ಹೇ.. ಮೌನಿಯೇ ಉತ್ತರಿಸುವೆಯಾ ಬಲು ಬೇಗನೇ..


Team Udayavani, Nov 12, 2019, 5:45 AM IST

kj

ಮುದ್ದಿನ ಹುಡುಗಿ ಚೆಂದ ,ಮೌನದ ರೂಪವೇ ಅಂದ. ಚಂದಕ್ಕೆ ಚಂದ ಅಂತೆ ನಿನ್ನ ಅಂದವೂ… ಈ ಹಾಡು, ನಿನ್ನನ್ನು ನೋಡಿದ ಕೂಡಲೇ ಮನದ ಮೂಲೆಯಲ್ಲಿ ಪಲ್ಲವಿಸುತ್ತದೆ.ಮೌನಂ ಸಮ್ಮತಿ ಲಕ್ಷ್ಮಣಂ ಎಂಬ ಮಾತಿನಂತೆ,ನಿನ್ನ ಪ್ರತಿಯೊಂದು ಮೌನವೂ ಸಾವಿರ ಅರ್ಥವನ್ನು ನೀಡಬಲ್ಲದು.

ಹೌದು, ನಿನ್ನ ಪರಿಚಯ ನಿನ್ನೆ ಮೊನ್ನೆಯದಲ್ಲ. ಬರೋಬ್ಬರಿ ಐದು ವರ್ಷಗಳಷ್ಟು ಹಳೆಯದು. ಯಾವತ್ತೂ ನಿನ್ನ ನೋಡಿದೆನೋ ಅವತ್ತೇ ನನ್ನ ಎದೆಯಾಳದಲ್ಲಿ ಪ್ರೀತಿಯ ಮೊದಲ ಪಲ್ಲವಿ ಚಿಗುರಿತು. ಅಲ್ಲಿಂದಲೇ ಶುರುವಾಯಿತು ನೋಡು, ನಿನ್ನ ಮಾತನಾಡಿಸಲೆಂದೇ ದಿನಕ್ಕೊಂದು ನೆಪವಿಡುತ್ತಿದ್ದೆ. ದಿನಕ್ಕೊಂದು ಬಗೆಯ ಸರ್ಕಸ್‌ ಮಾಡಿ ನಿನ್ನ ಮನಸ್ಸನ್ನು ಗೆಲ್ಲಲು ಪ್ರಯತ್ನಿಸುತ್ತಿದ್ದೆ. ಗೊತ್ತಿಧ್ದೋ ಗೊತ್ತಿಲ್ಲದೆಯೋ ನಿನ್ನ ಪ್ರೀತಿ ಎಂಬ ಮಾಯಾಜಾಲಕ್ಕೆ ಬಿದ್ದಿದ್ದೆ. ಆದರೆ, ಅದನ್ನೆಲ್ಲವೂ ಅರಿಯದಷ್ಟು ತೀರಾ ಮುಗೆª ನೀನಲ್ಲ. ನಿನ್ನ ಮುಗª ನಗು ಕೆಲವೊಮ್ಮೆ ನನ್ನೆಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡುತ್ತಿತ್ತು. ಇಷ್ಟು ವರ್ಷಗಳ ನಂತರವೂ ನನ್ನನ್ನು ಕಾಯಿಸುವ ಹಠ ಯಾಕೆ ಎಂಬುದೇ ನನಗೆ ತಿಳಿಯಲಿಲ್ಲ. ಇಲ್ಲಿಯವರೆಗೂ ನನ್ನ ತಾಳ್ಮೆಯನ್ನು ಪರೀಕ್ಷೆಯಲ್ಲಿ ಜಯಶಾಲಿಯಾಗಿದ್ದೀಯಾ ಎಂದು ಭಾವಿಸಿದ್ದೇನೆ .

ಕೇಳು, ನಿನ್ನಷ್ಟು ಮೌನಿ ನಾನಲ್ಲ. ಏನೇ ಇದ್ದರೂ ಮರು ಮಾತಿಲ್ಲದೇ ಹೇಳಿ ಬಿಡುವ ವ್ಯಕ್ತಿತ್ವ ನನ್ನದು. ಆದರೆ, ನಿನ್ನ ಎದುರಲ್ಲಿ ನಿಂತು ಮಾತನಾಡುವ ಧೈರ್ಯ ನನಗೆ ಬರಲೇ ಇಲ್ಲ. ನಿನಗಾಗಿ ಮಾಡುತ್ತಿದ್ದ ಒಂದೊಂದು ಸರ್ಕಸ್‌ಗಳನ್ನು ನೆನಪಿಸಿಕೊಂಡರೆ ನಗು ಒತ್ತರಿಸಿಕೊಂಡು ಬರುತ್ತದೆ. ದಿನಕ್ಕೊಂದು ನೆಪವೊಡ್ಡಿ ನಿನ್ನ ಎದುರು ಬಂದು ನಿಲ್ಲುವ ಪರಿ ಬೇಜಾರಾಗಿದೆ. ನಿನ್ನ ಕಲರ್‌ಫ‌ುಲ್‌ ಕನಸುಗಳಿಗೆ ನಾನು ಬಣ್ಣ ಹಚ್ಚುವೆನು. ಇನ್ನಾದರೂ ಮೌನ ಮುರಿದು ಉತ್ತರಿಸಿ ಬಿಡು ಬಲು ಬೇಗ.

-ಸಾಯಿನಂದಾ ಚಿಟ್ಪಾಡಿ

ಟಾಪ್ ನ್ಯೂಸ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.