಾದಿ MONEY


Team Udayavani, Mar 4, 2019, 12:30 AM IST

sudeep.jpg

ಗೆಲುವು ಅಂದರೆ ಏನು?ಗಾಂಧಿನಗರದ ನಿರ್ಮಾಪಕರು ಹೇಳುವುದೇ ಬೇರೆ. 1) ಹಾಕಿದ ಹಣ ಬಂದರೆ, 2)  ಸಿನಿಮಾ 50 ದಿನಓಡಿದರೆ. ಎರಡರಲ್ಲಿ ಯಾವುದನ್ನು ಬೇಕಾದರೂ ಗೆಲವು ಅಂತ ಕರೆಯಬಹುದಂತೆ. ಎರಡನೆ ವಿಧದಲ್ಲಿ ಬಹುತೇಕ ನಿರ್ಮಾಪಕರಿಗೆ ಹಣಕ್ಕಿಂತ ಹೆಚ್ಚಾಗಿ ಹೆಸರು ಬಂದಿರುತ್ತದೆ. ಹೀಗಾಗಿ, ಇದೂ ಕೂಡ ಅವರ ಪಾಲಿನ ಗೆಲುವು. ಇಲ್ಲಿ ಗೆಲುವನ್ನು ನಿರ್ಧರಿಸಬೇಕಾದವರು ನಿರ್ಮಾಪಕರು. ಅದು ಹಣದಿಂದಲೋ, ಹೆಸರಿಂದಲೋ ಅಂತ.  ನಮ್ಮಲ್ಲಿ ಬೆರಳಿಕೆಯಷ್ಟು ನಿರ್ಮಾಪಕರು, ನಿರ್ದೇಶಕರು ದೊಡ್ಡ ಹೀರೋಗಳನ್ನು ಹಾಕಿಕೊಂಡು ನಿರ್ಮಿಸಿದ  ಚಿತ್ರಗಳಿಂದ ಬಿಡುಗಡೆಗೆ ಮೊದಲೇ ಆದಾಯ ಪಡೆಯುವ ಭಾಗ್ಯವಿದೆ. 

ಇದು ಎಲ್ಲರಿಗೂ ಅಲ್ಲ.  ಏನೇ ಹೇಳಿ, ನಿರ್ಮಾಪಕರ ಆದಾಯದ ಹಾದಿಗಳು ಹಿಗ್ಗಿರುವುದಂತೂ ಸತ್ಯ. ಹಿಂದೆ, ಬರೀ ಥಿಯೇಟರ್‌ ಕಲೆಕ್ಷನ್‌, ಆಡಿಯೋ ರೈಟ್ಸ್‌ಗಳೆಂಬ ಟೂ.ವೇ ಮಾತ್ರ ಇದ್ದವು.  ಈಗ ಸೆಟಲೈಟ್‌ ರೈಟ್ಸ್‌, ಮ್ಯೂಸಿಕ್‌ ರೈಟ್ಸ್‌, ಡಿಜಿಟಲ್‌ ರೈಟ್ಸ್‌ ಜೊತೆಗೆ ಥಿಯೇಟರ್‌ ಕಲಕ್ಷನ್‌ ಕೂಡ ಸೇರಿ ಆದಾಯದ ಹಾದಿ ಫೈವ್‌ ವೇ ಆಗಿದೆ.  ದೊಡ್ಡ ಹೀರೋಗಳ ಸಿನಿಮಾಗಳಾದರೆ ಥಿಯೇಟರ್‌ ಮಾಲೀಕರೇ ಸಿನಿಮಾ ರೈಟ್ಸ್‌ ಕೊಂಡುಕೊಳ್ಳುವ ಪರಿಪಾಠ ಇದೆ. ಒಂದು ಪಕ್ಷ ಸೋತರೆ, ನಿರ್ಮಾಪಕ ಸೇಫ್, ಥಿಯೇಟರ್‌ ಮಾಲೀಕರ ಜೇಬಿಗೆ ಕತ್ತರಿ ಬೀಳುತ್ತದೆ. 

ಹೀಗಾಗಿ, ಸಿನಿಮಾ ನೂರು ದಿನ ಓಡಿದರೆ ಮಾತ್ರ ಗೆದ್ದಿದೆ, ಆದಾಯ ಬಂದಿದೆ ಅಂತ ತೀರ್ಮಾನಿಸಬೇಕಾಗಿಲ್ಲ. ವರ್ಷದಲ್ಲಿ ಬಿಡುಗಡೆ ಗೊಳ್ಳುವ ಸರಾಸರಿ 120 ಸಿನಿಮಾಗಳಲ್ಲಿ ಐದು ಸಿನಿಮಾ ಕೂಡ ನೂರು ದಿನ ಓಡುವುದಿಲ್ಲ. ಆದರೆ, ನಿರ್ಮಾಪಕರಿಗೆ ಲಾಭ ತಂದು ಕೊಟ್ಟಿರುತ್ತದೆ. 

ಈಗೇನಿದ್ದರೂ, ವೀಕ್ಲಿ ಜಮಾನ. ಶುಕ್ರವಾರ ಬಿಡುಗಡೆಯಾದರೆ, ಶನಿವಾರ, ಭಾನುವಾರ ರಜೆ ಇದ್ದು, ಸೋಮವಾರ ಸರ್ಕಾರಿ ರಜೆ ಸಿಕ್ಕರೆ ನಾಲ್ಕು ದಿನದಲ್ಲಿ ಹಣ ಹೇಗೆ ತೆಗೆಯಬಹುದು? ಎಷ್ಟು ಥಿಯೇಟರ್‌ಗಳಲ್ಲಿ ರಿಲೀಸ್‌ ಮಾಡಬಹುದು? ಎಲ್ಲಕ್ಕಿಂತ ಮೊದಲು ಸಿನಿಮಾವನ್ನು ಯಾವುದಾದರೂ ಒಂದು ಅಂಶ ಇಟ್ಟುಕೊಂಡು ಹೇಗೆ ಹೈಪ್‌ ಮಾಡಬಹುದು? ಅಂತೆಲ್ಲಾ ಗಣಿತ ಮಾಡುತ್ತಾರೆ.  ಒಂದು ಪಕ್ಷ ಮಂಗಳವಾರದಿಂದ ಮತ್ತೆ ಶುಕ್ರವಾರದ ತನಕ ಗೃಹ ತುಂಬಿದರೆ ನಿರ್ಮಾಪಕರಿಗೆ ಲಾಭದ ಪರಾಕಾಷ್ಟೆ. ಹಾಗಂತ, ಇದು ಎಲ್ಲರಿಗೂ ಸಾಧ್ಯ ಎನ್ನುವಂತಿಲ್ಲ. 

ಪ್ರತಿ ಹೀರೋನ ಹಿಂದೆ ಒಂದೊಂದು ಆರ್ಥಿಕ ಗಣಿತವಿರುತ್ತದೆ. ಒಬ್ಬರದ್ದು ಇನ್ನೊಬ್ಬರಿಗೆ ಹೊಂದುವುದಿಲ್ಲ. ಪ್ರತಿ ಸಿನಿಮಾ, ಪ್ರತಿ ಗೆಲುವಿನ ನಂತರ ಇದು ಬದಲಾಗುತ್ತಾ ಸಾಗುತ್ತದೆ.   ಅದಕ್ಕೆ ತಕ್ಕಂತೆ ಸಿನಿಮಾ ವ್ಯವಹಾರಗಳು ನಡೆಯುತ್ತಿರುತ್ತದೆ. 

ನಿರ್ಮಾಪಕರ ಆದಾಯ ಪಕ್ಕಕ್ಕೆ ಇಡಿ. ಹೀರೋಗಳ ಸಂಭಾವನೆ ಕೂಡ ಏರಿದೆ. ಮೊದಲು ಇಷ್ಟು ಅಷ್ಟು ಅಂತ ಚೌಕಾಸಿ ಮಾಡಿ ಕ್ಯಾಶ್‌ ಪಡೆಯುತ್ತಿದ್ದ ಎಷ್ಟೋ ಹೀರೋಗಳು ಈಗ ಸ್ಯಾಟಲೈಟ್‌ ರೈಟ್ಸ್‌, ಆದಾಯ ಬರುವ ವಿತರಣಾ 
ವಲಯವನ್ನು ತಾವೇ ಇಟ್ಟುಕೊಳ್ಳುವುದರಿಂದ ಸಂಭಾವನೆ ಇಷ್ಟೇ ಅಂತ ಕೂಡ ಹೇಳಲು ಆಗುತ್ತಿಲ್ಲ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.