ಕೊನೆಯಲ್ಲಿ ಕಳೆಯೋ ದಿನಗಳು, ಕೊನೆ ತನಕ ಜೊತೆಯಲ್ಲೇ…


Team Udayavani, Feb 28, 2017, 3:50 AM IST

udyoga-margadarshi.jpg

ಎಲ್ಲರೂ ಜೊತೆ ಜೊತೆಯಾಗಿ ಇದ್ದ ದಿನ ಮರೆಯಾಗೋ ಕಾಲ ಹತ್ತಿರ ಬರಿ¤ದೆ. ಮುಂದೆ ಸಿಗೋ ಫ್ರೆಂಡ್ಸ್‌ ಬಗ್ಗೆ ಕಲ್ಪನೆ ಕೂಡಾ ಇಲ್ಲ. ಹಿಂದೆ ಸಿಕ್ಕಿರೋ ಫ್ರೆಂಡ್ಸ್‌ಗಳನ್ನ ಬಿಟ್ಟು ಹೋಗೋಕೆ ಮನಸ್ಸಿಲ್ಲ. ನೆನಪಿನ ದೋಣಿಯ ಪಯಣಿಗರು ನಾವು.. ನೆನಪನ್ನೇ ಹೊತ್ತು ಸಾಗೋಣ…

ಇನ್ನೇನು ಜೊತೆಯಾಗಿ ಹೆಚ್ಚಂದ್ರೆ ಮೂರು ತಿಂಗಳು ಇರ್ತೇವೆ, ಆಮೇಲೆ ನಾವೆಲ್ಲೋ, ನೀವೆಲ್ಲೋ ಅನ್ನೋ ಮಾತುಗಳೇ ನನ್ನ ಫ್ರೆಂಡ್ಸ್‌ ಬಾಯಲ್ಲಿ ಕೇಳಿಬರುತ್ತಿವೆ. ಈ ಮಾತುಗಳು ಕಿವಿಮೇಲೆ ಬಿದ್ದಾಗ, ಆಯ್ಯೋ ಕಣ್ಣು ಮುಚ್ಚಿ ತೆರೆಯೋ ಹೊತ್ತಿಗೆ ಮೂರು ವರುಷ,ಮೂರು ತಿಂಗಳು ಎಂಬಂತೆ ಕಳೆದು ಹೋಯಿತಲ್ಲಾ ಅನ್ಸುತ್ತೆ. ಯಾರನ್ನಾದ್ರೂ ಬೈತಿದ್ರೂ, ಇನ್ನು ಮೂರು ತಿಂಗಳು ಬೈತೀರ. ಆಮೇಲೆ ಯಾರಿಗೆ ಬೈತೀರಿ ಅಂತ ಬೈಯ್ಯೋರ ಬಾುಯನ್ನೂ ಮುಚ್ಚಿಸಿಬಿಡ್ತೇವೆ.

ಡಿಗ್ರಿ ಓದೋವಾಗ ಮಾಡೋ ಎಂಜಾಯ್‌ಮೆಂಟ್‌, ಪಿ.ಜಿ. ದಿನಗಳಲ್ಲಿ ಇರೋದಿಲ್ಲ. ಪ್ರತೀ ದಿನದಲ್ಲಿ ಒಂದು ಕ್ಲಾಸಿಗಾದ್ರೂ ಬಂಕ್‌ ಹಾಕಿ ಬೈಕ್‌ ಹಿಡ್ಕೊಂಡು ಸುತ್ತಾಡೋ ತರೆಲ ಹುಡುಗ್ರು, ಪ್ರತೀ ದಿನ ಕ್ಲಾಸಲ್ಲೇ ಕೂರೋ ಗಾಂಧಿ ಪೀಸ್‌ಗಳು, ಆ ಕಡೆ, ಈ ಕಡೆ ಎರಡ್ರಲ್ಲೂ ಸೇರೋ ಮಧ್ಯವರ್ತಿಗಳು… ಇವೆÅಲ್ಲಾ ಇನ್ನು ಎಲ್ಲೆಲ್ಲಿಗೆ ಹೋಗ್ತಾರೋ… ನಂತ್ರ ಎಲ್ಲಿ ಸಿಗ್ತಾರೋ ಒಂದೂ ಗೊತ್ತಿಲ್ಲ.

ಕೊನೆಯ ದಿನಗಳು ಬರ್ತಾ ಇದ್ದ ಹಾಗೆ ಡಿಗ್ರಿ ಲಾಸ್ಟ್‌ ಇಯರ್‌ಗೆ ಒಂದಷ್ಟು ಜಾಸ್ತಿ ದಿನಗಳು ಇರಾºರ್ದಿತ್ತಾ ಅನ್ಸುತ್ತೆ. ಕಾಲೇಜ್‌ಗೆ ಸೇರಿದ ಮೊದಲ ವರ್ಷದಿಂದ ಪರಿಚಯವಾಗೋ ಸ್ನೇಹ ಸಂಬಂಧಗಳು ಕೊನೆ ವರ್ಷ ಮುಗಿಯೋವಾಗ ಸಾಗರದಂತೆ ಹಬ್ಬಿಕೊಂಡಿರುತ್ತೆ. ಕ್ಲಾಸ್‌ ಕ್ಲಾಸ್‌ಗಳಿಂದ ಒಟ್ಟಾಗಿ ಸೇರಿ ಮಾಡೋ ಟ್ಯಾಲೆಂಟ್ಸ್‌ ಡೇ, ಕಾಲೇಜ್‌ ಡೇ, ನ್ಪೋರ್ಟ್ಸ್ ಡೇ ಇವುಗಳಲ್ಲಿ ನಮ್ಮ ಕ್ಲಾಸ್‌ಗೆ ಜಾಸ್ತಿ ಪಾಯಿಂಟ್ಸ್‌ ಬರ್ಬೇಕು ಅಂತ ಲೀಡರ್‌ಶಿಪ್‌ ತೆಗೆದುಕೊಳ್ಳೋ ಸ್ಟ್ರಾಂಗ್‌ ಪರ್ಸನ್ಸ್‌, ಎಲ್ಲರನ್ನೂ ಜೊತೆ ಕೂರಿಸ್ಕೊಂಡು ಪ್ಲಾನಿಂಗ್‌ ಹಾಕೋವಾಗ ಡಿಫ‌ರೆಂಟ್‌ ಐಡಿಯಾ ಕೊಡೋ ನಮ್‌ ಫ್ರೆಂಡ್ಸ್‌ಗಳು: ಕೊನೆ ವರ್ಷ, ಈ ಬಾರಿ ಎಷ್ಟು ಖರ್ಚಾದ್ರೂ ಪರ್ವಾಗಿಲ್ಲ. ನಮ್‌ ಟ್ಯಾಲೆಂಟ್‌ನ ಭರ್ಜರಿಯಾಗಿ ತೋರಿಸಿಕೊಡೋಣ ಅನ್ನೋ ಕ್ಲಾಸ್‌ ಮುಖ್ಯಮಂತ್ರಿಗಳು, ನ್ಪೊ$àರ್ಟ್ಸ್ಲ್ಲೂ ಜಾಸ್ತಿ ಪ್ರಶಸ್ತಿ ಬರಬೇಕು ಅಂತೆಲ್ಲಾ ಡೀಪ್‌ ಡಿಸ್ಕಶನ್‌ ಆಗ್ತಾ ಇದ್ರೆ ಲಾಸ್ಟಲ್ಲಿ ಕುಳಿತು ನಮ್ಮದೇ ಲೋಕದಲ್ಲಿ ತೇಲಾಡೋ ನಾಲ್ಕು ಹುಡುಗೀರು. ಈ ಕ್ಷಣಗಳೆಲ್ಲ ಇನ್ಮುಂದೆ ಬರೀ ನೆನಪಿನ ಪುಸ್ತಕದೊಳಗೆ ಸೇರಿಬಿಡತ್ತೋ ಏನೋ..?

ಹುಟ್ಟು ಹಬ್ಟಾನ ಫ್ರೆಂಡ್ಸ್‌ ಜೊತೆ ಸೆಲೆಬ್ರೇಷನ್‌ ಮಾಡಿ ಎಂಜಾಯ್‌ ಮಾಡಿದ ದಿನ, ಸೆಮ್‌ ಮುಗಿಯೋವಾಗ ನಲವತ್ತು ಗಂಟೆ ಲೈಬ್ರರಿ ಅವರ್‌ ಮಾಡಿಲ್ಲ ಅಂತ ಸ್ಟಡೀ ಹಾಲಿಡೇ ಪೂರ್ತಿ ಅಲ್ಲೇ ಕೂತು ನಿದ್ದೆ ಮಾಡೋ ತನಕ ತಲುಪಿದ ಓದು. ಎಗಾÕಮ್‌ಗೆ ಓದದೇ ಬಂದು ಪಕ್ಕದವನಿಗೆ ಟಾರ್ಚರ್‌ ಕೊಡೋ ಫ್ರೆಂಡ್ಸ್‌ಗಳು. ಕ್ಲಾಸಿಗೆ ಬರೋವಾಗ ಖಾಲಿ ಕೈಯ್ಯಲ್ಲಿ ಬಂದು ದಿನಾ ಒಬ್ಬೊಬ್ಬರಲ್ಲಿ ಪೆನ್‌ ತೆಗೆದುಕಂಡು ಕ್ಲಾಸ್‌ ಮುಗಿಸ್ಕೊಂಡು ಹೋಗೋ ಸಾಚಾಗಳು,ದಿನಾ ಕ್ಲಾಸ್‌ಗೆ ಲೇಟಾಗಿ ಬಂದು ಲೆಕ್ಚರರ್ ಹತ್ರ ಉಗಿಸ್ಕೊಳ್ಳೋ ಲೇಟೆಸ್ಟ್‌ ಇಂಥಾ ಹಿನ್ನೆಲೆಯ ನಾವೆಲ್ಲಾ ಇನ್ನು ಮೂರು ತಿಂಗಳು ಕಳೆದ ಮೇಲೆ ನೂರು ಕಡೆಗಳಿಗೆ ತೆರಳೆ¤àವೆ ಅನ್ನೋ ನೋವು ನಮ್ಮನ್ನ ಕಾಡುತ್ತೆ.

ಇನ್ನು ಹಾಸ್ಟೆಲ್‌ಗ‌ಳಲ್ಲಿ ಜೊತೆಯಿರೋ ಫ್ರೆಂಡ್ಸ್‌ಗಳಿಗೂ ಹಾಸ್ಟೆಲ್‌ ಬಿಟ್ಟು ತೆರಳ್ಬೇಕಲ್ಲಾ ಅನ್ನೋ ಬೇಸರ. ಒಂದು ರೂಪಾಯಿ ಕಾಯಿನ್‌ನ ಬೆಲೆ ತಿಳಿಸಿಕೊಟ್ಟ ಕಾಯಿನ್‌ ಫೋನ್‌, ಕಾಯಿನ್‌ ಬಾಕ್ಸ್‌ ಹಾಳಾಗಿ ಮನೆಯವರೊಂದಿಗೆ ಮಾತಾಡದೇ ಕಳೆದ ವಾರಗಳು. ಸಣ್ಣ ಪುಟ್ಟ ವಿಚಾರಗಳಿಗೂ ಸಿಟ್ಟು ಮಾಡ್ಕೊಳ್ಳೋ ಕ್ಯೂಟ್‌ ಫ್ರೆಂಡ್ಸ್‌. ಹಾಸ್ಟೆಲ್‌ ರೂಲ್ಸ್‌ ಬ್ರೇಕ್‌ ಮಾಡಿ ಸಿಕ್ಕಿ ಬಿದ್ದು ಬೈಗುಳ ತಿಂದ ದಿನಗಳು, ಮನೆಯಿಂದ ಬರೋವ್ರನ್ನ ಬೆಳಗ್ಗೆಯಿಂದೆÉà ಕಾದು ಕೂರೋ ಗೆಳತಿಯರು, ಕಲರ್‌ಫ‌ುಲ್‌ ಆಗಿ ರೆಡಿಯಾಗೋ ಹುಡ್ಗಿàರು, ಒಂದೇ ತಟ್ಟೇಲಿ ಊಟ ಮಾಡ್ಕೊಂಡು, ನಮ್ಗೆ ನಾವೇ ಎಲ್ಲಾ ಅಂದೊRಂಡು ಮೂರು ವರ್ಷ ನೆಲೆ ಕೊಡಿಸಿದ ಹಾಸ್ಟೆಲ್‌ನ ಋಣಾನೂ ಮುಗಿಯೋ ದಿನ ಬರ್ತಾ ಇದೆ ಅಂದ್ರೆ ಕಣ್ಣಲ್ಲಿ ನೀರು ಬರದೇ ಇರುತ್ತಾ?

ಕೊನೆಯಲ್ಲಿ ಕಳೆಯೋ ದಿನಗಳು ಕೊನೆತನಕ ನೆನಪಲ್ಲಿ ಉಳಿಯುತ್ತೆ. ನೋವು-ನಲಿವುಗಳಲ್ಲಿ ಒಂದಾಗಿದ್ದ ಫ್ರೆಂಡ್ಸ್‌ಗಳಲ್ಲಿ ಬೇರೆ ಬೇರೆ ದಿಕ್ಕುಗಳಿಗೆ ಪ್ರಯಾಣ ಬೆಳೆಸೋ ದಿನ ಬರುತ್ತಿದೆ. ಎಲ್ಲರ ಪ್ರಯಾಣದಲ್ಲೂ ಅವರವರ ಜೀವನದ ಹಾದಿ, ಹಾದಿಯುದ್ದಕ್ಕೂ ಮರುಕಳಿಸುತ್ತಾ ಇರೋ ಸಿಹಿ- ಕಹಿ ನೆನಪುಗಳು, ನೆನಪುಗಳನ್ನೇ ಮರೆಸೋ ಕೆಲವೊಂದು ನೋವುಗಳು.

ಎಲ್ಲರೂ ಜೊತೆ ಜೊತೆಯಾಗಿ ಇದ್ದ ದಿನ ಮರೆಯಾಗೋ ಕಾಲ ಹತ್ತಿರ ಬರಿ¤ದೆ. ಮುಂದೆ ಸಿಗೋ ಫ್ರೆಂಡ್ಸ್‌ ಬಗ್ಗೆ ಕಲ್ಪನೆ ಕೂಡಾ ಇಲ್ಲ. ಹಿಂದೆ ಸಿಕ್ಕಿರೋ ಫ್ರೆಂಡ್ಸ್‌ಗಳನ್ನ ಬಿಟ್ಟು ಹೋಗೋಕೆ ಮನಸ್ಸಿಲ್ಲ. ನೆನಪಿನ ದೋಣಿಯ ಪಯಣಿಗರು ನಾವು.. ನೆನಪನ್ನೇ ಹೊತ್ತು ಸಾಗೋಣ..

– ದೀಕ್ಷಾ ಬಿ. ಪೂಜಾರಿ, ಉಜಿರೆ

ಟಾಪ್ ನ್ಯೂಸ್

ಮಗಳನ್ನು ಮದುವೆ ಮಾಡಿಕೊಡುವಂತೆ ಯುವಕನಿಂದ ಒತ್ತಾಯ… ಒಪ್ಪದಕ್ಕೆ ಯುವತಿಯ ತಾಯಿಗೆ ಚೂರಿ ಇರಿತ

ಮಗಳನ್ನು ಮದುವೆ ಮಾಡಿಕೊಡುವಂತೆ ಯುವಕನಿಂದ ಒತ್ತಾಯ… ಒಪ್ಪದಕ್ಕೆ ಯುವತಿಯ ತಾಯಿಗೆ ಚೂರಿ ಇರಿತ

KPSC-Meet

Competitive Exam: ಯುಪಿಎಸ್‌ಸಿ ಮಾದರಿ ಕೆಪಿಎಸ್‌ಸಿಯಲ್ಲೂ ಸುಧಾರಣೆಯಾಗಲಿ: ಸಿಎಂ

Thailand: ಥಾಯ್ಲೆಂಡ್‌ನ‌ಲ್ಲಿ ಈಗ ಸಲಿಂಗ ವಿವಾಹ ಕಾನೂನುಬದ್ಧ

Thailand: ಥಾಯ್ಲೆಂಡ್‌ನ‌ಲ್ಲಿ ಈಗ ಸಲಿಂಗ ವಿವಾಹ ಕಾನೂನುಬದ್ಧ

ಕೃಷಿ ಕಾಯ್ದೆ ಹೇಳಿಕೆ ವಾಪಸ್‌ ಪಡೆದ ಕಂಗನಾ: ಮೋದಿ ಸ್ಪಷ್ಟನೆ ಕೇಳಿದ ರಾಹುಲ್‌

ಕೃಷಿ ಕಾಯ್ದೆ ಹೇಳಿಕೆ ವಾಪಸ್‌ ಪಡೆದ ಕಂಗನಾ: ಮೋದಿ ಸ್ಪಷ್ಟನೆ ಕೇಳಿದ ರಾಹುಲ್‌

BBK11: ಈ ಬಾರಿ ಬಿಗ್ ಬಾಸ್ ಸ್ಪರ್ಧಿಗಳ ಆಯ್ಕೆಗೆ ಪ್ರೇಕ್ಷಕರೇ ಪ್ರಭುಗಳು

BBK11: ಈ ಬಾರಿ ಬಿಗ್ ಬಾಸ್ ಸ್ಪರ್ಧಿಗಳ ಆಯ್ಕೆಗೆ ಪ್ರೇಕ್ಷಕರೇ ಪ್ರಭುಗಳು

Mahalakshmi Case: ಮಹಾಲಕ್ಷ್ಮಿ ಹತ್ಯೆ ಪ್ರಕರಣ… ಶಂಕಿತ ಆರೋಪಿ ಒಡಿಶಾದಲ್ಲಿ ಆತ್ಮಹತ್ಯೆ

Mahalakshmi Case: ಮಹಾಲಕ್ಷ್ಮಿ ಹತ್ಯೆ ಪ್ರಕರಣ… ಶಂಕಿತ ಆರೋಪಿ ಒಡಿಶಾದಲ್ಲಿ ಆತ್ಮಹತ್ಯೆ

ಉ.ಪ್ರ. ಬಳಿಕ ಹಿಮಾಚಲದಲ್ಲೂ ಹೋಟೆಲ್‌ಗಳಲ್ಲಿ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ

ಉ.ಪ್ರ. ಬಳಿಕ ಹಿಮಾಚಲದಲ್ಲೂ ಹೋಟೆಲ್‌ಗಳಲ್ಲಿ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಮಗಳನ್ನು ಮದುವೆ ಮಾಡಿಕೊಡುವಂತೆ ಯುವಕನಿಂದ ಒತ್ತಾಯ… ಒಪ್ಪದಕ್ಕೆ ಯುವತಿಯ ತಾಯಿಗೆ ಚೂರಿ ಇರಿತ

ಮಗಳನ್ನು ಮದುವೆ ಮಾಡಿಕೊಡುವಂತೆ ಯುವಕನಿಂದ ಒತ್ತಾಯ… ಒಪ್ಪದಕ್ಕೆ ಯುವತಿಯ ತಾಯಿಗೆ ಚೂರಿ ಇರಿತ

KPSC-Meet

Competitive Exam: ಯುಪಿಎಸ್‌ಸಿ ಮಾದರಿ ಕೆಪಿಎಸ್‌ಸಿಯಲ್ಲೂ ಸುಧಾರಣೆಯಾಗಲಿ: ಸಿಎಂ

WhatsApp Image 2024-09-25 at 21.00.45

Kollur: ಮರಕ್ಕೆ ಗುದ್ದಿ ಪಿಕಪ್‌ಗೆ ಢಿಕ್ಕಿಯಾದ ಬಸ್‌; ಹಲವರಿಗೆ ಗಾಯ

Thailand: ಥಾಯ್ಲೆಂಡ್‌ನ‌ಲ್ಲಿ ಈಗ ಸಲಿಂಗ ವಿವಾಹ ಕಾನೂನುಬದ್ಧ

Thailand: ಥಾಯ್ಲೆಂಡ್‌ನ‌ಲ್ಲಿ ಈಗ ಸಲಿಂಗ ವಿವಾಹ ಕಾನೂನುಬದ್ಧ

WhatsApp Image 2024-09-25 at 20.56.17

Mangaluru: ಆ್ಯಂಬುಲೆನ್ಸ್‌ ಪಲ್ಟಿ; ರೋಗಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.