ಸ್ಕಾಲರ್ ಕಾಲೊನಿ


Team Udayavani, May 7, 2019, 9:23 AM IST

Josh-Scholarship

ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಕರಿಸುವ ಸ್ಕಾಲರ್‌ ಶಿಪ್‌ಗಳ ಪಟ್ಟಿ ಈ ಅಂಕಣದಲ್ಲಿ ಪ್ರಕಟವಾಗಲಿದೆ…

1. ಫ‌ುಲ್‌ಬ್ರೈಟ್‌- ನೆಹರು ಡಾಕ್ಟೋರಲ್‌ ಫೆಲೋಶಿಪ್‌ 2020- 2021ನೇ ಸಾಲಿನ ವಿದ್ಯಾರ್ಥಿವೇತನಕ್ಕೆ ಅರ್ಜಿ ಅಹ್ವಾನಿಸಿದೆ. ಭಾರತದಲ್ಲಿರುವ ಪಿ.ಎಚ್‌.ಡಿ ವಿದ್ಯಾರ್ಥಿಗಳು ಈ ವಿದ್ಯಾರ್ಥಿ­ವೇತನದ ಸಹಾಯದಿಂದ ಅಮೆರಿಕದ ಆಯ್ದ ವಿವಿಗಳಲ್ಲಿ ವ್ಯಾಸಂಗ ಮಾಡಬಹುದಾಗಿದೆ.

ಅರ್ಹತೆ: ಪಿ.ಎಚ್‌.ಡಿ ಮಾಡಲು ಕಾಲೇಜುಗಳಲ್ಲಿ ಹೆಸರು ನೋಂದಾ­ಯಿಸಿರುವವರು ಮತ್ತು ಶೈಕ್ಷಣಿಕವಾಗಿ ಅಥವಾ ಔದ್ಯೋಗಿಕವಾಗಿ ನಿಯುಕ್ತಿಗೊಂಡಿರುವ ಪಿ.ಎಚ್‌.ಡಿ ಪದವೀಧರರು

ವಿದ್ಯಾರ್ಥಿವೇತನ ಮೊತ್ತ : ಪ್ರಯಾಣ ಭತ್ಯೆ, ಆರೋಗ್ಯ ಮತ್ತು ವಾಸ್ತವ್ಯದ ಖರ್ಚನ್ನು ವಿದ್ಯಾರ್ಥಿವೇತನ ಭರಿಸಲಿದೆ.

ಕಡೆಯ ದಿನಾಂಕ: ಮೇ 15, 2019
ಅರ್ಜಿ ಸಲ್ಲಿಕೆ: ಆನ್‌ಲೈನ್‌ ಮೂಲಕ
ಹೆಚ್ಚಿನ ಮಾಹಿತಿಗೆ: www.b4s.in/udaya/FDR4

2. ಬ್ರಿಟಿಷ್‌ ಕೌನ್ಸಿಲ್‌ ಇಂಡಿಯಾ ಇಂಗ್ಲೆಂಡ್‌ನ‌ಲ್ಲಿ ವ್ಯಾಸಂಗ ಮಾಡಲಿಚ್ಛಿಸುವ ಭಾರತೀಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ವಿದ್ಯಾರ್ಥಿವೇತನವನ್ನು ಘೋಷಿಸಿದೆ. ಇದರಡಿಯಲ್ಲಿ ಭಾರತೀಯ ವಿದ್ಯಾರ್ಥಿಗಳು ಯು.ಜಿ ಪದವಿ ಮತ್ತು ಮಾಸ್ಟರ್ ಪದವಿ ಪೂರೈಸಿಕೊಳ್ಳಬಹುದು.

ಅರ್ಹತೆ: ವಿದ್ಯಾರ್ಥಿಗಳು ಪಿ.ಯು.ಸಿ ಪರೀಕ್ಷೆಯನ್ನು ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರಬೇಕು.

ವಿದ್ಯಾರ್ಥಿವೇತನ ಮೊತ್ತ: ಯು.ಜಿ ಪದವಿ ಆಕಾಂಕ್ಷಿಗಳಿಗೆ ಪೂರ್ತಿ ಶಿಕ್ಷಣ ಶುಲ್ಕ ವಿನಾಯಿತಿ ಹಾಗೂ ಮಾಸ್ಟರ್ ಆಕಾಂಕ್ಷಿಗಳಿಗೆ ಅರ್ಧದಷ್ಟು ಶಿಕ್ಷಣ ಶುಲ್ಕ ವಿನಾಯಿತಿ ದೊರೆಯಲಿದೆ.

ಕಡೆಯ ದಿನಾಂಕ: ಮೇ 15, 2019
ಅರ್ಜಿ ಸಲ್ಲಿಕೆ: ಆನ್‌ಲೈನ್‌ ಮೂಲಕ
ಹೆಚ್ಚಿನ ಮಾಹಿತಿಗೆ: www.b4s.in/udaya/BCGE254

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.