ಬಡಮಕ್ಕಳ ದೇಗುಲ ಸಿದ್ಧಗಂಗಾ


Team Udayavani, May 7, 2019, 8:08 PM IST

siddaganga
ಇಲ್ಲಿ ಕಲಿಯುವ ಮಕ್ಕಳೆಲ್ಲ ಬಡವರೇ. ಬೆಳಗ್ಗೆ ಬೇಗ ಏಳ್ಳೋದು, ಸಾಮೂಹಿಕ ಪ್ರಾರ್ಥನೆ, ಕಟ್ಟುನಿಟ್ಟಿನ ಓದು… ಇವೆಲ್ಲವಕ್ಕೂ ಒಂದು ಸೌಂದರ್ಯ ಕಳೆಗಟ್ಟಿರುವ ತಾಣ, ತುಮಕೂರಿನ ಶ್ರೀ ಸಿದ್ಧಗಂಗಾ ಮಠ. ಜಾತಿ, ಧರ್ಮ ಎನ್ನದೇ ಇಲ್ಲಿ ಬಡ ವಿದ್ಯಾರ್ಥಿಗಳಿಗೆ ಪ್ರವೇಶವಿದೆ. ಶ್ರೀ ಗುರು ಉದ್ಧಾನ ಶಿವಯೋಗಿ ಸ್ವಾಮಿಗಳು 1917ರಲ್ಲಿ ವಿದ್ಯಾರ್ಥಿ ನಿಲಯವನ್ನು ಸ್ಥಾಪಿಸಿದರಂತೆ.
ಆಗ ಇದ್ದಿದ್ದು ಕೇವಲ 53 ವಿದ್ಯಾರ್ಥಿಗಳು. ಈಗ 10 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಉಚಿತ ಆಶ್ರಯ, ಅನ್ನ, ಜ್ಞಾನ ನೀಡಲಾಗುತ್ತಿದೆ.ಡಾ. ಶಿವಕುಮಾರ ಸ್ವಾಮಿಗಳ ಕಾಲದಲ್ಲಿ ಸಿದ್ಧಗಂಗಾ ಮಠದ ಖ್ಯಾತಿ ನಾಡಿನುದ್ದಕ್ಕೂ ಹರಡಿತು. ಕಳೆದ ವರ್ಷದವರೆಗೂ ಡಾ. ಶಿವಕುಮಾರ ಸ್ವಾಮೀಜಿಯವರೇ ಎಲ್ಲಾ ಮಕ್ಕಳ ಸಂದರ್ಶನ ನಡೆಸಿ, ಶಾಲೆಗೆ ಸೇರಿಸಿಕೊಳ್ಳುತ್ತಿದ್ದರು. ಈಗ, ಸಿದ್ಧಲಿಂಗ ಶ್ರೀಗಳೂ ಹಿರಿಯ ಶ್ರೀಗಳ ಹಾದಿಯಲ್ಲೇ ನಡೆದಿದ್ದಾರೆ. ಎಸ್ಸೆಸ್ಸೆಲ್ಸಿಯವರೆಗೆ ಇಲ್ಲಿ ಉಚಿತ ಶಿಕ್ಷಣ. ಕಾಲೇಜು ವಿದ್ಯಾರ್ಥಿಗಳು ಉಚಿತ ಊಟ- ಆಶ್ರಯ ಪಡೆದು, ತುಮಕೂರಿನ ಕಾಲೇಜುಗಳಲ್ಲಿ ಓದಬಹುದು.

ಏಕೆ ಇಲ್ಲಿ ಓದಬೇಕು?

– ಸಂಸ್ಕಾರಯುತ ವಾತಾವರಣ
– ಉತ್ತಮ ಮೂಲಭೂತ ಸೌಕರ್ಯ
– ಕ್ರೀಡಾ ಸೌಲಭ್ಯ, ಗ್ರಂಥಾಲಯ ವ್ಯವಸ್ಥೆ
ಏಕೆ ಇಲ್ಲಿ ಓದಬೇಕು?

– ನುರಿತ ಉಪನ್ಯಾಸಕರ ಪಾಠ.
– ಸುಸಜ್ಜಿತ ಹಾಸ್ಟೆಲ್ ವ್ಯವಸ್ಥೆ.
– ಹತ್ತಿರದಲ್ಲೆಲ್ಲೂ ಸಿನಿಮಾ ಥಿಯೇಟರ್‌ಗಳಿಲ್ಲ.
– ಚಿ.ನಿ. ಪುರುಷೋತ್ತಮ್‌

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.