ಅಮೆರಿಕದಲ್ಲಿ ಎಂಜಿನಿಯರಿಂಗ್‌ ಓದುತ್ತಿದ್ದೀರಾ?


Team Udayavani, Apr 2, 2019, 6:00 AM IST

a-7

ಅಮೆರಿಕದ ಮಿಸ್ಸೋರಿ ರಾಜ್ಯ ವಿಶ್ವವಿದ್ಯಾನಿಲಯವು ನಾಲ್ಕು ವರ್ಷಗಳ ಸಹಕಾರ ಎಂಜಿನಿಯರಿಂಗ್‌ ವಿದ್ಯಾಭ್ಯಾಸ ಯೋಜನೆಗೆ (ಕೋ-ಆಪರೇಟಿವ್‌ ಎಂಜಿನಿಯರಿಂಗ್‌ ಪ್ರೋಗ್ರಾಂ) ಭಾರತೀಯ ಪದವಿ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಪದವಿ ಯೋಜನೆಯನ್ನು ಮಿಸ್ಸೋರಿ ವಿಶ್ವವಿದ್ಯಾನಿಲಯದ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದ ಸಹಭಾಗಿತ್ವದಲ್ಲಿ ಜಾರಿಗೆ ತರಲಾಗುತ್ತಿದೆ. ಎಲೆಕ್ಟ್ರಿಕಲ್‌, ಸಿವಿಲ್‌ ಮತ್ತು ಮೆಕ್ಯಾನಿಕಲ್‌ ಎಂಜಿನಿಯರಿಂಗ್‌ ಪದವಿಗಳಿಗೆ ಮತ್ತು ಕಂಪ್ಯೂಟರ್‌ ಎಂಜಿನಿಯರಿಂಗ್‌ನಲ್ಲಿ ಎಂ.ಎಸ್‌ ಓದಲಿಚ್ಚಿಸುವವರಿಗೆ ಈ ವಿದ್ಯಾರ್ಥಿವೇತನ ಅನ್ವಯವಾಗಲಿದೆ.

ಅತ್ಯುತ್ತಮ ಸೌಲಭ್ಯಗಳಿಗೆ ಹೆಸರಾದ ವಿದ್ಯಾರ್ಥಿಗಳಿಗೆ ತರಗತಿ ಪಾಠಗಳು, ವೃತ್ತಿನಿರತರಿಂದ ಕಲಿಯುವ ಅವಕಾಶ, ತಂಡಗಳ ಆಧಾರಿತ ಸ್ಪರ್ಧೆಗಳು ಮತ್ತು ಇಂಟರ್ನ್ಶಿಪ್‌ಗ್ಳು ಮುಂತಾದ ಸೌಲಭ್ಯಗಳು ದೊರೆಯಲಿವೆ. ಈ ವಿದ್ಯಾಭ್ಯಾಸ ಯೋಜನೆಯು ಎಂಜಿನಿಯರಿಂಗ್‌ ವಿದ್ಯಾರ್ಥಿಗಳ ಕೌಶಲ್ಯ, ಬೇಡಿಕೆ, ಬೆಳವಣಿಗೆ ಮತ್ತು ವೃತ್ತಿ ಜೀವನಕ್ಕೆ ಅನುಕೂಲವಾಗಲಿದೆ. ಗುಣಮಟ್ಟದ ಭೋದನೆ, ಗ666ೌರವಯುತ ವಾಸ್ತವ್ಯವನ್ನು ನೀಡಲಾಗುವುದು. ವಾರ್ಷಿಕ 5 ಲಕ್ಷದ ವರೆಗಿನ ಖರ್ಚನ್ನು ವಿದ್ಯಾರ್ಥಿವೇತನ ಭರಿಸಲಿದೆ.

ಎಂ.ಎಸ್‌. ಓದಲಿಚ್ಚಿಸುವವರು ಬ್ಯಾಚಲರ್‌ ಡಿಗ್ರಿಯಲ್ಲಿ 2.75 ಜಿ.ಪಿ.ಎ ಗಳಿಸಿರಬೇಕು, ಜಿ.ಆರ್‌.ಇ ಪರೀಕ್ಷೆಯಲ್ಲಿ 290 ಅಂಕಗಳನ್ನು ಗಳಿಸಿರಬೇಕು ಮತ್ತು TOEFEL ಇಂಗ್ಲೀಷ್‌ ಪರೀಕ್ಷೆಯಲ್ಲಿ 61 ಅಥವಾ IELTS ಇಂಗ್ಲೀಷ್‌ ಪರೀಕ್ಷೆಯಲ್ಲಿ 5.5 ಅಂಕಗಳನ್ನು ಗಳಿಸಿರಬೇಕು.

ಕೋ-ಆಪರೇಟಿವ್‌ ಎಂಜಿನಿಯರಿಂಗ್‌ ಪ್ರೋಗ್ರಾಂನ ಅಡಿ ಯು.ಜಿ ಓದಲಿಚ್ಚಿಸುವವರು ಪಿಯುಸಿನಲ್ಲಿ ಸರಾಸರಿ ಶೇ.65 ಅಂಕ ಗಳಿಸಿರಬೇಕು. ಅರ್ಜಿ ಸಲ್ಲಿಸಲು ಕಡೆಯ ದಿನಾಂಕ ಏಪ್ರಿಲ್‌ 30.

ಹೆಚ್ಚಿನ ಮಾಹಿತಿಗೆ: tinyurl.com/y4vae6gx

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.