ಓ ದೇವರೇ, ಬಂದು ಕಾಪಾಡು…

ಮೂರೇ ನಿಮಿಷದ ಮನುಷ್ಯ!

Team Udayavani, May 7, 2019, 6:30 AM IST

Josh–Bike

ಒಂದೆರಡು ದಿನ ಬಿಡುವಿತ್ತು. ಸುಮ್ಮನೆ ಕುಳಿತುಬಿಟ್ಟರೆ, ಮೊಬೈಲಿನಲ್ಲಿ ಕಳೆದುಹೋಗುವ ಅಪಾಯವಿದ್ದ ಕಾರಣ, ಬೈಕ್‌ ಏರಿ ಎಲ್ಲಾದರೂ ಹೋಗೋಣ ಅಂತ ನನಗೇ ನಾನು ಸೂಚನೆ ಹೊರಡಿಸಿಬಿಟ್ಟೆ. ಆಗ ನನಗೆ ಹೊಳೆದಿದ್ದು, ಬಲ್ಲಾಳರಾಯನದುರ್ಗದ ಯಾನ.

ಮಳೆಗಾಲ ಅಲ್ಲದ ಕಾರಣ, ರೈನ್‌ಕೋಟ್‌ ಅವಶ್ಯಕತೆ ಇಲ್ಲವೆಂದು, ಟಿಪ್‌ಟಾಪ್‌ ಆಗಿ ಝುಮ್ಮನೆ ಹೊರಟು, ಬಲ್ಲಾಳರಾಯನ ದುರ್ಗದ ಬುಡದಲ್ಲಿದ್ದೆ. ಅಲ್ಲಿನ ಸುಂದರ ಇತಿಹಾಸವನ್ನು ಅರಿಯುತ್ತಾ, ಪ್ರಕೃತಿಯ ಸೊಬಗನ್ನು ಕಣ್ತುಂಬಾ ನೋಡಿಕೊಂಡು, ಅಲ್ಲಿಂದ ಹೊರಡುವಾಗ, ಜೋರು ಮಳೆ. ಬೈಕ್‌ ಓಡಿಸಲೂ ಸಾಧ್ಯವಾಗದಷ್ಟು ವರುಣನ ಅಬ್ಬರ. ಆದರೂ, ಧೈರ್ಯ ಮಾಡಿ, ಹೊರಟೇ ಬಿಟ್ಟೆ.

ಘಾಟಿಯ ರಸ್ತೆಯ ತಿರುವುಗಳನ್ನು ದಾಟಿ ಬರುತ್ತಿದ್ದಂತೆ, ಹಿಂದಿನ ಟಯರ್‌ ಪುಸ್‌ ಎಂದು ಶಬ್ದ ಮಾಡಿತು. ಗಾಡಿ ನಿಂತಿತು. ಆ ಜೋರು ಮಳೆಗೆ ಮೈಯೆಲ್ಲ ಒದ್ದೆ ಆಯಿತು. ಸುತ್ತ ನೋಡಿದರೆ, ಕಾಡು. ನಡುವೆ ನಾನಿದ್ದೇನೆ. ಇಲ್ಲೆಲ್ಲಿ ಪಂಕ್ಚರ್‌ ಶಾಪ್‌ ಅನ್ನು ಹುಡುಕಿಕೊಂಡು ಹೋಗೋದು..? ನನ್ನ ತಲೆ ಗಿರ್ರೆಂದಿತ್ತು.

ಮೆಕ್ಯಾನಿಕ್‌ ಕರೆತರಬೇಕು, ಡ್ರಾಪ್‌ ಕೊಡಿ ಅಂತ ಸಿಕ್ಕವರನ್ನೆಲ್ಲ ಕೇಳಿಕೊಂಡೆ. ಯಾರೂ ಗಾಡಿಯನ್ನು ನಿಲ್ಲಿಸಲಿಲ್ಲ. ಇಂಥ ಸಂದಿಗ್ಧ ಸ್ಥಿತಿಯಲ್ಲಿ ನನ್ನ ಅವಸ್ಥೆ ಕಂಡು, ಅಂತೂ ಒಬ್ಬ ಡ್ರಾಪ್‌ ಕೊಟ್ಟ. ನನಗೆ ಹೋದ ಜೀವ ಬಂದ ಹಾಗಾಯಿತು. ಮೆಕ್ಯಾನಿಕ್‌ ಅನ್ನು ಕರೆತಂದು, ಅಂತೂ ಕಷ್ಟದಿಂದ ಪಾರಾದೆ. ನನಗೆ ಡ್ರಾಪ್‌ ಕೊಟ್ಟ ಪುಣ್ಯಾತ್ಮನಿಗೆ ಒಂದು ಥ್ಯಾಂಕ್ಸ್‌.

ಪರಿಚಿತ ಅಲ್ಲದ ಒಬ್ಬ ವ್ಯಕ್ತಿ, ನಿಮ್ಮ ಬದುಕಿನೊಳಗೆ ಒಂದು ಕ್ಷಣದ ಮಟ್ಟಿಗೆ, ಕೆಲ ನಿಮಿಷಗಳ ಮಟ್ಟಿಗೆ ಪ್ರವೇಶ ಕೊಟ್ಟಿದ್ದರೆ, ಅಂಥ ಅತಿಥಿ ಪಾತ್ರದ ಬಗ್ಗೆ ನಮಗೆ 60 ಪದಗಳಲ್ಲಿ ಬರೆದು ಕಳುಹಿಸಿ.

— ಮಹಮ್ಮದ್‌ ಅಲ್ಪಾಜ್‌, ಕಾರ್ಕಳ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.